AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಥಟ್​ ಅಂತ’ ಕೊರೊನಾ ಲಸಿಕೆ ಹಾಕಿಸಿಕೊಂಡು, ಧೈರ್ಯ ತುಂಬಿದ ಡಾ. ಸೋಮೇಶ್ವರ ನಾರಪ್ಪ!

ಚಂದನ ವಾಹಿನಿಯಲ್ಲಿ ಬರುವ ಥಟ್​ ಅಂತ ಹೇಳಿ ಕಾರ್ಯಕ್ರಮ ನಡೆಸಿಕೊಡುವ ಡಾ. ಸೋಮೇಶ್ವರ ನಾರಪ್ಪ ಅವರು ಕೊರೊನಾ ಲಸಿಕೆ ತೆಗೆದುಕೊಂಡಿದ್ದು, ಇದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ.

‘ಥಟ್​ ಅಂತ’ ಕೊರೊನಾ ಲಸಿಕೆ ಹಾಕಿಸಿಕೊಂಡು, ಧೈರ್ಯ ತುಂಬಿದ ಡಾ. ಸೋಮೇಶ್ವರ ನಾರಪ್ಪ!
ಲಸಿಕೆ ಪಡೆದ ಸೋಮೇಶ್ವರ ನಾರಪ್ಪ
ರಾಜೇಶ್ ದುಗ್ಗುಮನೆ
| Edited By: |

Updated on:Jan 18, 2021 | 2:35 PM

Share

ಬೆಂಗಳೂರು: ಕೊರೊನಾ ವೈರಸ್​ ಮಟ್ಟ ಹಾಕಲು ಲಸಿಕೆ ಕಂಡು ಹಿಡಿಯಲಾಗಿದೆ. ಅಗತ್ಯ ಸೇವೆ ಒದಗಿಸುವವರಿಗೆ ಈಗ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಆದರೆ, ಕೆಲವರಿಗೆ ಈ ಔಷಧ ಅಡ್ಡಪರಿಣಾಮ ಬೀರಿದೆ. ಇದರಿಂದ ಅನೇಕರು ಔಷಧ ಪಡೆದುಕೊಳ್ಳಲು ಹಿಂದೇಟು ಹಾಕಿದ್ದರು. ಈ ಬೆನ್ನಲ್ಲೇ ಅನೇಕರು ಯಾವುದೇ ಅಂಜಿಕೆ ಇಲ್ಲದೆ ಔಷಧ ತೆಗೆದುಕೊಳ್ಳಿ ಎಂದು ಧೈರ್ಯ ತುಂಬಿದ್ದಾರೆ.

ಚಂದನ ವಾಹಿನಿಯಲ್ಲಿ ಬರುವ ಥಟ್​ ಅಂತ ಹೇಳಿ ಕಾರ್ಯಕ್ರಮ ನಡೆಸಿಕೊಡುವ ಡಾ. ಸೋಮೇಶ್ವರ ನಾರಪ್ಪ ಅವರು ಕೊರೊನಾ ಲಸಿಕೆ ತೆಗೆದುಕೊಂಡಿದ್ದು, ಇದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲ, ಧೈರ್ಯದಿಂದ ಕೊರೊನಾ ಲಸಿಕೆ ಪಡೆದುಕೊಳ್ಳಿ ಎಂದೂ ಕಿವಿಮಾತು ಹೇಳಿದ್ದಾರೆ.

ಇಂದು ಬೆಳಿಗ್ಗೆ 9.50ಕ್ಕೆ, ಹೆಬ್ಬಾಳದ ಕೊಲಂಬಿಯ ಏಷ್ಯಾ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಪಡೆದೆ. ಆರಾಮವಾಗಿದ್ದೇನೆ. ನೀವೂ ಧೈರ್ಯವಾಗಿ ಹಾಕಿಸಿಕೊಳ್ಳಿ ಎಂದು ಫೇಸ್​ಬುಕ್​ನಲ್ಲಿ ಸ್ವತಃ ವೈದ್ಯರೂ ಆದ  ಸೋಮೇಶ್ವರ ನಾರಪ್ಪ ಬರೆದುಕೊಂಡಿದ್ದಾರೆ.

ಶನಿವಾರದದಿಂದ ಕೊರೊನಾ ಔಷಧ ನೀಡುವ ಕಾರ್ಯ ಆರಂಭವಾಗಿದೆ. ಭಾರತದಲ್ಲಿ ಅನೇಕರು ಕೊರೊನಾ ಔಷಧ ಪಡೆದುಕೊಂಡಿದ್ದು, ಕೆಲವರಲ್ಲಿ ಅಲರ್ಜಿ ಸಮಸ್ಯೆ ಕಾಣಿಸಿಕೊಂಡಿದೆ. ಈ ವರೆಗೆ ಮೂವರ ಸ್ಥಿತಿ ಗಂಭೀರವಾಗಿದೆ.

ದೆಹಲಿ: ಕೊರೊನಾ ಲಸಿಕೆ ಪಡೆದ 51 ಜನರಿಗೆ ಅಲರ್ಜಿ, ಓರ್ವನ ಸ್ಥಿತಿ ಗಂಭೀರ

Published On - 2:34 pm, Mon, 18 January 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ