AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಂಸ್ಕೃತಿಕ ನಗರಿಯಿಂದ ಕೊನೆಗೂ ಕೇಳಿ ಬಂತು ಸಮಾಧಾನಕರ ಸಂಗತಿ

ಮೈಸೂರು: ಸಾಂಸ್ಕೃತಿಕನಗರಿ ಮೈಸೂರು ಕರ್ನಾಟಕದಲ್ಲೇ ಎರಡನೇ ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ಜಿಲ್ಲೆ. ಅದರಲ್ಲೂ ಜುಬಿಲೆಂಟ್ಸ್ ಕಾರ್ಖಾನೆಯ ನಂಜು ಜಿಲ್ಲೆಯನ್ನೇ ರೆಡ್ ಜೋನ್​ಗೆ ತಂದು ನಿಲ್ಲಿಸಿತ್ತು. ಆದರೆ ಈಗ ಮೈಸೂರಿನಿಂದ ಸಮಾಧಾನಕರ ಸುದ್ದಿ ಹೊರಬಿದ್ದಿದೆ. ಇಡೀ ಮೈಸೂರಿಗೆ ಸೋಂಕು ಹಬ್ಬಿಸಿದ್ದವನ ಏರಿಯಾ ಈಗ ಕೊರೊನಾ ಮುಕ್ತವಾಗಿದೆ. ಜುಬಿಲೆಂಟ್ಸ್ ಕಾರ್ಖಾನೆಯ ಮೊದಲ ಸೋಂಕಿತನ ಏರಿಯಾದಲ್ಲೀಗ ಕೊರೊನಾ ಆತಂಕ ಕಮ್ಮಿಯಾಗಿದೆ. P52 ವಾಸವಿದ್ದ ಬಡಾವಣೆಗೆ ವಿಧಿಸಿದ್ದ ನಿಷೇಧಾಜ್ಞೆಯನ್ನು ವಾಪಸ್‌ ಪಡೆಯಲಾಗಿದೆ. ಸರ್ದಾರ್ ವಲ್ಲಭ ಬಾಯಿ ಪಟೇಲ್ ನಗರಕ್ಕೆ ವಿಧಿಸಿದ್ದ ನಿರ್ಬಂಧವನ್ನು […]

ಸಾಂಸ್ಕೃತಿಕ ನಗರಿಯಿಂದ ಕೊನೆಗೂ ಕೇಳಿ ಬಂತು ಸಮಾಧಾನಕರ ಸಂಗತಿ
ಸಾಧು ಶ್ರೀನಾಥ್​
|

Updated on:May 01, 2020 | 11:20 AM

Share

ಮೈಸೂರು: ಸಾಂಸ್ಕೃತಿಕನಗರಿ ಮೈಸೂರು ಕರ್ನಾಟಕದಲ್ಲೇ ಎರಡನೇ ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ಜಿಲ್ಲೆ. ಅದರಲ್ಲೂ ಜುಬಿಲೆಂಟ್ಸ್ ಕಾರ್ಖಾನೆಯ ನಂಜು ಜಿಲ್ಲೆಯನ್ನೇ ರೆಡ್ ಜೋನ್​ಗೆ ತಂದು ನಿಲ್ಲಿಸಿತ್ತು. ಆದರೆ ಈಗ ಮೈಸೂರಿನಿಂದ ಸಮಾಧಾನಕರ ಸುದ್ದಿ ಹೊರಬಿದ್ದಿದೆ.

ಇಡೀ ಮೈಸೂರಿಗೆ ಸೋಂಕು ಹಬ್ಬಿಸಿದ್ದವನ ಏರಿಯಾ ಈಗ ಕೊರೊನಾ ಮುಕ್ತವಾಗಿದೆ. ಜುಬಿಲೆಂಟ್ಸ್ ಕಾರ್ಖಾನೆಯ ಮೊದಲ ಸೋಂಕಿತನ ಏರಿಯಾದಲ್ಲೀಗ ಕೊರೊನಾ ಆತಂಕ ಕಮ್ಮಿಯಾಗಿದೆ. P52 ವಾಸವಿದ್ದ ಬಡಾವಣೆಗೆ ವಿಧಿಸಿದ್ದ ನಿಷೇಧಾಜ್ಞೆಯನ್ನು ವಾಪಸ್‌ ಪಡೆಯಲಾಗಿದೆ.

ಸರ್ದಾರ್ ವಲ್ಲಭ ಬಾಯಿ ಪಟೇಲ್ ನಗರಕ್ಕೆ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಇದರ‌ ಜೊತೆಗೆ ಯರಗನಹಳ್ಳಿ, ವಿಜಯನಗರ 2ನೇ ಹಂತ, ಟೀಚರ್ಸ್ ಕಾಲೋನಿ ಸೇರಿದಂತೆ ಮೈಸೂರಿನ ಮೂರು ಏರಿಯಾಗಳು ಕಂಟೈನ್ಮೆಂಟ್ ಝೋನ್​ನಿಂದ ಮುಕ್ತವಾಗಿವೆ. ಕಳೆದ 28 ದಿನಗಳಿಂದ ಈ ಝೋನ್​ಗಳಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗದ ಹಿನ್ನೆಲೆಯಲ್ಲಿ ಮೈಸೂರು‌ ಜಿಲ್ಲಾಡಳಿತ ಆದೇಶ ವಾಪಸ್ ಪಡೆದಿದ್ದು, ಮೈಸೂರು ನಗರದಲ್ಲಿ ಕಂಟೈನ್ಮೆಂಟ್ ಝೋನ್​ಗಳ ಸಂಖ್ಯೆ 8ಕ್ಕೆ ಇಳಿದಿದೆ.

Published On - 11:12 am, Fri, 1 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ