AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರೆ ಗಮನಿಸಿ.. ಈ ಮಾರ್ಗದಲ್ಲಿ 4 ದಿನ ಮೆಟ್ರೋ ಸೇವೆ ಇರಲ್ಲ..!

ಬೆಂಗಳೂರು: ಆರ್.ವಿ.ರಸ್ತೆ-ಬೊಮ್ಮಸಂದ್ರ ಮಾರ್ಗದ ಕಾಮಗಾರಿ ಹಿನ್ನೆಲೆಯಲ್ಲಿ ನ.14ರಂದು ಆರ್.ವಿ.ರಸ್ತೆಯಿಂದ ಯಲಚೇನಹಳ್ಳಿ ನಡುವಿನ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ. ಆರ್​ವಿ ರಸ್ತೆಯಲ್ಲಿ ಇಂಟರ್ ಚೇಂಜ್ ನಿಲ್ದಾಣ ನಿರ್ಮಾಣವಾಗುತ್ತಿರುವ ಕಾರಣ ಆರ್.ವಿ.ರಸ್ತೆ-ಯಲಚೇನಹಳ್ಳಿ ಮಾರ್ಗದಲ್ಲಿ ನ.14ರಿಂದ ನ.17ರವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನ.14ರ ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ಸಂಚಾರ ಸ್ಥಗಿತವಾಗಲಿದ್ದು, ನ.17ರ ರಾತ್ರಿ 11 ಗಂಟೆವರೆಗೂ ಸಹ ಮೆಟ್ರೋ ಸೇವೆ ಇರುವುದಿಲ್ಲ. ಹೀಗಾಗಿ ಆರ್​.ವಿ.ರಸ್ತೆಯ ಮೆಟ್ರೋ ನಿಲ್ದಾಣದಿಂದ ಯಲಚೇನಹಳ್ಳಿವರೆಗೆ ನಮ್ಮ ಮೆಟ್ರೋ ಸಂಸ್ಥೆ ​ ಬಿಎಂಟಿಸಿ ಬಸ್ ಸೌಲಭ್ಯವನ್ನು […]

ಪ್ರಯಾಣಿಕರೆ ಗಮನಿಸಿ.. ಈ ಮಾರ್ಗದಲ್ಲಿ 4 ದಿನ ಮೆಟ್ರೋ ಸೇವೆ ಇರಲ್ಲ..!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 10, 2019 | 9:40 PM

Share

ಬೆಂಗಳೂರು: ಆರ್.ವಿ.ರಸ್ತೆ-ಬೊಮ್ಮಸಂದ್ರ ಮಾರ್ಗದ ಕಾಮಗಾರಿ ಹಿನ್ನೆಲೆಯಲ್ಲಿ ನ.14ರಂದು ಆರ್.ವಿ.ರಸ್ತೆಯಿಂದ ಯಲಚೇನಹಳ್ಳಿ ನಡುವಿನ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತವಾಗಲಿದೆ.

ಆರ್​ವಿ ರಸ್ತೆಯಲ್ಲಿ ಇಂಟರ್ ಚೇಂಜ್ ನಿಲ್ದಾಣ ನಿರ್ಮಾಣವಾಗುತ್ತಿರುವ ಕಾರಣ ಆರ್.ವಿ.ರಸ್ತೆ-ಯಲಚೇನಹಳ್ಳಿ ಮಾರ್ಗದಲ್ಲಿ ನ.14ರಿಂದ ನ.17ರವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನ.14ರ ಬೆಳಗ್ಗೆ 5 ಗಂಟೆಯಿಂದಲೇ ಮೆಟ್ರೋ ಸಂಚಾರ ಸ್ಥಗಿತವಾಗಲಿದ್ದು, ನ.17ರ ರಾತ್ರಿ 11 ಗಂಟೆವರೆಗೂ ಸಹ ಮೆಟ್ರೋ ಸೇವೆ ಇರುವುದಿಲ್ಲ. ಹೀಗಾಗಿ ಆರ್​.ವಿ.ರಸ್ತೆಯ ಮೆಟ್ರೋ ನಿಲ್ದಾಣದಿಂದ ಯಲಚೇನಹಳ್ಳಿವರೆಗೆ ನಮ್ಮ ಮೆಟ್ರೋ ಸಂಸ್ಥೆ ​ ಬಿಎಂಟಿಸಿ ಬಸ್ ಸೌಲಭ್ಯವನ್ನು ಕಲ್ಪಿಸಿದೆ.

ಜಯನಗರ-ನಾಗಸಂದ್ರ ಮಾರ್ಗದ ಸಂಚಾರದಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ. ಈ ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ಸೇವೆ ಲಭ್ಯವಿರಲಿದೆ.

Published On - 9:39 pm, Sun, 10 November 19

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್