AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವಿ ತೊಟ್ಟಿರೋ ಸ್ವಾಮೀಜಿ ಕಾಮದಾಟ ಬಟಾಬಯಲು!

ಧಾರವಾಡ: ನವಲಗುಂದ ತಾಲೂಕಿನಲ್ಲಿರುವ ಪ್ರತಿಷ್ಠಿತ ಮಠದ ಸ್ವಾಮೀಜಿ ವಿರುದ್ಧ ರಾಸಲೀಲೆ ಆರೋಪ ಕೇಳಿ ಬಂದಿದೆ. ನರ್ಸ್ ಜೊತೆ ಕಾಮದಾಟದಲ್ಲಿ ತೊಡಗಿದರೆನ್ನಲಾದ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿರೋ ಮಹಿಳೆ ಗದಗ ಜಿಲ್ಲೆ ನರಗುಂದ ತಾಲೂಕಿನಲ್ಲಿರುವ ಮತ್ತೊಂದು ಮಠಾಧೀಶರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈ 14 ನಿಮಿಷದ ಆಡಿಯೋದಲ್ಲಿ ಸ್ವಾಮೀಜಿಗಳ ಮದ್ಯ ಸೇವನೆ ವಿಚಾರ ಪ್ರಸ್ತಾಪ ಮಾಡಲಾಗಿದೆ. ಆಡಿಯೋದಲ್ಲಿ ಕಾವಿಧಾರಿ ಸ್ವಾಮೀಜಿಯ ಕಾಮದಾಟ, ನೀಚ ಕೃತ್ಯ ಬಯಲಾಗಿದೆ. ಇದರಲ್ಲಿ ಮೂರನೇ ಸ್ವಾಮೀಜಿ ಬಗ್ಗೆಯೂ ಪ್ರಸ್ತಾಪಿಸಲಾಗಿದೆ ಆದರೆ ಅದು ಯಾರು […]

ಕಾವಿ ತೊಟ್ಟಿರೋ ಸ್ವಾಮೀಜಿ ಕಾಮದಾಟ ಬಟಾಬಯಲು!
ಆಯೇಷಾ ಬಾನು
|

Updated on:Jun 13, 2020 | 3:49 PM

Share

ಧಾರವಾಡ: ನವಲಗುಂದ ತಾಲೂಕಿನಲ್ಲಿರುವ ಪ್ರತಿಷ್ಠಿತ ಮಠದ ಸ್ವಾಮೀಜಿ ವಿರುದ್ಧ ರಾಸಲೀಲೆ ಆರೋಪ ಕೇಳಿ ಬಂದಿದೆ. ನರ್ಸ್ ಜೊತೆ ಕಾಮದಾಟದಲ್ಲಿ ತೊಡಗಿದರೆನ್ನಲಾದ ವಿಡಿಯೋ ವೈರಲ್ ಆಗಿದೆ.

ವಿಡಿಯೋದಲ್ಲಿರೋ ಮಹಿಳೆ ಗದಗ ಜಿಲ್ಲೆ ನರಗುಂದ ತಾಲೂಕಿನಲ್ಲಿರುವ ಮತ್ತೊಂದು ಮಠಾಧೀಶರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈ 14 ನಿಮಿಷದ ಆಡಿಯೋದಲ್ಲಿ ಸ್ವಾಮೀಜಿಗಳ ಮದ್ಯ ಸೇವನೆ ವಿಚಾರ ಪ್ರಸ್ತಾಪ ಮಾಡಲಾಗಿದೆ. ಆಡಿಯೋದಲ್ಲಿ ಕಾವಿಧಾರಿ ಸ್ವಾಮೀಜಿಯ ಕಾಮದಾಟ, ನೀಚ ಕೃತ್ಯ ಬಯಲಾಗಿದೆ.

ಇದರಲ್ಲಿ ಮೂರನೇ ಸ್ವಾಮೀಜಿ ಬಗ್ಗೆಯೂ ಪ್ರಸ್ತಾಪಿಸಲಾಗಿದೆ ಆದರೆ ಅದು ಯಾರು ಅನ್ನೋದು ಇದೀಗ ಭಾರಿ ಕುತೂಹಲ ಮೂಡಿಸಿದೆ. ಮಹಿಳೆ ಹಾಗೂ ಸ್ವಾಮೀಜಿಯ ಆಡಿಯೋ ಸಂಭಾಷಣೆ ಕೂಡ ಫುಲ್ ವೈರಲ್ ಆಗಿದೆ. ಕಾವಿ ತೊಟ್ಟಿರೋ ಸ್ವಾಮೀಜಿ ಕಾಮದಾಟಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದ್ದು, ಇಡೀ ಸಮಾಜಕ್ಕೆ ಕಳಂಕವಾಗಿದೆ.

Published On - 8:35 am, Sat, 13 June 20

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ