AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಥಟ್​ ಅಂತ’ ಕೊರೊನಾ ಲಸಿಕೆ ಹಾಕಿಸಿಕೊಂಡು, ಧೈರ್ಯ ತುಂಬಿದ ಡಾ. ಸೋಮೇಶ್ವರ ನಾರಪ್ಪ!

ಚಂದನ ವಾಹಿನಿಯಲ್ಲಿ ಬರುವ ಥಟ್​ ಅಂತ ಹೇಳಿ ಕಾರ್ಯಕ್ರಮ ನಡೆಸಿಕೊಡುವ ಡಾ. ಸೋಮೇಶ್ವರ ನಾರಪ್ಪ ಅವರು ಕೊರೊನಾ ಲಸಿಕೆ ತೆಗೆದುಕೊಂಡಿದ್ದು, ಇದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ.

‘ಥಟ್​ ಅಂತ’ ಕೊರೊನಾ ಲಸಿಕೆ ಹಾಕಿಸಿಕೊಂಡು, ಧೈರ್ಯ ತುಂಬಿದ ಡಾ. ಸೋಮೇಶ್ವರ ನಾರಪ್ಪ!
ಲಸಿಕೆ ಪಡೆದ ಸೋಮೇಶ್ವರ ನಾರಪ್ಪ
ರಾಜೇಶ್ ದುಗ್ಗುಮನೆ
| Edited By: |

Updated on:Jan 18, 2021 | 2:35 PM

Share

ಬೆಂಗಳೂರು: ಕೊರೊನಾ ವೈರಸ್​ ಮಟ್ಟ ಹಾಕಲು ಲಸಿಕೆ ಕಂಡು ಹಿಡಿಯಲಾಗಿದೆ. ಅಗತ್ಯ ಸೇವೆ ಒದಗಿಸುವವರಿಗೆ ಈಗ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಆದರೆ, ಕೆಲವರಿಗೆ ಈ ಔಷಧ ಅಡ್ಡಪರಿಣಾಮ ಬೀರಿದೆ. ಇದರಿಂದ ಅನೇಕರು ಔಷಧ ಪಡೆದುಕೊಳ್ಳಲು ಹಿಂದೇಟು ಹಾಕಿದ್ದರು. ಈ ಬೆನ್ನಲ್ಲೇ ಅನೇಕರು ಯಾವುದೇ ಅಂಜಿಕೆ ಇಲ್ಲದೆ ಔಷಧ ತೆಗೆದುಕೊಳ್ಳಿ ಎಂದು ಧೈರ್ಯ ತುಂಬಿದ್ದಾರೆ.

ಚಂದನ ವಾಹಿನಿಯಲ್ಲಿ ಬರುವ ಥಟ್​ ಅಂತ ಹೇಳಿ ಕಾರ್ಯಕ್ರಮ ನಡೆಸಿಕೊಡುವ ಡಾ. ಸೋಮೇಶ್ವರ ನಾರಪ್ಪ ಅವರು ಕೊರೊನಾ ಲಸಿಕೆ ತೆಗೆದುಕೊಂಡಿದ್ದು, ಇದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲ, ಧೈರ್ಯದಿಂದ ಕೊರೊನಾ ಲಸಿಕೆ ಪಡೆದುಕೊಳ್ಳಿ ಎಂದೂ ಕಿವಿಮಾತು ಹೇಳಿದ್ದಾರೆ.

ಇಂದು ಬೆಳಿಗ್ಗೆ 9.50ಕ್ಕೆ, ಹೆಬ್ಬಾಳದ ಕೊಲಂಬಿಯ ಏಷ್ಯಾ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಪಡೆದೆ. ಆರಾಮವಾಗಿದ್ದೇನೆ. ನೀವೂ ಧೈರ್ಯವಾಗಿ ಹಾಕಿಸಿಕೊಳ್ಳಿ ಎಂದು ಫೇಸ್​ಬುಕ್​ನಲ್ಲಿ ಸ್ವತಃ ವೈದ್ಯರೂ ಆದ  ಸೋಮೇಶ್ವರ ನಾರಪ್ಪ ಬರೆದುಕೊಂಡಿದ್ದಾರೆ.

ಶನಿವಾರದದಿಂದ ಕೊರೊನಾ ಔಷಧ ನೀಡುವ ಕಾರ್ಯ ಆರಂಭವಾಗಿದೆ. ಭಾರತದಲ್ಲಿ ಅನೇಕರು ಕೊರೊನಾ ಔಷಧ ಪಡೆದುಕೊಂಡಿದ್ದು, ಕೆಲವರಲ್ಲಿ ಅಲರ್ಜಿ ಸಮಸ್ಯೆ ಕಾಣಿಸಿಕೊಂಡಿದೆ. ಈ ವರೆಗೆ ಮೂವರ ಸ್ಥಿತಿ ಗಂಭೀರವಾಗಿದೆ.

ದೆಹಲಿ: ಕೊರೊನಾ ಲಸಿಕೆ ಪಡೆದ 51 ಜನರಿಗೆ ಅಲರ್ಜಿ, ಓರ್ವನ ಸ್ಥಿತಿ ಗಂಭೀರ

Published On - 2:34 pm, Mon, 18 January 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?