AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರೇ ಗಮನಿಸಿ.. ಶ್ರೀಗಂಧದ ಮ್ಯೂಸಿಯಂ ಅರಮನೆಗೆ ಶಿಫ್ಟ್!

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಪ್ರವಾಸಿಗರ ಮನಸ್ಸಿಗೆ ಮುದ ನೀಡುತ್ತಿದ್ದ ಅಶೋಕಪುರಂನ ಅರಣ್ಯ ಭವನದಲ್ಲಿರುವ ಶ್ರೀಗಂಧದ ಮ್ಯೂಸಿಯಂ ಅನ್ನು ಅರಮನೆಗೆ ಶಿಫ್ಟ್ ಮಾಡಲಾಗುತ್ತಿದೆ. ಈ ಬಗ್ಗೆ ಮೈಸೂರಿನಲ್ಲಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆ ನೀಡಿದ್ದಾರೆ. ಈಗಿರುವ ಜಾಗ ಪ್ರವಾಸಿಗರ ಭೇಟಿಗೆ ಅನಾನುಕೂಲ ಹಿನ್ನೆಲೆ.. ಅಶೋಕಪುರಂನ ಅರಣ್ಯ ಭವನದಲ್ಲಿರುವ ಶ್ರೀಗಂಧದ ಮ್ಯೂಸಿಯಂಗೆ ಪ್ರವಾಸಿಗರು ಭೇಟಿ ನೀಡಲು ಅನಾನುಕೂಲ ಹಿನ್ನೆಲೆಯಲ್ಲಿ ಅರಮನೆಗೆ ಮ್ಯೂಸಿಯಂ ಶಿಫ್ಟ್ ಮಾಡಲು ಸರ್ಕಾರ ತೀರ್ಮಾನಿಸಿದೆ. ಅರಮನೆ ಆವರಣದ ಒಳಗೆ ಸೂಕ್ತ ಜಾಗ ನೋಡಿ ಮ್ಯೂಸಿಯಂ ಸ್ಥಳಾಂತರಿಸಲಾಗುತ್ತೆ […]

ಪ್ರವಾಸಿಗರೇ ಗಮನಿಸಿ.. ಶ್ರೀಗಂಧದ ಮ್ಯೂಸಿಯಂ ಅರಮನೆಗೆ ಶಿಫ್ಟ್!
ಆಯೇಷಾ ಬಾನು
| Edited By: |

Updated on: Nov 09, 2020 | 12:41 PM

Share

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಪ್ರವಾಸಿಗರ ಮನಸ್ಸಿಗೆ ಮುದ ನೀಡುತ್ತಿದ್ದ ಅಶೋಕಪುರಂನ ಅರಣ್ಯ ಭವನದಲ್ಲಿರುವ ಶ್ರೀಗಂಧದ ಮ್ಯೂಸಿಯಂ ಅನ್ನು ಅರಮನೆಗೆ ಶಿಫ್ಟ್ ಮಾಡಲಾಗುತ್ತಿದೆ. ಈ ಬಗ್ಗೆ ಮೈಸೂರಿನಲ್ಲಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆ ನೀಡಿದ್ದಾರೆ.

ಈಗಿರುವ ಜಾಗ ಪ್ರವಾಸಿಗರ ಭೇಟಿಗೆ ಅನಾನುಕೂಲ ಹಿನ್ನೆಲೆ.. ಅಶೋಕಪುರಂನ ಅರಣ್ಯ ಭವನದಲ್ಲಿರುವ ಶ್ರೀಗಂಧದ ಮ್ಯೂಸಿಯಂಗೆ ಪ್ರವಾಸಿಗರು ಭೇಟಿ ನೀಡಲು ಅನಾನುಕೂಲ ಹಿನ್ನೆಲೆಯಲ್ಲಿ ಅರಮನೆಗೆ ಮ್ಯೂಸಿಯಂ ಶಿಫ್ಟ್ ಮಾಡಲು ಸರ್ಕಾರ ತೀರ್ಮಾನಿಸಿದೆ. ಅರಮನೆ ಆವರಣದ ಒಳಗೆ ಸೂಕ್ತ ಜಾಗ ನೋಡಿ ಮ್ಯೂಸಿಯಂ ಸ್ಥಳಾಂತರಿಸಲಾಗುತ್ತೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ