AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರೆ ಗಮನಿಸಿ.. ಈ ಮಾರ್ಗದಲ್ಲಿ 4 ದಿನ ಮೆಟ್ರೋ ಸೇವೆ ಇರಲ್ಲ..!

ಬೆಂಗಳೂರು: ಆರ್.ವಿ.ರಸ್ತೆ-ಬೊಮ್ಮಸಂದ್ರ ಮಾರ್ಗದ ಕಾಮಗಾರಿ ಹಿನ್ನೆಲೆಯಲ್ಲಿ ನ.14ರಂದು ಆರ್.ವಿ.ರಸ್ತೆಯಿಂದ ಯಲಚೇನಹಳ್ಳಿ ನಡುವಿನ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ. ಆರ್​ವಿ ರಸ್ತೆಯಲ್ಲಿ ಇಂಟರ್ ಚೇಂಜ್ ನಿಲ್ದಾಣ ನಿರ್ಮಾಣವಾಗುತ್ತಿರುವ ಕಾರಣ ಆರ್.ವಿ.ರಸ್ತೆ-ಯಲಚೇನಹಳ್ಳಿ ಮಾರ್ಗದಲ್ಲಿ ನ.14ರಿಂದ ನ.17ರವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನ.14ರ ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ಸಂಚಾರ ಸ್ಥಗಿತವಾಗಲಿದ್ದು, ನ.17ರ ರಾತ್ರಿ 11 ಗಂಟೆವರೆಗೂ ಸಹ ಮೆಟ್ರೋ ಸೇವೆ ಇರುವುದಿಲ್ಲ. ಹೀಗಾಗಿ ಆರ್​.ವಿ.ರಸ್ತೆಯ ಮೆಟ್ರೋ ನಿಲ್ದಾಣದಿಂದ ಯಲಚೇನಹಳ್ಳಿವರೆಗೆ ನಮ್ಮ ಮೆಟ್ರೋ ಸಂಸ್ಥೆ ​ ಬಿಎಂಟಿಸಿ ಬಸ್ ಸೌಲಭ್ಯವನ್ನು […]

ಪ್ರಯಾಣಿಕರೆ ಗಮನಿಸಿ.. ಈ ಮಾರ್ಗದಲ್ಲಿ 4 ದಿನ ಮೆಟ್ರೋ ಸೇವೆ ಇರಲ್ಲ..!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 10, 2019 | 9:40 PM

Share

ಬೆಂಗಳೂರು: ಆರ್.ವಿ.ರಸ್ತೆ-ಬೊಮ್ಮಸಂದ್ರ ಮಾರ್ಗದ ಕಾಮಗಾರಿ ಹಿನ್ನೆಲೆಯಲ್ಲಿ ನ.14ರಂದು ಆರ್.ವಿ.ರಸ್ತೆಯಿಂದ ಯಲಚೇನಹಳ್ಳಿ ನಡುವಿನ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ.

ಆರ್​ವಿ ರಸ್ತೆಯಲ್ಲಿ ಇಂಟರ್ ಚೇಂಜ್ ನಿಲ್ದಾಣ ನಿರ್ಮಾಣವಾಗುತ್ತಿರುವ ಕಾರಣ ಆರ್.ವಿ.ರಸ್ತೆ-ಯಲಚೇನಹಳ್ಳಿ ಮಾರ್ಗದಲ್ಲಿ ನ.14ರಿಂದ ನ.17ರವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನ.14ರ ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ಸಂಚಾರ ಸ್ಥಗಿತವಾಗಲಿದ್ದು, ನ.17ರ ರಾತ್ರಿ 11 ಗಂಟೆವರೆಗೂ ಸಹ ಮೆಟ್ರೋ ಸೇವೆ ಇರುವುದಿಲ್ಲ. ಹೀಗಾಗಿ ಆರ್​.ವಿ.ರಸ್ತೆಯ ಮೆಟ್ರೋ ನಿಲ್ದಾಣದಿಂದ ಯಲಚೇನಹಳ್ಳಿವರೆಗೆ ನಮ್ಮ ಮೆಟ್ರೋ ಸಂಸ್ಥೆ ​ ಬಿಎಂಟಿಸಿ ಬಸ್ ಸೌಲಭ್ಯವನ್ನು ಕಲ್ಪಿಸಿದೆ.

ಜಯನಗರ-ನಾಗಸಂದ್ರ ಮಾರ್ಗದ ಸಂಚಾರದಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ. ಈ ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ಸೇವೆ ಲಭ್ಯವಿರಲಿದೆ.

Published On - 9:39 pm, Sun, 10 November 19

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?