AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಂಸ್ಕೃತಿಕ ನಗರಿಯಿಂದ ಕೊನೆಗೂ ಕೇಳಿ ಬಂತು ಸಮಾಧಾನಕರ ಸಂಗತಿ

ಮೈಸೂರು: ಸಾಂಸ್ಕೃತಿಕನಗರಿ ಮೈಸೂರು ಕರ್ನಾಟಕದಲ್ಲೇ ಎರಡನೇ ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ಜಿಲ್ಲೆ. ಅದರಲ್ಲೂ ಜುಬಿಲೆಂಟ್ಸ್ ಕಾರ್ಖಾನೆಯ ನಂಜು ಜಿಲ್ಲೆಯನ್ನೇ ರೆಡ್ ಜೋನ್​ಗೆ ತಂದು ನಿಲ್ಲಿಸಿತ್ತು. ಆದರೆ ಈಗ ಮೈಸೂರಿನಿಂದ ಸಮಾಧಾನಕರ ಸುದ್ದಿ ಹೊರಬಿದ್ದಿದೆ. ಇಡೀ ಮೈಸೂರಿಗೆ ಸೋಂಕು ಹಬ್ಬಿಸಿದ್ದವನ ಏರಿಯಾ ಈಗ ಕೊರೊನಾ ಮುಕ್ತವಾಗಿದೆ. ಜುಬಿಲೆಂಟ್ಸ್ ಕಾರ್ಖಾನೆಯ ಮೊದಲ ಸೋಂಕಿತನ ಏರಿಯಾದಲ್ಲೀಗ ಕೊರೊನಾ ಆತಂಕ ಕಮ್ಮಿಯಾಗಿದೆ. P52 ವಾಸವಿದ್ದ ಬಡಾವಣೆಗೆ ವಿಧಿಸಿದ್ದ ನಿಷೇಧಾಜ್ಞೆಯನ್ನು ವಾಪಸ್‌ ಪಡೆಯಲಾಗಿದೆ. ಸರ್ದಾರ್ ವಲ್ಲಭ ಬಾಯಿ ಪಟೇಲ್ ನಗರಕ್ಕೆ ವಿಧಿಸಿದ್ದ ನಿರ್ಬಂಧವನ್ನು […]

ಸಾಂಸ್ಕೃತಿಕ ನಗರಿಯಿಂದ ಕೊನೆಗೂ ಕೇಳಿ ಬಂತು ಸಮಾಧಾನಕರ ಸಂಗತಿ
ಸಾಧು ಶ್ರೀನಾಥ್​
|

Updated on:May 01, 2020 | 11:20 AM

Share

ಮೈಸೂರು: ಸಾಂಸ್ಕೃತಿಕನಗರಿ ಮೈಸೂರು ಕರ್ನಾಟಕದಲ್ಲೇ ಎರಡನೇ ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ಜಿಲ್ಲೆ. ಅದರಲ್ಲೂ ಜುಬಿಲೆಂಟ್ಸ್ ಕಾರ್ಖಾನೆಯ ನಂಜು ಜಿಲ್ಲೆಯನ್ನೇ ರೆಡ್ ಜೋನ್​ಗೆ ತಂದು ನಿಲ್ಲಿಸಿತ್ತು. ಆದರೆ ಈಗ ಮೈಸೂರಿನಿಂದ ಸಮಾಧಾನಕರ ಸುದ್ದಿ ಹೊರಬಿದ್ದಿದೆ.

ಇಡೀ ಮೈಸೂರಿಗೆ ಸೋಂಕು ಹಬ್ಬಿಸಿದ್ದವನ ಏರಿಯಾ ಈಗ ಕೊರೊನಾ ಮುಕ್ತವಾಗಿದೆ. ಜುಬಿಲೆಂಟ್ಸ್ ಕಾರ್ಖಾನೆಯ ಮೊದಲ ಸೋಂಕಿತನ ಏರಿಯಾದಲ್ಲೀಗ ಕೊರೊನಾ ಆತಂಕ ಕಮ್ಮಿಯಾಗಿದೆ. P52 ವಾಸವಿದ್ದ ಬಡಾವಣೆಗೆ ವಿಧಿಸಿದ್ದ ನಿಷೇಧಾಜ್ಞೆಯನ್ನು ವಾಪಸ್‌ ಪಡೆಯಲಾಗಿದೆ.

ಸರ್ದಾರ್ ವಲ್ಲಭ ಬಾಯಿ ಪಟೇಲ್ ನಗರಕ್ಕೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಇದರ‌ ಜೊತೆಗೆ ಯರಗನಹಳ್ಳಿ, ವಿಜಯನಗರ 2ನೇ ಹಂತ, ಟೀಚರ್ಸ್ ಕಾಲೋನಿ ಸೇರಿದಂತೆ ಮೈಸೂರಿನ ಮೂರು ಏರಿಯಾಗಳು ಕಂಟೈನ್ಮೆಂಟ್ ಝೋನ್​ನಿಂದ ಮುಕ್ತವಾಗಿವೆ. ಕಳೆದ 28 ದಿನಗಳಿಂದ ಈ ಝೋನ್​ಗಳಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗದ ಹಿನ್ನೆಲೆಯಲ್ಲಿ ಮೈಸೂರು‌ ಜಿಲ್ಲಾಡಳಿತ ಆದೇಶ ವಾಪಸ್ ಪಡೆದಿದ್ದು, ಮೈಸೂರು ನಗರದಲ್ಲಿ ಕಂಟೈನ್ಮೆಂಟ್ ಝೋನ್​ಗಳ ಸಂಖ್ಯೆ 8ಕ್ಕೆ ಇಳಿದಿದೆ.

Published On - 11:12 am, Fri, 1 May 20

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ