AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ 2020: ಡಾ. ಸಿ.ಎನ್. ಮಂಜುನಾಥ್​ರಿಂದ ಮಹೋತ್ಸವ ಉದ್ಘಾಟನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020ಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿಯ ಮಹೋತ್ಸವವನ್ನು ಖ್ಯಾತ ವೈದ್ಯ ಹಾಗೂ ಜಯದೇವ ಆಸ್ಪತ್ರೆಯ ನಿರ್ದೇಶಕರಾದ ಡಾ. ಸಿ.ಎನ್. ಮಂಜುನಾಥ್ ಉದ್ಘಾಟಿಸಲಿದ್ದಾರೆ ಎಂದು ತಿಳಿದುಬಂದಿದೆ. ಡಾ.ಮಂಜುನಾಥ್​ರ ಹೆಸರನ್ನು ಸಿಎಂ ಯಡಿಯೂರಪ್ಪ ಅಂತಿಮಗೊಳಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಈ ಬಾರಿಯ ದಸರಾ ಮಹೋತ್ಸವವನ್ನು ಕೊರೊನಾ‌ ವಾರಿಯರ್ ಒಬ್ಬರು ಉದ್ಘಾಟನೆ ಮಾಡಬೇಕು ಎಂದು ನಿರ್ಧರಿಸಲಾಗಿತ್ತು. ಹಾಗಾಗಿ, ಮುಖ್ಯಮಂತ್ರಿಗಳು ಡಾ. ಮಂಜುನಾಥ್​ರ ಹೆಸರನ್ನು ಅಂತಿಮಗೊಳಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ […]

ಮೈಸೂರು ದಸರಾ 2020: ಡಾ. ಸಿ.ಎನ್. ಮಂಜುನಾಥ್​ರಿಂದ ಮಹೋತ್ಸವ ಉದ್ಘಾಟನೆ
KUSHAL V
| Edited By: ಸಾಧು ಶ್ರೀನಾಥ್​|

Updated on:Oct 17, 2020 | 1:05 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020ಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿಯ ಮಹೋತ್ಸವವನ್ನು ಖ್ಯಾತ ವೈದ್ಯ ಹಾಗೂ ಜಯದೇವ ಆಸ್ಪತ್ರೆಯ ನಿರ್ದೇಶಕರಾದ ಡಾ. ಸಿ.ಎನ್. ಮಂಜುನಾಥ್ ಉದ್ಘಾಟಿಸಲಿದ್ದಾರೆ ಎಂದು ತಿಳಿದುಬಂದಿದೆ. ಡಾ.ಮಂಜುನಾಥ್​ರ ಹೆಸರನ್ನು ಸಿಎಂ ಯಡಿಯೂರಪ್ಪ ಅಂತಿಮಗೊಳಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಈ ಬಾರಿಯ ದಸರಾ ಮಹೋತ್ಸವವನ್ನು ಕೊರೊನಾ‌ ವಾರಿಯರ್ ಒಬ್ಬರು ಉದ್ಘಾಟನೆ ಮಾಡಬೇಕು ಎಂದು ನಿರ್ಧರಿಸಲಾಗಿತ್ತು. ಹಾಗಾಗಿ, ಮುಖ್ಯಮಂತ್ರಿಗಳು ಡಾ. ಮಂಜುನಾಥ್​ರ ಹೆಸರನ್ನು ಅಂತಿಮಗೊಳಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಜೊತೆಗೆ, ಮಹೋತ್ಸವದ ಅಂಗವಾಗಿ ಈ ಬಾರಿ 6 ಕೊರೊನಾ ವಾರಿಯರ್ಸ್​ಗೆ ಸನ್ಮಾನ ಸಹ ಮಾಡಲಾಗುವುದು ಎಂಬ ಮಾಹಿತಿ ಸಿಕ್ಕಿದೆ. ಅವರ ವಿವರ ಹೀಗಿದೆ.

1. ಮರಗಮ್ಮ: ಪೌರಕಾರ್ಮಿಕರು. 2. ಡಾ. ನವೀನ್: ಆರೋಗ್ಯ ಇಲಾಖೆ ಮೆಡಿಕಲ್‌ ಆಫೀಸರ್ 3. ರುಕ್ಮಿಣಿ: ಸ್ಟಾಫ್ ನರ್ಸ್ 4. ನೂರ್ ಜಾನ್: ಆಶಾ ಕಾರ್ಯಕರ್ತೆ 5. ಕುಮಾರ್: ಮೈಸೂರು ನಗರ ಪೊಲೀಸ್ ಪೇದೆ 6. ಅಯೂಬ್ ಅಹಮದ್: ಸಾಮಾಜಿಕ ಕಾರ್ಯಕರ್ತ

Published On - 1:00 pm, Sat, 10 October 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ