AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ದೃಢಪಡುತ್ತಿದ್ದಂತೆ ಸೋಂಕಿತನನ್ನು ನಡುರಾತ್ರಿಯಲ್ಲಿ ಹೊರದಬ್ಬಿದ ಖಾಸಗಿ ಆಸ್ಪತ್ರೆ!

ಬೆಂಗಳೂರು: ನಗರದಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದರ ಜೊತೆಗೆ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯ ಸಹ ಹೆಚ್ಚುತ್ತಿದೆ. ಈಗ ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯ ಅತಿ ಕರಾಳ ಮುಖ ಅನಾವರಣಗೊಂಡಿದೆ. ಕೆಮ್ಮು, ಲೋ ಬಿಪಿಯಿಂದ ಬಳಲುತ್ತಿದ್ದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿದ್ದ. ನಂತರ ಬಂದ ವರದಿಯಲ್ಲಿ ಆತನಿಗೆ ಸೋಂಕು ಇರುವುದ ದೃಢಪಟ್ಟಿದೆ. ಹೀಗಾಗಿ ಸಂಬಂಧಿಕರಿಗೆ ಸೋಂಕು ತಗುಲಿರುವುದ ತಿಳಿಸದೆ. ಬೇರೆ ಆಸ್ಪತ್ರೆಗೆ ಸೋಂಕಿತ ವ್ಯಕ್ತಿಯನ್ನ ಶಿಪ್ಟ್ ಮಾಡಲು ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆ […]

ಕೊರೊನಾ ದೃಢಪಡುತ್ತಿದ್ದಂತೆ ಸೋಂಕಿತನನ್ನು ನಡುರಾತ್ರಿಯಲ್ಲಿ ಹೊರದಬ್ಬಿದ ಖಾಸಗಿ ಆಸ್ಪತ್ರೆ!
ಆಯೇಷಾ ಬಾನು
|

Updated on:Jul 01, 2020 | 9:43 AM

Share

ಬೆಂಗಳೂರು: ನಗರದಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದರ ಜೊತೆಗೆ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯ ಸಹ ಹೆಚ್ಚುತ್ತಿದೆ. ಈಗ ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಆಸ್ಪತ್ರೆಯ ಅತಿ ಕರಾಳ ಮುಖ ಅನಾವರಣಗೊಂಡಿದೆ.

ಕೆಮ್ಮು, ಲೋ ಬಿಪಿಯಿಂದ ಬಳಲುತ್ತಿದ್ದ ವ್ಯಕ್ತಿ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಬ್ ಟೆಸ್ಟ್ ಮಾಡಿಸಿದ್ದ. ನಂತರ ಬಂದ ವರದಿಯಲ್ಲಿ ಆತನಿಗೆ ಸೋಂಕು ಇರುವುದ ದೃಢಪಟ್ಟಿದೆ. ಹೀಗಾಗಿ ಸಂಬಂಧಿಕರಿಗೆ ಸೋಂಕು ತಗುಲಿರುವುದ ತಿಳಿಸದೆ. ಬೇರೆ ಆಸ್ಪತ್ರೆಗೆ ಸೋಂಕಿತ ವ್ಯಕ್ತಿಯನ್ನ ಶಿಪ್ಟ್ ಮಾಡಲು ಸೂಚಿಸಲಾಗಿದೆ.

ಖಾಸಗಿ ಆಸ್ಪತ್ರೆ ನಡುರಾತ್ರಿಯೇ ಸೋಂಕಿತನನ್ನು ಬೀದಿಗೆ ತಳ್ಳಿದೆ. ರೋಗಿ ಮೂರ್ನಾಲ್ಕು ಗಂಟೆ ಌಂಬುಲೆನ್ಸ್​ನಲ್ಲಿ ನರಳಾಡಿದ್ದಾರೆ. ಈ ಅಮಾನವೀಯ ಘಟನೆಗೆ ನಾಗರಬಾವಿ ಖಾಸಗಿ ಆಸ್ಪತ್ರೆ ವಿರುದ್ಧ ರೋಗಿ ಸಂಬಂಧಿಕರು ಆಕ್ರೋಶ ಹೊರ ಹಾಕಿದ್ದಾರೆ. ಬೆಡ್ ಇಲ್ಲ ಅಂತ ಹೇಳಿ ಸತತ ಮೂರು ಗಂಟೆಗಳ ಕಾಲ ಆಸ್ಪತ್ರೆಯಿಂದ ಆಸ್ಪತ್ರೆ ಅಲೆದಾಡಿದ್ದಾರೆ. ಕೊನೆಗೆ ಪೊಲೀಸರ ಸಹಾಯದಿಂದ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ರಾಜಾಜಿನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಎರಡೇ ದಿನಕ್ಕೆ 1 ಲಕ್ಷ ವಸೂಲಿ ಅಲ್ಲದೆ ಎರಡೇ ದಿನಕ್ಕೆ ಬರೋಬ್ಬರಿ ಒಂದು ಲಕ್ಷ ಹಣ ವಸೂಲಿ ಮಾಡಲಾಗಿದೆ. ಐಸಿಯು ಚಾರ್ಜ್ 1ದಿನಕ್ಕೆ 35 ಸಾವಿರ ವಸೂಲಿ ಮಾಡಿದ್ದಾರೆಂದು ನಾಗರಬಾವಿ ಖಾಸಗಿ ಆಸ್ಪತ್ರೆ ವಿರುದ್ಧ ರೋಗಿ ಸಂಬಂಧಿಕರ ಆರೋಪಿಸಿದ್ದಾರೆ.

Published On - 9:28 am, Wed, 1 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು