AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮುಕ್ತ ಮೈಸೂರಿಗೆ ಮತ್ತೊಂದು ಗರಿಮೆ

ಮೈಸೂರು: ಸದ್ಯ ಕೊರೊನಾ ಕ್ರೋರಿಯಿಂದ ಮುಕ್ತವಾಗಿರುವ ಸಾಂಸ್ಕೃತಿಕ ನಗರಿ ಮೈಸೂರಿಗೆ ಮತ್ತೊಂದು ಗರಿಮೆ ಸಿಕ್ಕಿದೆ. ಹೌದು.. ಸಾಂಸ್ಕೃತಿಕ ನಗರಿ ಮೈಸೂರು ಈಗ ಗಾರ್ಬೇಜ್ ಫ್ರೀ ಸಿಟಿಯಾಗಿದೆ. ಸ್ವಚ್ಛನಗರಿ ಮೈಸೂರು ನಗರವನ್ನ 5 ಸ್ಟಾರ್ ಗಾರ್ಬೇಜ್ ಫ್ರೀ ಸಿಟಿಯಾಗಿ ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಅಧಿಕೃತವಾಗಿ ಘೋಷಣೆ ಮಾಡಿದೆ. ದೇಶದಲ್ಲಿ ಕೇವಲ 6 ನಗರಗಳನ್ನು ಮಾತ್ರ 5 ಸ್ಟಾರ್ ಗಾರ್ಬೇಜ್ ಫ್ರೀ ನಗರಗಳಾಗಿ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಮೈಸೂರು ಪಾಲಿಕೆಗೆ ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಮಾಹಿತಿ‌ ನೀಡಿದೆ. ಮೈಸೂರು, […]

ಕೊರೊನಾ ಮುಕ್ತ ಮೈಸೂರಿಗೆ ಮತ್ತೊಂದು ಗರಿಮೆ
ಮೈಸೂರು
ಸಾಧು ಶ್ರೀನಾಥ್​
|

Updated on:May 19, 2020 | 2:17 PM

Share

ಮೈಸೂರು: ಸದ್ಯ ಕೊರೊನಾ ಕ್ರೋರಿಯಿಂದ ಮುಕ್ತವಾಗಿರುವ ಸಾಂಸ್ಕೃತಿಕ ನಗರಿ ಮೈಸೂರಿಗೆ ಮತ್ತೊಂದು ಗರಿಮೆ ಸಿಕ್ಕಿದೆ. ಹೌದು.. ಸಾಂಸ್ಕೃತಿಕ ನಗರಿ ಮೈಸೂರು ಈಗ ಗಾರ್ಬೇಜ್ ಫ್ರೀ ಸಿಟಿಯಾಗಿದೆ. ಸ್ವಚ್ಛನಗರಿ ಮೈಸೂರು ನಗರವನ್ನ 5 ಸ್ಟಾರ್ ಗಾರ್ಬೇಜ್ ಫ್ರೀ ಸಿಟಿಯಾಗಿ ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಅಧಿಕೃತವಾಗಿ ಘೋಷಣೆ ಮಾಡಿದೆ.

ದೇಶದಲ್ಲಿ ಕೇವಲ 6 ನಗರಗಳನ್ನು ಮಾತ್ರ 5 ಸ್ಟಾರ್ ಗಾರ್ಬೇಜ್ ಫ್ರೀ ನಗರಗಳಾಗಿ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಮೈಸೂರು ಪಾಲಿಕೆಗೆ ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಮಾಹಿತಿ‌ ನೀಡಿದೆ. ಮೈಸೂರು, ಅಂಬಿಕಾಪುರ್, ರಾಜ್​ಕೋಟ್, ಸೂರತ್, ಇಂದೋರ್, ನವಿಮುಂಬೈ ನಗರಗಳಿಗೆ ಈ ಗರಿಮೆ ಸಿಕ್ಕಿದೆ.

Published On - 1:43 pm, Tue, 19 May 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ