AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ದೃಢಪಡುತ್ತಿದ್ದಂತೆ ಸೋಂಕಿತನನ್ನು ನಡುರಾತ್ರಿಯಲ್ಲಿ ಹೊರದಬ್ಬಿದ ಖಾಸಗಿ ಆಸ್ಪತ್ರೆ!

ಬೆಂಗಳೂರು: ನಗರದಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದರ ಜೊತೆಗೆ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯ ಸಹ ಹೆಚ್ಚುತ್ತಿದೆ. ಈಗ ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯ ಅತಿ ಕರಾಳ ಮುಖ ಅನಾವರಣಗೊಂಡಿದೆ. ಕೆಮ್ಮು, ಲೋ ಬಿಪಿಯಿಂದ ಬಳಲುತ್ತಿದ್ದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿದ್ದ. ನಂತರ ಬಂದ ವರದಿಯಲ್ಲಿ ಆತನಿಗೆ ಸೋಂಕು ಇರುವುದ ದೃಢಪಟ್ಟಿದೆ. ಹೀಗಾಗಿ ಸಂಬಂಧಿಕರಿಗೆ ಸೋಂಕು ತಗುಲಿರುವುದ ತಿಳಿಸದೆ. ಬೇರೆ ಆಸ್ಪತ್ರೆಗೆ ಸೋಂಕಿತ ವ್ಯಕ್ತಿಯನ್ನ ಶಿಪ್ಟ್ ಮಾಡಲು ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆ […]

ಕೊರೊನಾ ದೃಢಪಡುತ್ತಿದ್ದಂತೆ ಸೋಂಕಿತನನ್ನು ನಡುರಾತ್ರಿಯಲ್ಲಿ ಹೊರದಬ್ಬಿದ ಖಾಸಗಿ ಆಸ್ಪತ್ರೆ!
ಆಯೇಷಾ ಬಾನು
ಆಯೇಷಾ ಬಾನು|

Updated on:Jul 01, 2020 | 9:43 AM

Share

ಬೆಂಗಳೂರು: ನಗರದಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದರ ಜೊತೆಗೆ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯ ಸಹ ಹೆಚ್ಚುತ್ತಿದೆ. ಈಗ ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯ ಅತಿ ಕರಾಳ ಮುಖ ಅನಾವರಣಗೊಂಡಿದೆ.

ಕೆಮ್ಮು, ಲೋ ಬಿಪಿಯಿಂದ ಬಳಲುತ್ತಿದ್ದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿದ್ದ. ನಂತರ ಬಂದ ವರದಿಯಲ್ಲಿ ಆತನಿಗೆ ಸೋಂಕು ಇರುವುದ ದೃಢಪಟ್ಟಿದೆ. ಹೀಗಾಗಿ ಸಂಬಂಧಿಕರಿಗೆ ಸೋಂಕು ತಗುಲಿರುವುದ ತಿಳಿಸದೆ. ಬೇರೆ ಆಸ್ಪತ್ರೆಗೆ ಸೋಂಕಿತ ವ್ಯಕ್ತಿಯನ್ನ ಶಿಪ್ಟ್ ಮಾಡಲು ಸೂಚಿಸಲಾಗಿದೆ.

ಖಾಸಗಿ ಆಸ್ಪತ್ರೆ ನಡುರಾತ್ರಿಯೇ ಸೋಂಕಿತನನ್ನು ಬೀದಿಗೆ ತಳ್ಳಿದೆ. ರೋಗಿ ಮೂರ್ನಾಲ್ಕು ಗಂಟೆ ಌಂಬುಲೆನ್ಸ್​ನಲ್ಲಿ ನರಳಾಡಿದ್ದಾರೆ. ಈ ಅಮಾನವೀಯ ಘಟನೆಗೆ ನಾಗರಬಾವಿ ಖಾಸಗಿ ಆಸ್ಪತ್ರೆ ವಿರುದ್ಧ ರೋಗಿ ಸಂಬಂಧಿಕರು ಆಕ್ರೋಶ ಹೊರ ಹಾಕಿದ್ದಾರೆ. ಬೆಡ್ ಇಲ್ಲ ಅಂತ ಹೇಳಿ ಸತತ ಮೂರು ಗಂಟೆಗಳ ಕಾಲ ಆಸ್ಪತ್ರೆಯಿಂದ ಆಸ್ಪತ್ರೆ ಅಲೆದಾಡಿದ್ದಾರೆ. ಕೊನೆಗೆ ಪೊಲೀಸರ ಸಹಾಯದಿಂದ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ರಾಜಾಜಿನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಎರಡೇ ದಿನಕ್ಕೆ 1 ಲಕ್ಷ ವಸೂಲಿ ಅಲ್ಲದೆ ಎರಡೇ ದಿನಕ್ಕೆ ಬರೋಬ್ಬರಿ ಒಂದು ಲಕ್ಷ ಹಣ ವಸೂಲಿ ಮಾಡಲಾಗಿದೆ. ಐಸಿಯು ಚಾರ್ಜ್ 1ದಿನಕ್ಕೆ 35 ಸಾವಿರ ವಸೂಲಿ ಮಾಡಿದ್ದಾರೆಂದು ನಾಗರಬಾವಿ ಖಾಸಗಿ ಆಸ್ಪತ್ರೆ ವಿರುದ್ಧ ರೋಗಿ ಸಂಬಂಧಿಕರ ಆರೋಪಿಸಿದ್ದಾರೆ.

Published On - 9:28 am, Wed, 1 July 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ