AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರೆ ಗಮನಿಸಿ.. ಈ ಮಾರ್ಗದಲ್ಲಿ 4 ದಿನ ಮೆಟ್ರೋ ಸೇವೆ ಇರಲ್ಲ..!

ಬೆಂಗಳೂರು: ಆರ್.ವಿ.ರಸ್ತೆ-ಬೊಮ್ಮಸಂದ್ರ ಮಾರ್ಗದ ಕಾಮಗಾರಿ ಹಿನ್ನೆಲೆಯಲ್ಲಿ ನ.14ರಂದು ಆರ್.ವಿ.ರಸ್ತೆಯಿಂದ ಯಲಚೇನಹಳ್ಳಿ ನಡುವಿನ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ. ಆರ್​ವಿ ರಸ್ತೆಯಲ್ಲಿ ಇಂಟರ್ ಚೇಂಜ್ ನಿಲ್ದಾಣ ನಿರ್ಮಾಣವಾಗುತ್ತಿರುವ ಕಾರಣ ಆರ್.ವಿ.ರಸ್ತೆ-ಯಲಚೇನಹಳ್ಳಿ ಮಾರ್ಗದಲ್ಲಿ ನ.14ರಿಂದ ನ.17ರವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನ.14ರ ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ಸಂಚಾರ ಸ್ಥಗಿತವಾಗಲಿದ್ದು, ನ.17ರ ರಾತ್ರಿ 11 ಗಂಟೆವರೆಗೂ ಸಹ ಮೆಟ್ರೋ ಸೇವೆ ಇರುವುದಿಲ್ಲ. ಹೀಗಾಗಿ ಆರ್​.ವಿ.ರಸ್ತೆಯ ಮೆಟ್ರೋ ನಿಲ್ದಾಣದಿಂದ ಯಲಚೇನಹಳ್ಳಿವರೆಗೆ ನಮ್ಮ ಮೆಟ್ರೋ ಸಂಸ್ಥೆ ​ ಬಿಎಂಟಿಸಿ ಬಸ್ ಸೌಲಭ್ಯವನ್ನು […]

ಪ್ರಯಾಣಿಕರೆ ಗಮನಿಸಿ.. ಈ ಮಾರ್ಗದಲ್ಲಿ 4 ದಿನ ಮೆಟ್ರೋ ಸೇವೆ ಇರಲ್ಲ..!
ಸಾಧು ಶ್ರೀನಾಥ್​
|

Updated on:Nov 10, 2019 | 9:40 PM

Share

ಬೆಂಗಳೂರು: ಆರ್.ವಿ.ರಸ್ತೆ-ಬೊಮ್ಮಸಂದ್ರ ಮಾರ್ಗದ ಕಾಮಗಾರಿ ಹಿನ್ನೆಲೆಯಲ್ಲಿ ನ.14ರಂದು ಆರ್.ವಿ.ರಸ್ತೆಯಿಂದ ಯಲಚೇನಹಳ್ಳಿ ನಡುವಿನ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ.

ಆರ್​ವಿ ರಸ್ತೆಯಲ್ಲಿ ಇಂಟರ್ ಚೇಂಜ್ ನಿಲ್ದಾಣ ನಿರ್ಮಾಣವಾಗುತ್ತಿರುವ ಕಾರಣ ಆರ್.ವಿ.ರಸ್ತೆ-ಯಲಚೇನಹಳ್ಳಿ ಮಾರ್ಗದಲ್ಲಿ ನ.14ರಿಂದ ನ.17ರವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನ.14ರ ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ಸಂಚಾರ ಸ್ಥಗಿತವಾಗಲಿದ್ದು, ನ.17ರ ರಾತ್ರಿ 11 ಗಂಟೆವರೆಗೂ ಸಹ ಮೆಟ್ರೋ ಸೇವೆ ಇರುವುದಿಲ್ಲ. ಹೀಗಾಗಿ ಆರ್​.ವಿ.ರಸ್ತೆಯ ಮೆಟ್ರೋ ನಿಲ್ದಾಣದಿಂದ ಯಲಚೇನಹಳ್ಳಿವರೆಗೆ ನಮ್ಮ ಮೆಟ್ರೋ ಸಂಸ್ಥೆ ​ ಬಿಎಂಟಿಸಿ ಬಸ್ ಸೌಲಭ್ಯವನ್ನು ಕಲ್ಪಿಸಿದೆ.

ಜಯನಗರ-ನಾಗಸಂದ್ರ ಮಾರ್ಗದ ಸಂಚಾರದಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ. ಈ ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ಸೇವೆ ಲಭ್ಯವಿರಲಿದೆ.

Published On - 9:39 pm, Sun, 10 November 19

ಶನಿ ಭಗವಾನ್, ಹನುಮಂತನ ಆರಾಧನೆಗೆ ಅತ್ಯಂತ ಶುಭಕರ ದಿನ
ಶನಿ ಭಗವಾನ್, ಹನುಮಂತನ ಆರಾಧನೆಗೆ ಅತ್ಯಂತ ಶುಭಕರ ದಿನ
ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ