Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡು ಬೆಕ್ಕನ್ನು ನೋಡಿ ಚಿರತೆ ಅಂದುಕೊಂಡು ಆತಂಕ ಗೊಂಡ ನಂಜನಗೂಡು ಜನ!

ನಂಜನಗೂಡಿನಲ್ಲಿ ಕಾಡು ಬೆಕ್ಕೊಂದು ಸದ್ದಿಲ್ಲದೇ ಓಡಾಡುತ್ತಿತ್ತು. ಅದನ್ನು ದೂರದಿಂದ ನೋಡಿದ ಜನರು ಚಿರತೆ ಅಂದುಕೊಂಡು ಗಾಬರಿಯಾಗಿದ್ದರು. ಗ್ರಾಮಸ್ಥರು ಸೇರಿ ಕಾಡು ಬೆಕ್ಕನ್ನು ಸೆರೆ ಹಿಡಿದಿದ್ದಾರೆ.

ಕಾಡು ಬೆಕ್ಕನ್ನು ನೋಡಿ ಚಿರತೆ ಅಂದುಕೊಂಡು ಆತಂಕ ಗೊಂಡ ನಂಜನಗೂಡು ಜನ!
ನಂಜನಗೂಡಿನಲ್ಲಿ ಸಿಕ್ಕಿ ಬಿದ್ದ ಕಾಡು ಬೆಕ್ಕು
Follow us
shruti hegde
| Updated By: ಸಾಧು ಶ್ರೀನಾಥ್​

Updated on:Dec 24, 2020 | 11:19 AM

ಮೈಸೂರು: ‘ಇಲಿ ಹೋಯ್ತು ಅಂದರೆ ಹುಲಿ ಹೋಯ್ತು ಅಂದರಂತೆ’. ಅಂತಹದೇ ಪರಿಸ್ಥಿತಿ ನಂಜನಗೂಡು ತಾಲೂಕಿನ ದೇವನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಕಾಡು ಬೆಕ್ಕನ್ನು ನೋಡಿ ಚಿರತೆ ಅಂದುಕೊಂಡು ಜನರೆಲ್ಲಾ ಕಂಗಾಲಾಗಿದ್ದಾರೆ.

ಗ್ರಾಮದಲ್ಲಿ ಕಾಡು ಬೆಕ್ಕೊಂದು ಸದ್ದಿಲ್ಲದೇ ಓಡಾಡುತ್ತಿತ್ತು. ಅದನ್ನು ದೂರದಿಂದ ನೋಡಿದ ಜನರು ಚಿರತೆ ಎಂದುಕೊಂಡು ಗಾಬರಿಯಾಗಿದ್ದರು. ತಕ್ಷಣವೇ ಜನರೆಲ್ಲ ಸೇರಿ ಕೈಯ್ಯಲ್ಲಿ ಕೋಲು ಹಿಡಿದು ಹುಡುಕಾಟ ಆರಂಭಿಸಿದರು. ಗ್ರಾಮದಲ್ಲಿ ಅಡಗಿ ಕುಳಿತಿದ್ದ ಕಾಡು ಬೆಕ್ಕನ್ನು ಸೆರೆಹಿಡಿದಿದ್ದಾರೆ. ಚಿರತೆ ಎಂದು ತಿಳಿದಿದ್ದ ಜನರು ಕಾಡುಬೆಕ್ಕನ್ನು ನೋಡಿ ನಿಟ್ಟಿಸುರು ಬಿಟ್ಟಿದ್ದಾರೆ. ಸೆರೆ ಹಿಡಿದ ಕಾಡು ಬೆಕ್ಕನ್ನು ಅರಣ್ಯ ಇಲಾಖೆ ವಶಕ್ಕೆ ನೀಡಲಾಗಿದೆ.

ಭಾರತದಲ್ಲಿ ಚಿರತೆ ಸಂಖ್ಯೆ ಏರಿಕೆ: ಕರ್ನಾಟಕಕ್ಕೆ ಎರಡನೇ ಸ್ಥಾನ

Published On - 11:15 am, Thu, 24 December 20

ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ