AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗವಿಗಂಗಾಧರೇಶ್ವರನ ಸನ್ನಿಧಿಯಲ್ಲಿ ನಾಗರ ಪಂಚಮಿಯ ಸಡಗರ

ಬೆಂಗಳೂರು: ನಾಡಿನಲ್ಲಿಂದು ನಾಗರ ಪಂಚಮಿಯ ಸಡಗರ. ಹಾಗಾಗಿ, ನಾಗರಕಲ್ಲುಗಳಿಗೆ ಹಾಲೆರೆದು ಪೂಜೆ ನೆರವೇರಿಸಲು ರಾಜ್ಯದ ದೇವಸ್ಥಾನಗಳಿಗೆ ಭಕ್ತರು ಆಗಮಿಸುತ್ತಿದ್ದಾರೆ. ಅಂಥದ್ದೇ ದೃಶ್ಯಗಳು ಕಂಡುಬಂದಿದ್ದು ನಗರದ ಇತಿಹಾಸ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ. ಸನ್ನಿಯ ನಾಗನ ಪೂಜೆಗೆ ಭಕ್ತರು ಆಗಮಿಸಿದ ದೃಶ್ಯಗಳು ಕಂಡುಬಂತು. ಬೆಳ್ಳಂ ಬೆಳ್ಳಗ್ಗೆ ನಾಗನಿಗೆ ಹಾಲೆರೆದು ಪೂಜೆ ಸಲ್ಲಿಸಿದರು. ಕುಟುಂಬ ಸಮೇತರಾಗಿ ಬಂದು ಪೂಜೆ ಸಲ್ಲಿಸಿ ಪಾರ್ಥಿಸಿದ ಭಕ್ತರು ಸಾಮಾಜಿಕ ಅಂತರ ಕಾಯ್ದು ಕೊಳ್ಳೋ ನಿಟ್ಟಿನಲ್ಲಿ ಒಬ್ಬರ ಪೂಜೆ ಮುಗಿಯುವವರೆಗೂ ಮತ್ತೊಬ್ಬರು ಕಾಯುತ್ತಿರುವ ದೃಶ್ಯಗಳು ಕಂಡುಬಂದವು.

ಗವಿಗಂಗಾಧರೇಶ್ವರನ ಸನ್ನಿಧಿಯಲ್ಲಿ ನಾಗರ ಪಂಚಮಿಯ ಸಡಗರ
KUSHAL V
| Edited By: |

Updated on:Jul 26, 2020 | 12:50 AM

Share

ಬೆಂಗಳೂರು: ನಾಡಿನಲ್ಲಿಂದು ನಾಗರ ಪಂಚಮಿಯ ಸಡಗರ. ಹಾಗಾಗಿ, ನಾಗರಕಲ್ಲುಗಳಿಗೆ ಹಾಲೆರೆದು ಪೂಜೆ ನೆರವೇರಿಸಲು ರಾಜ್ಯದ ದೇವಸ್ಥಾನಗಳಿಗೆ ಭಕ್ತರು ಆಗಮಿಸುತ್ತಿದ್ದಾರೆ. ಅಂಥದ್ದೇ ದೃಶ್ಯಗಳು ಕಂಡುಬಂದಿದ್ದು ನಗರದ ಇತಿಹಾಸ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ.

ಸನ್ನಿಯ ನಾಗನ ಪೂಜೆಗೆ ಭಕ್ತರು ಆಗಮಿಸಿದ ದೃಶ್ಯಗಳು ಕಂಡುಬಂತು. ಬೆಳ್ಳಂ ಬೆಳ್ಳಗ್ಗೆ ನಾಗನಿಗೆ ಹಾಲೆರೆದು ಪೂಜೆ ಸಲ್ಲಿಸಿದರು. ಕುಟುಂಬ ಸಮೇತರಾಗಿ ಬಂದು ಪೂಜೆ ಸಲ್ಲಿಸಿ ಪಾರ್ಥಿಸಿದ ಭಕ್ತರು ಸಾಮಾಜಿಕ ಅಂತರ ಕಾಯ್ದು ಕೊಳ್ಳೋ ನಿಟ್ಟಿನಲ್ಲಿ ಒಬ್ಬರ ಪೂಜೆ ಮುಗಿಯುವವರೆಗೂ ಮತ್ತೊಬ್ಬರು ಕಾಯುತ್ತಿರುವ ದೃಶ್ಯಗಳು ಕಂಡುಬಂದವು.

Published On - 8:33 am, Sat, 25 July 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ