AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡು ಬೆಕ್ಕನ್ನು ನೋಡಿ ಚಿರತೆ ಅಂದುಕೊಂಡು ಆತಂಕ ಗೊಂಡ ನಂಜನಗೂಡು ಜನ!

ನಂಜನಗೂಡಿನಲ್ಲಿ ಕಾಡು ಬೆಕ್ಕೊಂದು ಸದ್ದಿಲ್ಲದೇ ಓಡಾಡುತ್ತಿತ್ತು. ಅದನ್ನು ದೂರದಿಂದ ನೋಡಿದ ಜನರು ಚಿರತೆ ಅಂದುಕೊಂಡು ಗಾಬರಿಯಾಗಿದ್ದರು. ಗ್ರಾಮಸ್ಥರು ಸೇರಿ ಕಾಡು ಬೆಕ್ಕನ್ನು ಸೆರೆ ಹಿಡಿದಿದ್ದಾರೆ.

ಕಾಡು ಬೆಕ್ಕನ್ನು ನೋಡಿ ಚಿರತೆ ಅಂದುಕೊಂಡು ಆತಂಕ ಗೊಂಡ ನಂಜನಗೂಡು ಜನ!
ನಂಜನಗೂಡಿನಲ್ಲಿ ಸಿಕ್ಕಿ ಬಿದ್ದ ಕಾಡು ಬೆಕ್ಕು
shruti hegde
| Edited By: ಸಾಧು ಶ್ರೀನಾಥ್​|

Updated on:Dec 24, 2020 | 11:19 AM

Share

ಮೈಸೂರು: ‘ಇಲಿ ಹೋಯ್ತು ಅಂದರೆ ಹುಲಿ ಹೋಯ್ತು ಅಂದರಂತೆ’. ಅಂತಹದೇ ಪರಿಸ್ಥಿತಿ ನಂಜನಗೂಡು ತಾಲೂಕಿನ ದೇವನೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಕಾಡು ಬೆಕ್ಕನ್ನು ನೋಡಿ ಚಿರತೆ ಅಂದುಕೊಂಡು ಜನರೆಲ್ಲಾ ಕಂಗಾಲಾಗಿದ್ದಾರೆ.

ಗ್ರಾಮದಲ್ಲಿ ಕಾಡು ಬೆಕ್ಕೊಂದು ಸದ್ದಿಲ್ಲದೇ ಓಡಾಡುತ್ತಿತ್ತು. ಅದನ್ನು ದೂರದಿಂದ ನೋಡಿದ ಜನರು ಚಿರತೆ ಎಂದುಕೊಂಡು ಗಾಬರಿಯಾಗಿದ್ದರು. ತಕ್ಷಣವೇ ಜನರೆಲ್ಲ ಸೇರಿ ಕೈಯ್ಯಲ್ಲಿ ಕೋಲು ಹಿಡಿದು ಹುಡುಕಾಟ ಆರಂಭಿಸಿದರು. ಗ್ರಾಮದಲ್ಲಿ ಅಡಗಿ ಕುಳಿತಿದ್ದ ಕಾಡು ಬೆಕ್ಕನ್ನು ಸೆರೆಹಿಡಿದಿದ್ದಾರೆ. ಚಿರತೆ ಎಂದು ತಿಳಿದಿದ್ದ ಜನರು ಕಾಡುಬೆಕ್ಕನ್ನು ನೋಡಿ ನಿಟ್ಟಿಸುರು ಬಿಟ್ಟಿದ್ದಾರೆ. ಸೆರೆ ಹಿಡಿದ ಕಾಡು ಬೆಕ್ಕನ್ನು ಅರಣ್ಯ ಇಲಾಖೆ ವಶಕ್ಕೆ ನೀಡಲಾಗಿದೆ.

ಭಾರತದಲ್ಲಿ ಚಿರತೆ ಸಂಖ್ಯೆ ಏರಿಕೆ: ಕರ್ನಾಟಕಕ್ಕೆ ಎರಡನೇ ಸ್ಥಾನ

Published On - 11:15 am, Thu, 24 December 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ