AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾ.21ರಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ: ಮೆಜೆಸ್ಟಿಕ್​ನಿಂದ ನಾಯಂಡಹಳ್ಳಿವರೆಗೆ ಸೇವೆ ಸ್ಥಗಿತ

ಸಿಗ್ನಲಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಲಿದೆ. ಮೈಸೂರು ರಸ್ತೆ-ಕೆಂಗೇರಿ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಮಾ.21ರಿಂದ 28ರವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಮಾ.21ರಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ: ಮೆಜೆಸ್ಟಿಕ್​ನಿಂದ ನಾಯಂಡಹಳ್ಳಿವರೆಗೆ ಸೇವೆ ಸ್ಥಗಿತ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Mar 17, 2021 | 4:34 PM

Share

ಬೆಂಗಳೂರು: ಸಿಗ್ನಲಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಲಿದೆ. ಮೈಸೂರು ರಸ್ತೆ-ಕೆಂಗೇರಿ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಮಾ.21ರಿಂದ 28ರವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಜೊತೆಗೆ, ಮಾ.​ 21 ರಿಂದ 28ರವರೆಗೆ ಮೆಜೆಸ್ಟಿಕ್​ನಿಂದ ನಾಯಂಡಹಳ್ಳಿವರೆಗೆ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ.

ಮಾ.29ರಿಂದ ಪೂರ್ಣ ಪ್ರಮಾಣದಲ್ಲಿ ಮೆಟ್ರೋ ಸಂಚಾರ ಪುನರಾರಂಭಗೊಳ್ಳಲಿದೆ. ಆದರೆ, ಉಳಿದಂತೆ ಈ ದಿನಗಳಲ್ಲಿ ಮೆಜೆಸ್ಟಿಕ್​ನಿಂದ ಬೈಯಪ್ಪನಹಳ್ಳಿವರೆಗೆ ನೇರಳೆ ಮಾರ್ಗ ಹಾಗೂ ಹಸಿರು ಮಾರ್ಗದಲ್ಲಿ ಮೆಟ್ರೋ ಎಂದಿನಂತೆ ಸಂಚಾರ ಮಾಡಲಿದೆ. ಈ ಕುರಿತು ಬಿಎಂಆರ್​ಸಿಎಲ್​ನಿಂದ ಮಾಧ್ಯಮ ಪ್ರಕಟಣೆ ಬಿಡುಗಡೆಯಾಗಿದೆ. BMRCL PRESS RELEASE NEW

ಇದನ್ನೂಓದಿ: Darshan: ದರ್ಶನ್​ಗೆ ಆಸ್ಕರ್​ ಕೊಡಿ; ವೇದಿಕೆಯ ಮೇಲೆ ಬೇಡಿಕೆ ಇಟ್ಟ ರವಿಶಂಕರ್​!

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ