AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳ ದಸರಾ ಎಂದು ಸಂಪ್ರದಾಯವನ್ನೇ ಮರೆಯಿತಾ ಜಿಲ್ಲಾಡಳಿತ?.. ನಂದಿ ಧ್ವಜ ತಂಡಕ್ಕೆ ಸಿಗದ ಆಹ್ವಾನ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020ಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಸರಳ ದಸರಾ ಆಚರಣೆಗೆ ಮುಂದಾಗಿರುವ ಜಿಲ್ಲಾಡಳಿತವು ಸಂಪ್ರದಾಯವನ್ನೇ ಮರೆತಿದ್ದಾರೆ ಎಂದು ಕೆಲವರು ಆರೋಪಿಸಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ, ಪ್ರತಿ ಬಾರಿ ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆಗೂ ಮುನ್ನ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಆದರೆ, ಈ ಬಾರಿ ನಂದಿ ಧ್ವಜದ ತಂಡಕ್ಕೆ ಜಿಲ್ಲಾಡಳಿತ ಆಹ್ವಾನವನ್ನೇ ನೀಡಿರಲಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಜೊತೆಗೆ, ಜಂಬೂ ಸವಾರಿಯ ಪ್ರಾರಂಭಕ್ಕೂ ಮುನ್ನ ಮುಖ್ಯಮಂತ್ರಿಗಳಿಂದ ನಂದಿಗೆ ಪ್ರಥಮ ಪೂಜೆ ಮಾಡಲಾಗುತ್ತಿತ್ತು. ಆದರೆ, ನಂದಿ […]

ಸರಳ ದಸರಾ ಎಂದು ಸಂಪ್ರದಾಯವನ್ನೇ ಮರೆಯಿತಾ ಜಿಲ್ಲಾಡಳಿತ?.. ನಂದಿ ಧ್ವಜ ತಂಡಕ್ಕೆ ಸಿಗದ ಆಹ್ವಾನ
KUSHAL V
|

Updated on: Oct 18, 2020 | 2:17 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020ಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಸರಳ ದಸರಾ ಆಚರಣೆಗೆ ಮುಂದಾಗಿರುವ ಜಿಲ್ಲಾಡಳಿತವು ಸಂಪ್ರದಾಯವನ್ನೇ ಮರೆತಿದ್ದಾರೆ ಎಂದು ಕೆಲವರು ಆರೋಪಿಸಿದ್ದಾರೆ.

ಇದಕ್ಕೆ ಸಾಕ್ಷಿಯೆಂಬಂತೆ, ಪ್ರತಿ ಬಾರಿ ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆಗೂ ಮುನ್ನ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಆದರೆ, ಈ ಬಾರಿ ನಂದಿ ಧ್ವಜದ ತಂಡಕ್ಕೆ ಜಿಲ್ಲಾಡಳಿತ ಆಹ್ವಾನವನ್ನೇ ನೀಡಿರಲಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಜೊತೆಗೆ, ಜಂಬೂ ಸವಾರಿಯ ಪ್ರಾರಂಭಕ್ಕೂ ಮುನ್ನ ಮುಖ್ಯಮಂತ್ರಿಗಳಿಂದ ನಂದಿಗೆ ಪ್ರಥಮ ಪೂಜೆ ಮಾಡಲಾಗುತ್ತಿತ್ತು. ಆದರೆ, ನಂದಿ ಧ್ವಜದ ತಂಡಕ್ಕೆ ಜಿಲ್ಲಾಡಳಿತ ಇದಕ್ಕೂ ಆಹ್ವಾನ ನೀಡಿಲ್ಲವೆಂಬ ಮಾತನ್ನು ನಂದಿ ಧ್ವಜ ಹೊರುವ ಉಡಿಗಾಲ ಮಹದೇವಪ್ಪ ಹೇಳಿದ್ದಾರೆ. ಸಾಕಷ್ಟು ವರ್ಷಗಳಿಂದ ನಂದಿ ಧ್ವಜದ ಸಂಪ್ರದಾಯವನ್ನ ನಡೆಸಿಕೊಂಡು ಬಂದಿರುವ ಮಹದೇವಪ್ಪ ಕುಟುಂಬದವರಿಗೆ ಈ ಬಾರಿ ಆಹ್ವಾನ ನೀಡದ ಜಿಲ್ಲಾಡಳಿತದ ನಡೆ ಚರ್ಚೆಗೆ ಗ್ರಾಸವಾಗಿದೆ.

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ