AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯಿಂದಲೇ ಪತ್ನಿ ಕೊಲೆ: ಕಲ್ಲಿನಿಂದ ಜಜ್ಜಿ ಸಹಜ ಸಾವು ಎಂದು ಕಥೆ ಕಟ್ಟಿದ ದುಷ್ಕರ್ಮಿ ಕೃತ್ಯ ಬಯಲು

ಪತಿಯೇ ಪತ್ನಿಯ ಹತ್ಯೆಗೈದು ಪೊಲೀಸರಿಗೆ ಸುಳ್ಳು ಕಥೆ ಕಟ್ಟಿದ ಘಟನೆ ಮೈಸೂರು ಜಿಲ್ಲೆ ಹೆಚ್​ಡಿ ಕೋಟೆ ತಾಲೂಕಿನ ಹೊನ್ನಮನ ಕಟ್ಟೆಯಲ್ಲಿ ನಡೆದಿದೆ

ಪತಿಯಿಂದಲೇ ಪತ್ನಿ ಕೊಲೆ: ಕಲ್ಲಿನಿಂದ ಜಜ್ಜಿ ಸಹಜ ಸಾವು ಎಂದು ಕಥೆ ಕಟ್ಟಿದ ದುಷ್ಕರ್ಮಿ ಕೃತ್ಯ ಬಯಲು
ಸಾಂದರ್ಭಿಕ ಚಿತ್ರ
shruti hegde
|

Updated on:Dec 15, 2020 | 9:13 AM

Share

ಮೈಸೂರು: ಪತ್ನಿಯನ್ನು ಹತ್ಯೆಗೈದು ಸಹಜ ಸಾವಿನ ಕಥೆ ಕಟ್ಟಿದ್ದ ಆರೋಪಿ ನಯೀಂ ಪಾಷಾನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ತಿಂಗಳ 13ನೇ ತಾರೀಕಿನಂದು ತನ್ನ ಪತ್ನಿ ಸಲ್ಮಾಳನ್ನು(26) ಹತ್ಯೆಗೈದಿದ್ದಾನೆ. ಮೈಸೂರು ಜಿಲ್ಲೆಯ ಹೆಚ್​ಡಿ ಕೋಟೆ ತಾಲೂಕಿನ ಹೊನ್ನಮನ ಕಟ್ಟೆಯಲ್ಲಿ ದೃಷ್ಕೃತ್ಯ ನಡೆದಿದೆ.

ಸಲ್ಮಾಳನ್ನು ಹತ್ಯೆಗೈದು ಬೀಚನಹಳ್ಳಿ ಪೊಲೀಸ್​ ಠಾಣೆಗೆ ನಯೀಂ ಪಾಷಾ ತೆರಳಿದ್ದಾನೆ. ಮನೆಯ ಗೋಡೆ ಕುಸಿದು ಮತ್ನಿ ಸಾವನ್ನಪ್ಪಿರುವುದಾಗಿ ದೂರು ನೀಡಿದ್ದಾನೆ. ಪೊಲೀಸ್ ಪರಿಶೀಲನೆಯಲ್ಲಿ ಪತ್ನಿಯ ಮರಣೋತ್ತರ ಪರೀಕ್ಷೆ ನಡೆಸುವುದು ಬೇಡವೆಂದು ನಯೀಂ ಒತ್ತಾಯಿಸಿದ್ದಾನೆ.

ಅಷ್ಟರಲ್ಲಿ ಪೊಲೀಸ್ ಠಾಣೆಗೆ ಅನಾಮಧೇಯ ಕರೆಯೊಂದು ಬಂದಿದೆ. ಈ ಕರೆಯ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಲು ಆರಂಭಿಸುತ್ತಾರೆ. ನಯೀಂ ಪಾಷಾನನ್ನು ತನಿಖೆಗೆ ಒಳಪಡಿಸಲಾಗುತ್ತದೆ.

ಪತ್ನಿ ಸಲ್ಮಾಳ ನಡತೆ ಸರಿ ಇಲ್ಲ ಎಂಬ ಅನುಮಾನದಿಂದ ಕಲ್ಲಿನಿಂದ ಜಜ್ಜಿ ಹತ್ಯೆಗೈದು, ಪತ್ನಿಯ ಶವದ ಮೇಲೆ ಗೋಡೆ ಬೀಳಿಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಬಳಿಕ ಪೊಲೀಸರು ನಿಯೀಂ ಪಾಷಾನನ್ನು ಬಂಧನಕ್ಕೆ ಒಳಪಡಿಸಿದ್ದಾರೆ.

ಪತ್ನಿ ಹತ್ಯೆ, ಪತಿ​ಗೆ ಪ್ಯಾರಲಿಸಿಸ್, ಮನೆಯಲ್ಲಿ ಮತ್ತೂ ಒಂದು ಶವ: ಕೊಂದವರು ಯಾರು?

Published On - 9:12 am, Tue, 15 December 20

Follow Us
shruti hegde
shruti hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!