AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಂಸ್ಕೃತಿಕ ನಗರಿಯಿಂದ ಕೊನೆಗೂ ಕೇಳಿ ಬಂತು ಸಮಾಧಾನಕರ ಸಂಗತಿ

ಮೈಸೂರು: ಸಾಂಸ್ಕೃತಿಕನಗರಿ ಮೈಸೂರು ಕರ್ನಾಟಕದಲ್ಲೇ ಎರಡನೇ ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ಜಿಲ್ಲೆ. ಅದರಲ್ಲೂ ಜುಬಿಲೆಂಟ್ಸ್ ಕಾರ್ಖಾನೆಯ ನಂಜು ಜಿಲ್ಲೆಯನ್ನೇ ರೆಡ್ ಜೋನ್​ಗೆ ತಂದು ನಿಲ್ಲಿಸಿತ್ತು. ಆದರೆ ಈಗ ಮೈಸೂರಿನಿಂದ ಸಮಾಧಾನಕರ ಸುದ್ದಿ ಹೊರಬಿದ್ದಿದೆ. ಇಡೀ ಮೈಸೂರಿಗೆ ಸೋಂಕು ಹಬ್ಬಿಸಿದ್ದವನ ಏರಿಯಾ ಈಗ ಕೊರೊನಾ ಮುಕ್ತವಾಗಿದೆ. ಜುಬಿಲೆಂಟ್ಸ್ ಕಾರ್ಖಾನೆಯ ಮೊದಲ ಸೋಂಕಿತನ ಏರಿಯಾದಲ್ಲೀಗ ಕೊರೊನಾ ಆತಂಕ ಕಮ್ಮಿಯಾಗಿದೆ. P52 ವಾಸವಿದ್ದ ಬಡಾವಣೆಗೆ ವಿಧಿಸಿದ್ದ ನಿಷೇಧಾಜ್ಞೆಯನ್ನು ವಾಪಸ್‌ ಪಡೆಯಲಾಗಿದೆ. ಸರ್ದಾರ್ ವಲ್ಲಭ ಬಾಯಿ ಪಟೇಲ್ ನಗರಕ್ಕೆ ವಿಧಿಸಿದ್ದ ನಿರ್ಬಂಧವನ್ನು […]

ಸಾಂಸ್ಕೃತಿಕ ನಗರಿಯಿಂದ ಕೊನೆಗೂ ಕೇಳಿ ಬಂತು ಸಮಾಧಾನಕರ ಸಂಗತಿ
ಸಾಧು ಶ್ರೀನಾಥ್​
|

Updated on:May 01, 2020 | 11:20 AM

Share

ಮೈಸೂರು: ಸಾಂಸ್ಕೃತಿಕನಗರಿ ಮೈಸೂರು ಕರ್ನಾಟಕದಲ್ಲೇ ಎರಡನೇ ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ಜಿಲ್ಲೆ. ಅದರಲ್ಲೂ ಜುಬಿಲೆಂಟ್ಸ್ ಕಾರ್ಖಾನೆಯ ನಂಜು ಜಿಲ್ಲೆಯನ್ನೇ ರೆಡ್ ಜೋನ್​ಗೆ ತಂದು ನಿಲ್ಲಿಸಿತ್ತು. ಆದರೆ ಈಗ ಮೈಸೂರಿನಿಂದ ಸಮಾಧಾನಕರ ಸುದ್ದಿ ಹೊರಬಿದ್ದಿದೆ.

ಇಡೀ ಮೈಸೂರಿಗೆ ಸೋಂಕು ಹಬ್ಬಿಸಿದ್ದವನ ಏರಿಯಾ ಈಗ ಕೊರೊನಾ ಮುಕ್ತವಾಗಿದೆ. ಜುಬಿಲೆಂಟ್ಸ್ ಕಾರ್ಖಾನೆಯ ಮೊದಲ ಸೋಂಕಿತನ ಏರಿಯಾದಲ್ಲೀಗ ಕೊರೊನಾ ಆತಂಕ ಕಮ್ಮಿಯಾಗಿದೆ. P52 ವಾಸವಿದ್ದ ಬಡಾವಣೆಗೆ ವಿಧಿಸಿದ್ದ ನಿಷೇಧಾಜ್ಞೆಯನ್ನು ವಾಪಸ್‌ ಪಡೆಯಲಾಗಿದೆ.

ಸರ್ದಾರ್ ವಲ್ಲಭ ಬಾಯಿ ಪಟೇಲ್ ನಗರಕ್ಕೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಇದರ‌ ಜೊತೆಗೆ ಯರಗನಹಳ್ಳಿ, ವಿಜಯನಗರ 2ನೇ ಹಂತ, ಟೀಚರ್ಸ್ ಕಾಲೋನಿ ಸೇರಿದಂತೆ ಮೈಸೂರಿನ ಮೂರು ಏರಿಯಾಗಳು ಕಂಟೈನ್ಮೆಂಟ್ ಝೋನ್​ನಿಂದ ಮುಕ್ತವಾಗಿವೆ. ಕಳೆದ 28 ದಿನಗಳಿಂದ ಈ ಝೋನ್​ಗಳಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗದ ಹಿನ್ನೆಲೆಯಲ್ಲಿ ಮೈಸೂರು‌ ಜಿಲ್ಲಾಡಳಿತ ಆದೇಶ ವಾಪಸ್ ಪಡೆದಿದ್ದು, ಮೈಸೂರು ನಗರದಲ್ಲಿ ಕಂಟೈನ್ಮೆಂಟ್ ಝೋನ್​ಗಳ ಸಂಖ್ಯೆ 8ಕ್ಕೆ ಇಳಿದಿದೆ.

Published On - 11:12 am, Fri, 1 May 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ