AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಉಸಿರಾಟದ ತೊಂದರೆ ಇರುವವರ ಮಾಹಿತಿ ನೀಡದ ಆಸ್ಪತ್ರೆಗೆ ನೋಟಿಸ್

ಮೈಸೂರು: ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಹಲವು ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿದೆ. ಆದ್ರೂ ಸಹ ಕೆಲವೊಂದು ಕಡೆ ನಿರ್ಲಕ್ಷ ಎದ್ದು ಕಾಣುತ್ತಿದೆ. ಉಸಿರಾಟದ ತೊಂದರೆ ಇರುವವರ ಮಾಹಿತಿ ನೀಡದ ಆಸ್ಪತ್ರೆಗೆ ಜಿಲ್ಲಾಧಿಕಾರಿ ಅಭಿರಾಮ್ ಶೋಕಾಸ್ ನೋಟಿಸ್ ನೀಡಿದ್ದಾರೆ. ಮೈಸೂರಿನಲ್ಲಿ ಎರಡು ಸ್ಯಾರಿ ಕೇಸ್ ಪತ್ತೆಯಾಗಿದೆ. ನಜರ್‌ಬಾದ್, ಮೊಸಂಬಾಯನಹಳ್ಳಿಯಲ್ಲಿ ಪ್ರಕರಣ ವರಿಯಾಗಿದೆ. ಹಿಂದಿನಿಂದ ದಂಪತಿ ನರ್ಸಿಂಗ್ ಹೋಂಗೆ ಹೋಗಿದ್ದಾರೆ. ಆದರೆ ನರ್ಸಿಂಗ್ ಹೋಂನವರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ನೋಟಿಸ್ ನೀಡಲಾಗಿದೆ ಎಂದರು. ಉಸಿರಾಟದ ತೊಂದರೆ ಇರುವವರು […]

ಮೈಸೂರಿನಲ್ಲಿ ಉಸಿರಾಟದ ತೊಂದರೆ ಇರುವವರ ಮಾಹಿತಿ ನೀಡದ ಆಸ್ಪತ್ರೆಗೆ ನೋಟಿಸ್
ಸಾಧು ಶ್ರೀನಾಥ್​
|

Updated on: Apr 20, 2020 | 12:45 PM

Share

ಮೈಸೂರು: ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಹಲವು ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿದೆ. ಆದ್ರೂ ಸಹ ಕೆಲವೊಂದು ಕಡೆ ನಿರ್ಲಕ್ಷ ಎದ್ದು ಕಾಣುತ್ತಿದೆ. ಉಸಿರಾಟದ ತೊಂದರೆ ಇರುವವರ ಮಾಹಿತಿ ನೀಡದ ಆಸ್ಪತ್ರೆಗೆ ಜಿಲ್ಲಾಧಿಕಾರಿ ಅಭಿರಾಮ್ ಶೋಕಾಸ್ ನೋಟಿಸ್ ನೀಡಿದ್ದಾರೆ.

ಮೈಸೂರಿನಲ್ಲಿ ಎರಡು ಸ್ಯಾರಿ ಕೇಸ್ ಪತ್ತೆಯಾಗಿದೆ. ನಜರ್‌ಬಾದ್, ಮೊಸಂಬಾಯನಹಳ್ಳಿಯಲ್ಲಿ ಪ್ರಕರಣ ವರಿಯಾಗಿದೆ. ಹಿಂದಿನಿಂದ ದಂಪತಿ ನರ್ಸಿಂಗ್ ಹೋಂಗೆ ಹೋಗಿದ್ದಾರೆ. ಆದರೆ ನರ್ಸಿಂಗ್ ಹೋಂನವರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ನೋಟಿಸ್ ನೀಡಲಾಗಿದೆ ಎಂದರು.

ಉಸಿರಾಟದ ತೊಂದರೆ ಇರುವವರು ಆಸ್ಪತ್ರೆಗೆ ಬಂದರೆ ಮಾಹಿತಿ ನೀಡಿ. ಇಲ್ಲದಿದ್ದರೆ ಮುಂದೆ ಪರಿಸ್ಥಿತಿ ಗಂಭೀರವಾಗುತ್ತದೆ. ಹಾಗಾಗಿ ನರ್ಸಿಂಗ್ ಹೋಂಗಳು ಜಿಲ್ಲಾಡಳಿತ ಗಮನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಹೇಳಿದ್ದಾರೆ.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್