AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗವಿಗಂಗಾಧರೇಶ್ವರನ ಸನ್ನಿಧಿಯಲ್ಲಿ ನಾಗರ ಪಂಚಮಿಯ ಸಡಗರ

ಬೆಂಗಳೂರು: ನಾಡಿನಲ್ಲಿಂದು ನಾಗರ ಪಂಚಮಿಯ ಸಡಗರ. ಹಾಗಾಗಿ, ನಾಗರಕಲ್ಲುಗಳಿಗೆ ಹಾಲೆರೆದು ಪೂಜೆ ನೆರವೇರಿಸಲು ರಾಜ್ಯದ ದೇವಸ್ಥಾನಗಳಿಗೆ ಭಕ್ತರು ಆಗಮಿಸುತ್ತಿದ್ದಾರೆ. ಅಂಥದ್ದೇ ದೃಶ್ಯಗಳು ಕಂಡುಬಂದಿದ್ದು ನಗರದ ಇತಿಹಾಸ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ. ಸನ್ನಿಯ ನಾಗನ ಪೂಜೆಗೆ ಭಕ್ತರು ಆಗಮಿಸಿದ ದೃಶ್ಯಗಳು ಕಂಡುಬಂತು. ಬೆಳ್ಳಂ ಬೆಳ್ಳಗ್ಗೆ ನಾಗನಿಗೆ ಹಾಲೆರೆದು ಪೂಜೆ ಸಲ್ಲಿಸಿದರು. ಕುಟುಂಬ ಸಮೇತರಾಗಿ ಬಂದು ಪೂಜೆ ಸಲ್ಲಿಸಿ ಪಾರ್ಥಿಸಿದ ಭಕ್ತರು ಸಾಮಾಜಿಕ ಅಂತರ ಕಾಯ್ದು ಕೊಳ್ಳೋ ನಿಟ್ಟಿನಲ್ಲಿ ಒಬ್ಬರ ಪೂಜೆ ಮುಗಿಯುವವರೆಗೂ ಮತ್ತೊಬ್ಬರು ಕಾಯುತ್ತಿರುವ ದೃಶ್ಯಗಳು ಕಂಡುಬಂದವು.

ಗವಿಗಂಗಾಧರೇಶ್ವರನ ಸನ್ನಿಧಿಯಲ್ಲಿ ನಾಗರ ಪಂಚಮಿಯ ಸಡಗರ
KUSHAL V
| Edited By: |

Updated on:Jul 26, 2020 | 12:50 AM

Share

ಬೆಂಗಳೂರು: ನಾಡಿನಲ್ಲಿಂದು ನಾಗರ ಪಂಚಮಿಯ ಸಡಗರ. ಹಾಗಾಗಿ, ನಾಗರಕಲ್ಲುಗಳಿಗೆ ಹಾಲೆರೆದು ಪೂಜೆ ನೆರವೇರಿಸಲು ರಾಜ್ಯದ ದೇವಸ್ಥಾನಗಳಿಗೆ ಭಕ್ತರು ಆಗಮಿಸುತ್ತಿದ್ದಾರೆ. ಅಂಥದ್ದೇ ದೃಶ್ಯಗಳು ಕಂಡುಬಂದಿದ್ದು ನಗರದ ಇತಿಹಾಸ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ.

ಸನ್ನಿಯ ನಾಗನ ಪೂಜೆಗೆ ಭಕ್ತರು ಆಗಮಿಸಿದ ದೃಶ್ಯಗಳು ಕಂಡುಬಂತು. ಬೆಳ್ಳಂ ಬೆಳ್ಳಗ್ಗೆ ನಾಗನಿಗೆ ಹಾಲೆರೆದು ಪೂಜೆ ಸಲ್ಲಿಸಿದರು. ಕುಟುಂಬ ಸಮೇತರಾಗಿ ಬಂದು ಪೂಜೆ ಸಲ್ಲಿಸಿ ಪಾರ್ಥಿಸಿದ ಭಕ್ತರು ಸಾಮಾಜಿಕ ಅಂತರ ಕಾಯ್ದು ಕೊಳ್ಳೋ ನಿಟ್ಟಿನಲ್ಲಿ ಒಬ್ಬರ ಪೂಜೆ ಮುಗಿಯುವವರೆಗೂ ಮತ್ತೊಬ್ಬರು ಕಾಯುತ್ತಿರುವ ದೃಶ್ಯಗಳು ಕಂಡುಬಂದವು.

Published On - 8:33 am, Sat, 25 July 20

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?