AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡು ಬೆಕ್ಕನ್ನು ನೋಡಿ ಚಿರತೆ ಅಂದುಕೊಂಡು ಆತಂಕ ಗೊಂಡ ನಂಜನಗೂಡು ಜನ!

ನಂಜನಗೂಡಿನಲ್ಲಿ ಕಾಡು ಬೆಕ್ಕೊಂದು ಸದ್ದಿಲ್ಲದೇ ಓಡಾಡುತ್ತಿತ್ತು. ಅದನ್ನು ದೂರದಿಂದ ನೋಡಿದ ಜನರು ಚಿರತೆ ಅಂದುಕೊಂಡು ಗಾಬರಿಯಾಗಿದ್ದರು. ಗ್ರಾಮಸ್ಥರು ಸೇರಿ ಕಾಡು ಬೆಕ್ಕನ್ನು ಸೆರೆ ಹಿಡಿದಿದ್ದಾರೆ.

ಕಾಡು ಬೆಕ್ಕನ್ನು ನೋಡಿ ಚಿರತೆ ಅಂದುಕೊಂಡು ಆತಂಕ ಗೊಂಡ ನಂಜನಗೂಡು ಜನ!
ನಂಜನಗೂಡಿನಲ್ಲಿ ಸಿಕ್ಕಿ ಬಿದ್ದ ಕಾಡು ಬೆಕ್ಕು
shruti hegde
| Edited By: |

Updated on:Dec 24, 2020 | 11:19 AM

Share

ಮೈಸೂರು: ‘ಇಲಿ ಹೋಯ್ತು ಅಂದರೆ ಹುಲಿ ಹೋಯ್ತು ಅಂದರಂತೆ’. ಅಂತಹದೇ ಪರಿಸ್ಥಿತಿ ನಂಜನಗೂಡು ತಾಲೂಕಿನ ದೇವನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಕಾಡು ಬೆಕ್ಕನ್ನು ನೋಡಿ ಚಿರತೆ ಅಂದುಕೊಂಡು ಜನರೆಲ್ಲಾ ಕಂಗಾಲಾಗಿದ್ದಾರೆ.

ಗ್ರಾಮದಲ್ಲಿ ಕಾಡು ಬೆಕ್ಕೊಂದು ಸದ್ದಿಲ್ಲದೇ ಓಡಾಡುತ್ತಿತ್ತು. ಅದನ್ನು ದೂರದಿಂದ ನೋಡಿದ ಜನರು ಚಿರತೆ ಎಂದುಕೊಂಡು ಗಾಬರಿಯಾಗಿದ್ದರು. ತಕ್ಷಣವೇ ಜನರೆಲ್ಲ ಸೇರಿ ಕೈಯ್ಯಲ್ಲಿ ಕೋಲು ಹಿಡಿದು ಹುಡುಕಾಟ ಆರಂಭಿಸಿದರು. ಗ್ರಾಮದಲ್ಲಿ ಅಡಗಿ ಕುಳಿತಿದ್ದ ಕಾಡು ಬೆಕ್ಕನ್ನು ಸೆರೆಹಿಡಿದಿದ್ದಾರೆ. ಚಿರತೆ ಎಂದು ತಿಳಿದಿದ್ದ ಜನರು ಕಾಡುಬೆಕ್ಕನ್ನು ನೋಡಿ ನಿಟ್ಟಿಸುರು ಬಿಟ್ಟಿದ್ದಾರೆ. ಸೆರೆ ಹಿಡಿದ ಕಾಡು ಬೆಕ್ಕನ್ನು ಅರಣ್ಯ ಇಲಾಖೆ ವಶಕ್ಕೆ ನೀಡಲಾಗಿದೆ.

ಭಾರತದಲ್ಲಿ ಚಿರತೆ ಸಂಖ್ಯೆ ಏರಿಕೆ: ಕರ್ನಾಟಕಕ್ಕೆ ಎರಡನೇ ಸ್ಥಾನ

Published On - 11:15 am, Thu, 24 December 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ