AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾ.21ರಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ: ಮೆಜೆಸ್ಟಿಕ್​ನಿಂದ ನಾಯಂಡಹಳ್ಳಿವರೆಗೆ ಸೇವೆ ಸ್ಥಗಿತ

ಸಿಗ್ನಲಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಲಿದೆ. ಮೈಸೂರು ರಸ್ತೆ-ಕೆಂಗೇರಿ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಮಾ.21ರಿಂದ 28ರವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಮಾ.21ರಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ: ಮೆಜೆಸ್ಟಿಕ್​ನಿಂದ ನಾಯಂಡಹಳ್ಳಿವರೆಗೆ ಸೇವೆ ಸ್ಥಗಿತ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Mar 17, 2021 | 4:34 PM

Share

ಬೆಂಗಳೂರು: ಸಿಗ್ನಲಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಲಿದೆ. ಮೈಸೂರು ರಸ್ತೆ-ಕೆಂಗೇರಿ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಮಾ.21ರಿಂದ 28ರವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಜೊತೆಗೆ, ಮಾ.​ 21 ರಿಂದ 28ರವರೆಗೆ ಮೆಜೆಸ್ಟಿಕ್​ನಿಂದ ನಾಯಂಡಹಳ್ಳಿವರೆಗೆ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ.

ಮಾ.29ರಿಂದ ಪೂರ್ಣ ಪ್ರಮಾಣದಲ್ಲಿ ಮೆಟ್ರೋ ಸಂಚಾರ ಪುನರಾರಂಭಗೊಳ್ಳಲಿದೆ. ಆದರೆ, ಉಳಿದಂತೆ ಈ ದಿನಗಳಲ್ಲಿ ಮೆಜೆಸ್ಟಿಕ್​ನಿಂದ ಬೈಯಪ್ಪನಹಳ್ಳಿವರೆಗೆ ನೇರಳೆ ಮಾರ್ಗ ಹಾಗೂ ಹಸಿರು ಮಾರ್ಗದಲ್ಲಿ ಮೆಟ್ರೋ ಎಂದಿನಂತೆ ಸಂಚಾರ ಮಾಡಲಿದೆ. ಈ ಕುರಿತು ಬಿಎಂಆರ್​ಸಿಎಲ್​ನಿಂದ ಮಾಧ್ಯಮ ಪ್ರಕಟಣೆ ಬಿಡುಗಡೆಯಾಗಿದೆ. BMRCL PRESS RELEASE NEW

ಇದನ್ನೂಓದಿ: Darshan: ದರ್ಶನ್​ಗೆ ಆಸ್ಕರ್​ ಕೊಡಿ; ವೇದಿಕೆಯ ಮೇಲೆ ಬೇಡಿಕೆ ಇಟ್ಟ ರವಿಶಂಕರ್​!

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ