AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳ ದಸರಾ ಎಂದು ಸಂಪ್ರದಾಯವನ್ನೇ ಮರೆಯಿತಾ ಜಿಲ್ಲಾಡಳಿತ?.. ನಂದಿ ಧ್ವಜ ತಂಡಕ್ಕೆ ಸಿಗದ ಆಹ್ವಾನ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020ಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಸರಳ ದಸರಾ ಆಚರಣೆಗೆ ಮುಂದಾಗಿರುವ ಜಿಲ್ಲಾಡಳಿತವು ಸಂಪ್ರದಾಯವನ್ನೇ ಮರೆತಿದ್ದಾರೆ ಎಂದು ಕೆಲವರು ಆರೋಪಿಸಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ, ಪ್ರತಿ ಬಾರಿ ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆಗೂ ಮುನ್ನ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಆದರೆ, ಈ ಬಾರಿ ನಂದಿ ಧ್ವಜದ ತಂಡಕ್ಕೆ ಜಿಲ್ಲಾಡಳಿತ ಆಹ್ವಾನವನ್ನೇ ನೀಡಿರಲಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಜೊತೆಗೆ, ಜಂಬೂ ಸವಾರಿಯ ಪ್ರಾರಂಭಕ್ಕೂ ಮುನ್ನ ಮುಖ್ಯಮಂತ್ರಿಗಳಿಂದ ನಂದಿಗೆ ಪ್ರಥಮ ಪೂಜೆ ಮಾಡಲಾಗುತ್ತಿತ್ತು. ಆದರೆ, ನಂದಿ […]

ಸರಳ ದಸರಾ ಎಂದು ಸಂಪ್ರದಾಯವನ್ನೇ ಮರೆಯಿತಾ ಜಿಲ್ಲಾಡಳಿತ?.. ನಂದಿ ಧ್ವಜ ತಂಡಕ್ಕೆ ಸಿಗದ ಆಹ್ವಾನ
KUSHAL V
|

Updated on: Oct 18, 2020 | 2:17 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020ಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಸರಳ ದಸರಾ ಆಚರಣೆಗೆ ಮುಂದಾಗಿರುವ ಜಿಲ್ಲಾಡಳಿತವು ಸಂಪ್ರದಾಯವನ್ನೇ ಮರೆತಿದ್ದಾರೆ ಎಂದು ಕೆಲವರು ಆರೋಪಿಸಿದ್ದಾರೆ.

ಇದಕ್ಕೆ ಸಾಕ್ಷಿಯೆಂಬಂತೆ, ಪ್ರತಿ ಬಾರಿ ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆಗೂ ಮುನ್ನ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಆದರೆ, ಈ ಬಾರಿ ನಂದಿ ಧ್ವಜದ ತಂಡಕ್ಕೆ ಜಿಲ್ಲಾಡಳಿತ ಆಹ್ವಾನವನ್ನೇ ನೀಡಿರಲಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಜೊತೆಗೆ, ಜಂಬೂ ಸವಾರಿಯ ಪ್ರಾರಂಭಕ್ಕೂ ಮುನ್ನ ಮುಖ್ಯಮಂತ್ರಿಗಳಿಂದ ನಂದಿಗೆ ಪ್ರಥಮ ಪೂಜೆ ಮಾಡಲಾಗುತ್ತಿತ್ತು. ಆದರೆ, ನಂದಿ ಧ್ವಜದ ತಂಡಕ್ಕೆ ಜಿಲ್ಲಾಡಳಿತ ಇದಕ್ಕೂ ಆಹ್ವಾನ ನೀಡಿಲ್ಲವೆಂಬ ಮಾತನ್ನು ನಂದಿ ಧ್ವಜ ಹೊರುವ ಉಡಿಗಾಲ ಮಹದೇವಪ್ಪ ಹೇಳಿದ್ದಾರೆ. ಸಾಕಷ್ಟು ವರ್ಷಗಳಿಂದ ನಂದಿ ಧ್ವಜದ ಸಂಪ್ರದಾಯವನ್ನ ನಡೆಸಿಕೊಂಡು ಬಂದಿರುವ ಮಹದೇವಪ್ಪ ಕುಟುಂಬದವರಿಗೆ ಈ ಬಾರಿ ಆಹ್ವಾನ ನೀಡದ ಜಿಲ್ಲಾಡಳಿತದ ನಡೆ ಚರ್ಚೆಗೆ ಗ್ರಾಸವಾಗಿದೆ.

ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ
ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ
ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!
ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ವಿಂಡೀಸ್ ದಾಂಡಿಗರ ಆರ್ಭಟ... 6 ರನ್​ಗಳಿಂದ ವಿಶ್ವ ದಾಖಲೆ ಮಿಸ್
ವಿಂಡೀಸ್ ದಾಂಡಿಗರ ಆರ್ಭಟ... 6 ರನ್​ಗಳಿಂದ ವಿಶ್ವ ದಾಖಲೆ ಮಿಸ್