AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳ ದಸರಾ ಎಂದು ಸಂಪ್ರದಾಯವನ್ನೇ ಮರೆಯಿತಾ ಜಿಲ್ಲಾಡಳಿತ?.. ನಂದಿ ಧ್ವಜ ತಂಡಕ್ಕೆ ಸಿಗದ ಆಹ್ವಾನ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020ಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಸರಳ ದಸರಾ ಆಚರಣೆಗೆ ಮುಂದಾಗಿರುವ ಜಿಲ್ಲಾಡಳಿತವು ಸಂಪ್ರದಾಯವನ್ನೇ ಮರೆತಿದ್ದಾರೆ ಎಂದು ಕೆಲವರು ಆರೋಪಿಸಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ, ಪ್ರತಿ ಬಾರಿ ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆಗೂ ಮುನ್ನ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಆದರೆ, ಈ ಬಾರಿ ನಂದಿ ಧ್ವಜದ ತಂಡಕ್ಕೆ ಜಿಲ್ಲಾಡಳಿತ ಆಹ್ವಾನವನ್ನೇ ನೀಡಿರಲಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಜೊತೆಗೆ, ಜಂಬೂ ಸವಾರಿಯ ಪ್ರಾರಂಭಕ್ಕೂ ಮುನ್ನ ಮುಖ್ಯಮಂತ್ರಿಗಳಿಂದ ನಂದಿಗೆ ಪ್ರಥಮ ಪೂಜೆ ಮಾಡಲಾಗುತ್ತಿತ್ತು. ಆದರೆ, ನಂದಿ […]

ಸರಳ ದಸರಾ ಎಂದು ಸಂಪ್ರದಾಯವನ್ನೇ ಮರೆಯಿತಾ ಜಿಲ್ಲಾಡಳಿತ?.. ನಂದಿ ಧ್ವಜ ತಂಡಕ್ಕೆ ಸಿಗದ ಆಹ್ವಾನ
KUSHAL V
|

Updated on: Oct 18, 2020 | 2:17 PM

Share

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2020ಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಸರಳ ದಸರಾ ಆಚರಣೆಗೆ ಮುಂದಾಗಿರುವ ಜಿಲ್ಲಾಡಳಿತವು ಸಂಪ್ರದಾಯವನ್ನೇ ಮರೆತಿದ್ದಾರೆ ಎಂದು ಕೆಲವರು ಆರೋಪಿಸಿದ್ದಾರೆ.

ಇದಕ್ಕೆ ಸಾಕ್ಷಿಯೆಂಬಂತೆ, ಪ್ರತಿ ಬಾರಿ ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆಗೂ ಮುನ್ನ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಆದರೆ, ಈ ಬಾರಿ ನಂದಿ ಧ್ವಜದ ತಂಡಕ್ಕೆ ಜಿಲ್ಲಾಡಳಿತ ಆಹ್ವಾನವನ್ನೇ ನೀಡಿರಲಿಲ್ಲ ಎಂಬ ಮಾಹಿತಿ ಸಿಕ್ಕಿದೆ. ಜೊತೆಗೆ, ಜಂಬೂ ಸವಾರಿಯ ಪ್ರಾರಂಭಕ್ಕೂ ಮುನ್ನ ಮುಖ್ಯಮಂತ್ರಿಗಳಿಂದ ನಂದಿಗೆ ಪ್ರಥಮ ಪೂಜೆ ಮಾಡಲಾಗುತ್ತಿತ್ತು. ಆದರೆ, ನಂದಿ ಧ್ವಜದ ತಂಡಕ್ಕೆ ಜಿಲ್ಲಾಡಳಿತ ಇದಕ್ಕೂ ಆಹ್ವಾನ ನೀಡಿಲ್ಲವೆಂಬ ಮಾತನ್ನು ನಂದಿ ಧ್ವಜ ಹೊರುವ ಉಡಿಗಾಲ ಮಹದೇವಪ್ಪ ಹೇಳಿದ್ದಾರೆ. ಸಾಕಷ್ಟು ವರ್ಷಗಳಿಂದ ನಂದಿ ಧ್ವಜದ ಸಂಪ್ರದಾಯವನ್ನ ನಡೆಸಿಕೊಂಡು ಬಂದಿರುವ ಮಹದೇವಪ್ಪ ಕುಟುಂಬದವರಿಗೆ ಈ ಬಾರಿ ಆಹ್ವಾನ ನೀಡದ ಜಿಲ್ಲಾಡಳಿತದ ನಡೆ ಚರ್ಚೆಗೆ ಗ್ರಾಸವಾಗಿದೆ.

Follow Us
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಅಗ್ನಿಗೆ ಆಹುತಿಯಾದ ಬಿಎಂಟಿಸಿ ಬಸ್​​: ಕ್ಷಣ ಮಾತ್ರದಲ್ಲಿ ತಪ್ಪಿದ ದುರಂತ
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಜೀವನ ಪೂರ್ತಿ ಮನುಷ್ಯನಿಗೆ ಗುರುವಿನ ಅನುಗ್ರಹ ಬೇಕೇ ಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ದಳಪತಿ ವಿಜಯ್​​ ಬೆಂಬಲಕ್ಕೆ ಮೈಸೂರಿನಿಂದ ಯುವಕನ ಸೈಕಲ್ ಯಾತ್ರೆ
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ