AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಿನಾದ್ಯಂತ ನವರಾತ್ರಿ: ತಾಯಿ ಬನಶಂಕರಿಗೆ ಅರಿಶಿನ ಕೊಂಬಿನ‌ ಅಲಂಕಾರ

ಬೆಂಗಳೂರು: ಇಂದಿನಿಂದ ನಾಡಿನಾದ್ಯಂತ ನವರಾತ್ರಿ ಹಬ್ಬದ ಸಂಭ್ರಮ ಶುರುವಾಗಿದೆ. ನವರಾತ್ರಿಯ ಮೊದಲ ದಿನದ ಹಿನ್ನೆಲೆಯಲ್ಲಿ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿದೆ. ಇಂದು ತಾಯಿ ಬನಶಂಕರಿಗೆ ಅರಿಶಿನ ಕೊಂಬಿನ‌ ಅಲಂಕಾರ ಮಾಡಲಾಗಿದ್ದು ಭಕ್ತರ ಮನ ಸೆಳೆದಿದ್ದಾಳೆ. ದೇವಿಯ ದರ್ಶನ ಪಡೆಯಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ರು. ದೇವಿಗೆ ತುಪ್ಪ ಹಾಗೂ ನಿಂಬೆಹಣ್ಣಿನ‌ ದೀಪ ಬೆಳಗುವ ಮೂಲಕ ಭಕ್ತರು ದೇವಿಗೆ ನಮಿಸಿದ್ರು. ದೇವಸ್ಥಾನದಲ್ಲಿ ನವರಾತ್ರಿಯ ರಂಗು ಮೇಳೈಸಿದೆ. ಕೊರೊನಾ ಹಿನ್ನೆಲೆಯಲ್ಲಿ ಎಲ್ಲಾ ರೀತಿ ಮನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ದೇವಿಯ […]

ನಾಡಿನಾದ್ಯಂತ ನವರಾತ್ರಿ: ತಾಯಿ ಬನಶಂಕರಿಗೆ ಅರಿಶಿನ ಕೊಂಬಿನ‌ ಅಲಂಕಾರ
ಆಯೇಷಾ ಬಾನು
| Edited By: |

Updated on:Oct 17, 2020 | 11:07 AM

Share

ಬೆಂಗಳೂರು: ಇಂದಿನಿಂದ ನಾಡಿನಾದ್ಯಂತ ನವರಾತ್ರಿ ಹಬ್ಬದ ಸಂಭ್ರಮ ಶುರುವಾಗಿದೆ. ನವರಾತ್ರಿಯ ಮೊದಲ ದಿನದ ಹಿನ್ನೆಲೆಯಲ್ಲಿ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿದೆ.

ಇಂದು ತಾಯಿ ಬನಶಂಕರಿಗೆ ಅರಿಶಿನ ಕೊಂಬಿನ‌ ಅಲಂಕಾರ ಮಾಡಲಾಗಿದ್ದು ಭಕ್ತರ ಮನ ಸೆಳೆದಿದ್ದಾಳೆ. ದೇವಿಯ ದರ್ಶನ ಪಡೆಯಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ರು. ದೇವಿಗೆ ತುಪ್ಪ ಹಾಗೂ ನಿಂಬೆಹಣ್ಣಿನ‌ ದೀಪ ಬೆಳಗುವ ಮೂಲಕ ಭಕ್ತರು ದೇವಿಗೆ ನಮಿಸಿದ್ರು. ದೇವಸ್ಥಾನದಲ್ಲಿ ನವರಾತ್ರಿಯ ರಂಗು ಮೇಳೈಸಿದೆ.

ಕೊರೊನಾ ಹಿನ್ನೆಲೆಯಲ್ಲಿ ಎಲ್ಲಾ ರೀತಿ ಮನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ದೇವಿಯ ದರ್ಶನಕ್ಕೆ ಬರುವವರು ಮಾಸ್ಕ್, ಸ್ಯಾನಿಟೈಸರ್ ಬಳಕೆ ಕಡ್ಡಾಯ ಮಾಡಲಾಗಿದೆ.

Published On - 10:56 am, Sat, 17 October 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ