AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗವಿಗಂಗಾಧರೇಶ್ವರನ ಸನ್ನಿಧಿಯಲ್ಲಿ ನಾಗರ ಪಂಚಮಿಯ ಸಡಗರ

ಬೆಂಗಳೂರು: ನಾಡಿನಲ್ಲಿಂದು ನಾಗರ ಪಂಚಮಿಯ ಸಡಗರ. ಹಾಗಾಗಿ, ನಾಗರಕಲ್ಲುಗಳಿಗೆ ಹಾಲೆರೆದು ಪೂಜೆ ನೆರವೇರಿಸಲು ರಾಜ್ಯದ ದೇವಸ್ಥಾನಗಳಿಗೆ ಭಕ್ತರು ಆಗಮಿಸುತ್ತಿದ್ದಾರೆ. ಅಂಥದ್ದೇ ದೃಶ್ಯಗಳು ಕಂಡುಬಂದಿದ್ದು ನಗರದ ಇತಿಹಾಸ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ. ಸನ್ನಿಯ ನಾಗನ ಪೂಜೆಗೆ ಭಕ್ತರು ಆಗಮಿಸಿದ ದೃಶ್ಯಗಳು ಕಂಡುಬಂತು. ಬೆಳ್ಳಂ ಬೆಳ್ಳಗ್ಗೆ ನಾಗನಿಗೆ ಹಾಲೆರೆದು ಪೂಜೆ ಸಲ್ಲಿಸಿದರು. ಕುಟುಂಬ ಸಮೇತರಾಗಿ ಬಂದು ಪೂಜೆ ಸಲ್ಲಿಸಿ ಪಾರ್ಥಿಸಿದ ಭಕ್ತರು ಸಾಮಾಜಿಕ ಅಂತರ ಕಾಯ್ದು ಕೊಳ್ಳೋ ನಿಟ್ಟಿನಲ್ಲಿ ಒಬ್ಬರ ಪೂಜೆ ಮುಗಿಯುವವರೆಗೂ ಮತ್ತೊಬ್ಬರು ಕಾಯುತ್ತಿರುವ ದೃಶ್ಯಗಳು ಕಂಡುಬಂದವು.

ಗವಿಗಂಗಾಧರೇಶ್ವರನ ಸನ್ನಿಧಿಯಲ್ಲಿ ನಾಗರ ಪಂಚಮಿಯ ಸಡಗರ
KUSHAL V
| Edited By: |

Updated on:Jul 26, 2020 | 12:50 AM

Share

ಬೆಂಗಳೂರು: ನಾಡಿನಲ್ಲಿಂದು ನಾಗರ ಪಂಚಮಿಯ ಸಡಗರ. ಹಾಗಾಗಿ, ನಾಗರಕಲ್ಲುಗಳಿಗೆ ಹಾಲೆರೆದು ಪೂಜೆ ನೆರವೇರಿಸಲು ರಾಜ್ಯದ ದೇವಸ್ಥಾನಗಳಿಗೆ ಭಕ್ತರು ಆಗಮಿಸುತ್ತಿದ್ದಾರೆ. ಅಂಥದ್ದೇ ದೃಶ್ಯಗಳು ಕಂಡುಬಂದಿದ್ದು ನಗರದ ಇತಿಹಾಸ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ.

ಸನ್ನಿಯ ನಾಗನ ಪೂಜೆಗೆ ಭಕ್ತರು ಆಗಮಿಸಿದ ದೃಶ್ಯಗಳು ಕಂಡುಬಂತು. ಬೆಳ್ಳಂ ಬೆಳ್ಳಗ್ಗೆ ನಾಗನಿಗೆ ಹಾಲೆರೆದು ಪೂಜೆ ಸಲ್ಲಿಸಿದರು. ಕುಟುಂಬ ಸಮೇತರಾಗಿ ಬಂದು ಪೂಜೆ ಸಲ್ಲಿಸಿ ಪಾರ್ಥಿಸಿದ ಭಕ್ತರು ಸಾಮಾಜಿಕ ಅಂತರ ಕಾಯ್ದು ಕೊಳ್ಳೋ ನಿಟ್ಟಿನಲ್ಲಿ ಒಬ್ಬರ ಪೂಜೆ ಮುಗಿಯುವವರೆಗೂ ಮತ್ತೊಬ್ಬರು ಕಾಯುತ್ತಿರುವ ದೃಶ್ಯಗಳು ಕಂಡುಬಂದವು.

Published On - 8:33 am, Sat, 25 July 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ