AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ದೃಢಪಡುತ್ತಿದ್ದಂತೆ ಸೋಂಕಿತನನ್ನು ನಡುರಾತ್ರಿಯಲ್ಲಿ ಹೊರದಬ್ಬಿದ ಖಾಸಗಿ ಆಸ್ಪತ್ರೆ!

ಬೆಂಗಳೂರು: ನಗರದಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದರ ಜೊತೆಗೆ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯ ಸಹ ಹೆಚ್ಚುತ್ತಿದೆ. ಈಗ ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯ ಅತಿ ಕರಾಳ ಮುಖ ಅನಾವರಣಗೊಂಡಿದೆ. ಕೆಮ್ಮು, ಲೋ ಬಿಪಿಯಿಂದ ಬಳಲುತ್ತಿದ್ದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿದ್ದ. ನಂತರ ಬಂದ ವರದಿಯಲ್ಲಿ ಆತನಿಗೆ ಸೋಂಕು ಇರುವುದ ದೃಢಪಟ್ಟಿದೆ. ಹೀಗಾಗಿ ಸಂಬಂಧಿಕರಿಗೆ ಸೋಂಕು ತಗುಲಿರುವುದ ತಿಳಿಸದೆ. ಬೇರೆ ಆಸ್ಪತ್ರೆಗೆ ಸೋಂಕಿತ ವ್ಯಕ್ತಿಯನ್ನ ಶಿಪ್ಟ್ ಮಾಡಲು ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆ […]

ಕೊರೊನಾ ದೃಢಪಡುತ್ತಿದ್ದಂತೆ ಸೋಂಕಿತನನ್ನು ನಡುರಾತ್ರಿಯಲ್ಲಿ ಹೊರದಬ್ಬಿದ ಖಾಸಗಿ ಆಸ್ಪತ್ರೆ!
ಆಯೇಷಾ ಬಾನು
|

Updated on:Jul 01, 2020 | 9:43 AM

Share

ಬೆಂಗಳೂರು: ನಗರದಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದರ ಜೊತೆಗೆ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯ ಸಹ ಹೆಚ್ಚುತ್ತಿದೆ. ಈಗ ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯ ಅತಿ ಕರಾಳ ಮುಖ ಅನಾವರಣಗೊಂಡಿದೆ.

ಕೆಮ್ಮು, ಲೋ ಬಿಪಿಯಿಂದ ಬಳಲುತ್ತಿದ್ದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿದ್ದ. ನಂತರ ಬಂದ ವರದಿಯಲ್ಲಿ ಆತನಿಗೆ ಸೋಂಕು ಇರುವುದ ದೃಢಪಟ್ಟಿದೆ. ಹೀಗಾಗಿ ಸಂಬಂಧಿಕರಿಗೆ ಸೋಂಕು ತಗುಲಿರುವುದ ತಿಳಿಸದೆ. ಬೇರೆ ಆಸ್ಪತ್ರೆಗೆ ಸೋಂಕಿತ ವ್ಯಕ್ತಿಯನ್ನ ಶಿಪ್ಟ್ ಮಾಡಲು ಸೂಚಿಸಲಾಗಿದೆ.

ಖಾಸಗಿ ಆಸ್ಪತ್ರೆ ನಡುರಾತ್ರಿಯೇ ಸೋಂಕಿತನನ್ನು ಬೀದಿಗೆ ತಳ್ಳಿದೆ. ರೋಗಿ ಮೂರ್ನಾಲ್ಕು ಗಂಟೆ ಌಂಬುಲೆನ್ಸ್​ನಲ್ಲಿ ನರಳಾಡಿದ್ದಾರೆ. ಈ ಅಮಾನವೀಯ ಘಟನೆಗೆ ನಾಗರಬಾವಿ ಖಾಸಗಿ ಆಸ್ಪತ್ರೆ ವಿರುದ್ಧ ರೋಗಿ ಸಂಬಂಧಿಕರು ಆಕ್ರೋಶ ಹೊರ ಹಾಕಿದ್ದಾರೆ. ಬೆಡ್ ಇಲ್ಲ ಅಂತ ಹೇಳಿ ಸತತ ಮೂರು ಗಂಟೆಗಳ ಕಾಲ ಆಸ್ಪತ್ರೆಯಿಂದ ಆಸ್ಪತ್ರೆ ಅಲೆದಾಡಿದ್ದಾರೆ. ಕೊನೆಗೆ ಪೊಲೀಸರ ಸಹಾಯದಿಂದ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ರಾಜಾಜಿನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಎರಡೇ ದಿನಕ್ಕೆ 1 ಲಕ್ಷ ವಸೂಲಿ ಅಲ್ಲದೆ ಎರಡೇ ದಿನಕ್ಕೆ ಬರೋಬ್ಬರಿ ಒಂದು ಲಕ್ಷ ಹಣ ವಸೂಲಿ ಮಾಡಲಾಗಿದೆ. ಐಸಿಯು ಚಾರ್ಜ್ 1ದಿನಕ್ಕೆ 35 ಸಾವಿರ ವಸೂಲಿ ಮಾಡಿದ್ದಾರೆಂದು ನಾಗರಬಾವಿ ಖಾಸಗಿ ಆಸ್ಪತ್ರೆ ವಿರುದ್ಧ ರೋಗಿ ಸಂಬಂಧಿಕರ ಆರೋಪಿಸಿದ್ದಾರೆ.

Published On - 9:28 am, Wed, 1 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ