AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳ ದಸರಾ ಎಂದು ಸಂಪ್ರದಾಯವನ್ನೇ ಮರೆಯಿತಾ ಜಿಲ್ಲಾಡಳಿತ?.. ನಂದಿ ಧ್ವಜ ತಂಡಕ್ಕೆ ಸಿಗದ ಆಹ್ವಾನ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020ಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಸರಳ ದಸರಾ ಆಚರಣೆಗೆ ಮುಂದಾಗಿರುವ ಜಿಲ್ಲಾಡಳಿತವು ಸಂಪ್ರದಾಯವನ್ನೇ ಮರೆತಿದ್ದಾರೆ ಎಂದು ಕೆಲವರು ಆರೋಪಿಸಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ, ಪ್ರತಿ ಬಾರಿ ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆಗೂ ಮುನ್ನ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಆದರೆ, ಈ ಬಾರಿ ನಂದಿ ಧ್ವಜದ ತಂಡಕ್ಕೆ ಜಿಲ್ಲಾಡಳಿತ ಆಹ್ವಾನವನ್ನೇ ನೀಡಿರಲಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಜೊತೆಗೆ, ಜಂಬೂ ಸವಾರಿಯ ಪ್ರಾರಂಭಕ್ಕೂ ಮುನ್ನ ಮುಖ್ಯಮಂತ್ರಿಗಳಿಂದ ನಂದಿಗೆ ಪ್ರಥಮ ಪೂಜೆ ಮಾಡಲಾಗುತ್ತಿತ್ತು. ಆದರೆ, ನಂದಿ […]

ಸರಳ ದಸರಾ ಎಂದು ಸಂಪ್ರದಾಯವನ್ನೇ ಮರೆಯಿತಾ ಜಿಲ್ಲಾಡಳಿತ?.. ನಂದಿ ಧ್ವಜ ತಂಡಕ್ಕೆ ಸಿಗದ ಆಹ್ವಾನ
KUSHAL V
|

Updated on: Oct 18, 2020 | 2:17 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020ಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಸರಳ ದಸರಾ ಆಚರಣೆಗೆ ಮುಂದಾಗಿರುವ ಜಿಲ್ಲಾಡಳಿತವು ಸಂಪ್ರದಾಯವನ್ನೇ ಮರೆತಿದ್ದಾರೆ ಎಂದು ಕೆಲವರು ಆರೋಪಿಸಿದ್ದಾರೆ.

ಇದಕ್ಕೆ ಸಾಕ್ಷಿಯೆಂಬಂತೆ, ಪ್ರತಿ ಬಾರಿ ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆಗೂ ಮುನ್ನ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಆದರೆ, ಈ ಬಾರಿ ನಂದಿ ಧ್ವಜದ ತಂಡಕ್ಕೆ ಜಿಲ್ಲಾಡಳಿತ ಆಹ್ವಾನವನ್ನೇ ನೀಡಿರಲಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಜೊತೆಗೆ, ಜಂಬೂ ಸವಾರಿಯ ಪ್ರಾರಂಭಕ್ಕೂ ಮುನ್ನ ಮುಖ್ಯಮಂತ್ರಿಗಳಿಂದ ನಂದಿಗೆ ಪ್ರಥಮ ಪೂಜೆ ಮಾಡಲಾಗುತ್ತಿತ್ತು. ಆದರೆ, ನಂದಿ ಧ್ವಜದ ತಂಡಕ್ಕೆ ಜಿಲ್ಲಾಡಳಿತ ಇದಕ್ಕೂ ಆಹ್ವಾನ ನೀಡಿಲ್ಲವೆಂಬ ಮಾತನ್ನು ನಂದಿ ಧ್ವಜ ಹೊರುವ ಉಡಿಗಾಲ ಮಹದೇವಪ್ಪ ಹೇಳಿದ್ದಾರೆ. ಸಾಕಷ್ಟು ವರ್ಷಗಳಿಂದ ನಂದಿ ಧ್ವಜದ ಸಂಪ್ರದಾಯವನ್ನ ನಡೆಸಿಕೊಂಡು ಬಂದಿರುವ ಮಹದೇವಪ್ಪ ಕುಟುಂಬದವರಿಗೆ ಈ ಬಾರಿ ಆಹ್ವಾನ ನೀಡದ ಜಿಲ್ಲಾಡಳಿತದ ನಡೆ ಚರ್ಚೆಗೆ ಗ್ರಾಸವಾಗಿದೆ.

Follow Us
KUSHAL V
KUSHAL V
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!