AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೌರಕಾರ್ಮಿಕನ ಮೇಲೆ ಹಲ್ಲೆ ನಡೆಸಲು ಪಾಲಿಕೆ ಅಧಿಕಾರಿಯಿಂದ ಸುಪಾರಿ?

ಮೈಸೂರು: ಮಹಾನಗರ ಪಾಲಿಕೆ ಅಧಿಕಾರಿಯೇ ಪೌರಕಾರ್ಮಿಕ ಹಾಗೂ ಆತನ ಕುಟುಂಬದವರ ಮೇಲೆ ಹಲ್ಲೆ ನಡೆಸಲು ಸುಪಾರಿ ಕೊಟ್ಟಿದ್ದ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ನಗರದ ಪುಲಕೇಶಿ ರಸ್ತೆಯ ಬಿಬಿ ಕೇರಿಯಲ್ಲಿ ನ.19ರಂದು ಪೌರಕಾರ್ಮಿಕ ಶಿವಕುಮಾರ್​ ಮತ್ತು ಆತನ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆದಿತ್ತು. ಶಿವಕುಮಾರ್ ವಾಸವಿರುವ ಮನೆ ಮತ್ತು ಅವರ ಸುಪರ್ದಿಯಲ್ಲಿರುವ ಖಾಲಿ ಜಾಗಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಪ್ರಕರಣದ ತೀರ್ಪು ಶಿವಕುಮಾರ್ ಪರ ಹೊರಬಂದ ಹಿನ್ನೆಲೆಯಲ್ಲಿ ಆತನ ಮೇಲೆ ಹಲ್ಲೆ ನಡೆಸಲು ಕೆಲ […]

ಪೌರಕಾರ್ಮಿಕನ ಮೇಲೆ ಹಲ್ಲೆ ನಡೆಸಲು ಪಾಲಿಕೆ ಅಧಿಕಾರಿಯಿಂದ ಸುಪಾರಿ?
KUSHAL V
|

Updated on: Nov 22, 2020 | 2:30 PM

Share

ಮೈಸೂರು: ಮಹಾನಗರ ಪಾಲಿಕೆ ಅಧಿಕಾರಿಯೇ ಪೌರಕಾರ್ಮಿಕ ಹಾಗೂ ಆತನ ಕುಟುಂಬದವರ ಮೇಲೆ ಹಲ್ಲೆ ನಡೆಸಲು ಸುಪಾರಿ ಕೊಟ್ಟಿದ್ದ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ನಗರದ ಪುಲಕೇಶಿ ರಸ್ತೆಯ ಬಿಬಿ ಕೇರಿಯಲ್ಲಿ ನ.19ರಂದು ಪೌರಕಾರ್ಮಿಕ ಶಿವಕುಮಾರ್​ ಮತ್ತು ಆತನ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆದಿತ್ತು.

ಶಿವಕುಮಾರ್ ವಾಸವಿರುವ ಮನೆ ಮತ್ತು ಅವರ ಸುಪರ್ದಿಯಲ್ಲಿರುವ ಖಾಲಿ ಜಾಗಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಪ್ರಕರಣದ ತೀರ್ಪು ಶಿವಕುಮಾರ್ ಪರ ಹೊರಬಂದ ಹಿನ್ನೆಲೆಯಲ್ಲಿ ಆತನ ಮೇಲೆ ಹಲ್ಲೆ ನಡೆಸಲು ಕೆಲ ಪುಂಡರಿಗೆ ಆಕ್ರೋಶಗೊಂಡ ಪಾಲಿಕೆಯ ಕಂದಾಯ ನಿರೀಕ್ಷಕ ಕುಪ್ಪರಾಜು ಸುಪಾರಿ ನೀಡಿದ್ದರು ಎಂದು ಆರೋಪಿಸಲಾಗಿದೆ.

ಕುಪ್ಪರಾಜು ಸಹೋದರರಾದ ಹರಿಪ್ರಸಾದ್​ ಮತ್ತು ವಿಶ್ವನಾಥ್ ಸೇರಿದಂತೆ ಹಲವರು ಶಿವಕುಮಾರ್ ಕುಟುಂಬದವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ. ಸದ್ಯ, ಗಾಯಾಳುಗಳು ಕೃಷ್ಣರಾಜೇಂದ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಲ್ಲೆಗೆ ಸಂಬಂಧಿಸಿದಂತೆ ಶಿವಕುಮಾರ್ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆ ಸಂಬಂಧ ನಗರದ ಎನ್​.ಆರ್​.ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆದರೂ ಪೊಲೀಸರು ಕುಪ್ಪರಾಜುನ ಹೆಸರನ್ನು ಪ್ರಕರಣದಿಂದ ಕೈಬಿಟ್ಟಿದ್ದಾರೆ ಎಂದು ದೂರುದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!