AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾನ ಮಾಡುವ ಉತ್ಸಾಹದಲ್ಲಿ ಕೊರೊನಾವನ್ನೇ ಮರೆತ ಜನ.. ನಿಯಮ ಉಲ್ಲಂಘನೆ

ನರೇಂದ್ರ ಗ್ರಾಮದ ಜನ ಕೊರೊನಾ ವೈರಸ್​ ಸಾಂಕ್ರಾಮಿಕ ರೋಗವನ್ನು ಮರೆತು ಮಾಸ್ಕ್​ ಇಲ್ಲದೇ ಮತಗಟ್ಟೆಗೆ ಬಂದು ಮತಚಲಾಯಿಸುವ ಮೂಲಕ ನಿಯಮ ಉಲ್ಲಂಘನೆ ಮಾಡಿದ್ದಾರೆ..

ಮತದಾನ ಮಾಡುವ ಉತ್ಸಾಹದಲ್ಲಿ ಕೊರೊನಾವನ್ನೇ ಮರೆತ ಜನ.. ನಿಯಮ ಉಲ್ಲಂಘನೆ
ಸೀರೆ ಸೆರಗನ್ನೇ ಮೂಗಿಗೆ ಕಟ್ಟಿಕೊಂಡ ಮಹಿಳೆಯರು..
shruti hegde
| Edited By: |

Updated on:Dec 22, 2020 | 10:50 AM

Share

ಧಾರವಾಡ: ಗ್ರಾಮ ಪಂಚಾಯತಿ ಚುನಾವಣೆ  ಉತ್ಸಾಹದಲ್ಲಿ ಜನರು ಕೊರೊನಾ ವೈರಸನ್ನೂ ಮರೆಯುತ್ತಿದ್ದಾರೆ.. ಇಲ್ಲಿನ ನರೇಂದ್ರ ಗ್ರಾಮದ ಮತಗಟ್ಟೆಗೆ ಮತ ಚಲಾಯಿಸಲು ಬರುತ್ತಿರುವ ಬಹುತೇಕರು ಮಾಸ್ಕ್ ಧರಿಸಿಲ್ಲ.. ಸಾಮಾಜಿಕ ಅಂತರ ನಿಯಮವೂ ಪಾಲನೆ ಆಗುತ್ತಿಲ್ಲ.

ಗ್ರಾಮ ಪಂಚಾಯತಿ ಚುನಾವಣೆ ನಿಮಿತ್ತ ಎಲ್ಲ ಮತಗಟ್ಟೆಗಳಲ್ಲೂ ಹೆಚ್ಚಾಗಿ ಜನರು ಸೇರುತ್ತಿದ್ದಾರೆ.. ಗುಂಪುಗೂಡುತ್ತಿದ್ದಾರೆ. ಮತದಾರರು ಕೊರೊನಾ ನಿಯಂತ್ರಣ ನಿಯಮಗಳ ಪಾಲನೆ ಮಾಡದೆ ಇದ್ದರೂ ಅವರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಇನ್ನು ಕೆಲವೆಡೆ ಪೊಲೀಸರ ಕಣ್ಣುತಪ್ಪಿಸಲು ಕೆಲವು ಮಹಿಳೆಯರು ಉಟ್ಟಿದ್ದ ಸೀರೆ ಸೆರಗನ್ನೇ ಮೂಗಿಗೆ ಕಟ್ಟಿಕೊಂಡಿದ್ದು ಕಂಡುಬಂದಿದೆ.

ರಾಮನಗರ: ಗ್ರಾಮ ಪಂಚಾಯತಿಗೆ 7ನೇ ಬಾರಿ ಅವಿರೋಧ ಆಯ್ಕೆಯಾಗಿ ದಾಖಲೆ ಬರೆದ ಮಹಿಳೆ

Published On - 10:37 am, Tue, 22 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ