AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯಿಂದಲೇ ಪತ್ನಿ ಕೊಲೆ: ಕಲ್ಲಿನಿಂದ ಜಜ್ಜಿ ಸಹಜ ಸಾವು ಎಂದು ಕಥೆ ಕಟ್ಟಿದ ದುಷ್ಕರ್ಮಿ ಕೃತ್ಯ ಬಯಲು

ಪತಿಯೇ ಪತ್ನಿಯ ಹತ್ಯೆಗೈದು ಪೊಲೀಸರಿಗೆ ಸುಳ್ಳು ಕಥೆ ಕಟ್ಟಿದ ಘಟನೆ ಮೈಸೂರು ಜಿಲ್ಲೆ ಹೆಚ್​ಡಿ ಕೋಟೆ ತಾಲೂಕಿನ ಹೊನ್ನಮನ ಕಟ್ಟೆಯಲ್ಲಿ ನಡೆದಿದೆ

ಪತಿಯಿಂದಲೇ ಪತ್ನಿ ಕೊಲೆ: ಕಲ್ಲಿನಿಂದ ಜಜ್ಜಿ ಸಹಜ ಸಾವು ಎಂದು ಕಥೆ ಕಟ್ಟಿದ ದುಷ್ಕರ್ಮಿ ಕೃತ್ಯ ಬಯಲು
ಸಾಂದರ್ಭಿಕ ಚಿತ್ರ
shruti hegde
|

Updated on:Dec 15, 2020 | 9:13 AM

Share

ಮೈಸೂರು: ಪತ್ನಿಯನ್ನು ಹತ್ಯೆಗೈದು ಸಹಜ ಸಾವಿನ ಕಥೆ ಕಟ್ಟಿದ್ದ ಆರೋಪಿ ನಯೀಂ ಪಾಷಾನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ತಿಂಗಳ 13ನೇ ತಾರೀಕಿನಂದು ತನ್ನ ಪತ್ನಿ ಸಲ್ಮಾಳನ್ನು(26) ಹತ್ಯೆಗೈದಿದ್ದಾನೆ. ಮೈಸೂರು ಜಿಲ್ಲೆಯ ಹೆಚ್​ಡಿ ಕೋಟೆ ತಾಲೂಕಿನ ಹೊನ್ನಮನ ಕಟ್ಟೆಯಲ್ಲಿ ದೃಷ್ಕೃತ್ಯ ನಡೆದಿದೆ.

ಸಲ್ಮಾಳನ್ನು ಹತ್ಯೆಗೈದು ಬೀಚನಹಳ್ಳಿ ಪೊಲೀಸ್​ ಠಾಣೆಗೆ ನಯೀಂ ಪಾಷಾ ತೆರಳಿದ್ದಾನೆ. ಮನೆಯ ಗೋಡೆ ಕುಸಿದು ಮತ್ನಿ ಸಾವನ್ನಪ್ಪಿರುವುದಾಗಿ ದೂರು ನೀಡಿದ್ದಾನೆ. ಪೊಲೀಸ್ ಪರಿಶೀಲನೆಯಲ್ಲಿ ಪತ್ನಿಯ ಮರಣೋತ್ತರ ಪರೀಕ್ಷೆ ನಡೆಸುವುದು ಬೇಡವೆಂದು ನಯೀಂ ಒತ್ತಾಯಿಸಿದ್ದಾನೆ.

ಅಷ್ಟರಲ್ಲಿ ಪೊಲೀಸ್ ಠಾಣೆಗೆ ಅನಾಮಧೇಯ ಕರೆಯೊಂದು ಬಂದಿದೆ. ಈ ಕರೆಯ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಲು ಆರಂಭಿಸುತ್ತಾರೆ. ನಯೀಂ ಪಾಷಾನನ್ನು ತನಿಖೆಗೆ ಒಳಪಡಿಸಲಾಗುತ್ತದೆ.

ಪತ್ನಿ ಸಲ್ಮಾಳ ನಡತೆ ಸರಿ ಇಲ್ಲ ಎಂಬ ಅನುಮಾನದಿಂದ ಕಲ್ಲಿನಿಂದ ಜಜ್ಜಿ ಹತ್ಯೆಗೈದು, ಪತ್ನಿಯ ಶವದ ಮೇಲೆ ಗೋಡೆ ಬೀಳಿಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಬಳಿಕ ಪೊಲೀಸರು ನಿಯೀಂ ಪಾಷಾನನ್ನು ಬಂಧನಕ್ಕೆ ಒಳಪಡಿಸಿದ್ದಾರೆ.

ಪತ್ನಿ ಹತ್ಯೆ, ಪತಿ​ಗೆ ಪ್ಯಾರಲಿಸಿಸ್, ಮನೆಯಲ್ಲಿ ಮತ್ತೂ ಒಂದು ಶವ: ಕೊಂದವರು ಯಾರು?

Published On - 9:12 am, Tue, 15 December 20

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ