AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ದೃಢಪಡುತ್ತಿದ್ದಂತೆ ಸೋಂಕಿತನನ್ನು ನಡುರಾತ್ರಿಯಲ್ಲಿ ಹೊರದಬ್ಬಿದ ಖಾಸಗಿ ಆಸ್ಪತ್ರೆ!

ಬೆಂಗಳೂರು: ನಗರದಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದರ ಜೊತೆಗೆ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯ ಸಹ ಹೆಚ್ಚುತ್ತಿದೆ. ಈಗ ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯ ಅತಿ ಕರಾಳ ಮುಖ ಅನಾವರಣಗೊಂಡಿದೆ. ಕೆಮ್ಮು, ಲೋ ಬಿಪಿಯಿಂದ ಬಳಲುತ್ತಿದ್ದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿದ್ದ. ನಂತರ ಬಂದ ವರದಿಯಲ್ಲಿ ಆತನಿಗೆ ಸೋಂಕು ಇರುವುದ ದೃಢಪಟ್ಟಿದೆ. ಹೀಗಾಗಿ ಸಂಬಂಧಿಕರಿಗೆ ಸೋಂಕು ತಗುಲಿರುವುದ ತಿಳಿಸದೆ. ಬೇರೆ ಆಸ್ಪತ್ರೆಗೆ ಸೋಂಕಿತ ವ್ಯಕ್ತಿಯನ್ನ ಶಿಪ್ಟ್ ಮಾಡಲು ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆ […]

ಕೊರೊನಾ ದೃಢಪಡುತ್ತಿದ್ದಂತೆ ಸೋಂಕಿತನನ್ನು ನಡುರಾತ್ರಿಯಲ್ಲಿ ಹೊರದಬ್ಬಿದ ಖಾಸಗಿ ಆಸ್ಪತ್ರೆ!
ಆಯೇಷಾ ಬಾನು
ಆಯೇಷಾ ಬಾನು|

Updated on:Jul 01, 2020 | 9:43 AM

Share

ಬೆಂಗಳೂರು: ನಗರದಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದರ ಜೊತೆಗೆ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯ ಸಹ ಹೆಚ್ಚುತ್ತಿದೆ. ಈಗ ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯ ಅತಿ ಕರಾಳ ಮುಖ ಅನಾವರಣಗೊಂಡಿದೆ.

ಕೆಮ್ಮು, ಲೋ ಬಿಪಿಯಿಂದ ಬಳಲುತ್ತಿದ್ದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿದ್ದ. ನಂತರ ಬಂದ ವರದಿಯಲ್ಲಿ ಆತನಿಗೆ ಸೋಂಕು ಇರುವುದ ದೃಢಪಟ್ಟಿದೆ. ಹೀಗಾಗಿ ಸಂಬಂಧಿಕರಿಗೆ ಸೋಂಕು ತಗುಲಿರುವುದ ತಿಳಿಸದೆ. ಬೇರೆ ಆಸ್ಪತ್ರೆಗೆ ಸೋಂಕಿತ ವ್ಯಕ್ತಿಯನ್ನ ಶಿಪ್ಟ್ ಮಾಡಲು ಸೂಚಿಸಲಾಗಿದೆ.

ಖಾಸಗಿ ಆಸ್ಪತ್ರೆ ನಡುರಾತ್ರಿಯೇ ಸೋಂಕಿತನನ್ನು ಬೀದಿಗೆ ತಳ್ಳಿದೆ. ರೋಗಿ ಮೂರ್ನಾಲ್ಕು ಗಂಟೆ ಌಂಬುಲೆನ್ಸ್​ನಲ್ಲಿ ನರಳಾಡಿದ್ದಾರೆ. ಈ ಅಮಾನವೀಯ ಘಟನೆಗೆ ನಾಗರಬಾವಿ ಖಾಸಗಿ ಆಸ್ಪತ್ರೆ ವಿರುದ್ಧ ರೋಗಿ ಸಂಬಂಧಿಕರು ಆಕ್ರೋಶ ಹೊರ ಹಾಕಿದ್ದಾರೆ. ಬೆಡ್ ಇಲ್ಲ ಅಂತ ಹೇಳಿ ಸತತ ಮೂರು ಗಂಟೆಗಳ ಕಾಲ ಆಸ್ಪತ್ರೆಯಿಂದ ಆಸ್ಪತ್ರೆ ಅಲೆದಾಡಿದ್ದಾರೆ. ಕೊನೆಗೆ ಪೊಲೀಸರ ಸಹಾಯದಿಂದ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ರಾಜಾಜಿನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಎರಡೇ ದಿನಕ್ಕೆ 1 ಲಕ್ಷ ವಸೂಲಿ ಅಲ್ಲದೆ ಎರಡೇ ದಿನಕ್ಕೆ ಬರೋಬ್ಬರಿ ಒಂದು ಲಕ್ಷ ಹಣ ವಸೂಲಿ ಮಾಡಲಾಗಿದೆ. ಐಸಿಯು ಚಾರ್ಜ್ 1ದಿನಕ್ಕೆ 35 ಸಾವಿರ ವಸೂಲಿ ಮಾಡಿದ್ದಾರೆಂದು ನಾಗರಬಾವಿ ಖಾಸಗಿ ಆಸ್ಪತ್ರೆ ವಿರುದ್ಧ ರೋಗಿ ಸಂಬಂಧಿಕರ ಆರೋಪಿಸಿದ್ದಾರೆ.

Published On - 9:28 am, Wed, 1 July 20

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!