AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜೋಡಿ.. ವೈವಾಹಿಕ ಜೀವನಕ್ಕೆ ಕಾಲಿಡಲು ರೆಡಿಯಾದ ನಯನತಾರಾ

ಬಹುಭಾಷಾ ನಟಿ ನಯನತಾರಾ ಸದ್ಯ ಟಾಲಿವುಡ್‌, ಕಾಲಿವುನಲ್ಲಿ ಸಾಕಷ್ಟು ಅಭಿಮಾಗಳನ್ನ ಹೊಂದಿದ್ದಾರೆ. ಈಗ ಈ ನಟಿ ವೈವಾಹಿಕ ಜೀವನಕ್ಕೆ ಕಾಲಿಟ್ಟು ಅಭಿಮಾನಿಗಳಿಗೆ ಸಿಹಿ ಸುದ್ದಿ ನಿಡೋಕೆ ರೆಡಿಯಾಗಿದ್ದಾರಂತೆ.

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಜೋಡಿ.. ವೈವಾಹಿಕ ಜೀವನಕ್ಕೆ ಕಾಲಿಡಲು ರೆಡಿಯಾದ ನಯನತಾರಾ
ನಿರ್ದೇಶಕ ವಿಗ್ನೇಶ್ ಶಿವನ್ ಮತ್ತು ನಟಿ ನಯನತಾರಾ
ಆಯೇಷಾ ಬಾನು
|

Updated on:Jan 04, 2021 | 6:53 AM

Share

ಬಹುಭಾಷಾ ನಟಿ ನಯನತಾರ ಮುಟ್ಟಿದ್ದೆಲ್ಲಾ ಚಿನ್ನ ಅನ್ನೋ ಹಾಗೇ ಅಭಿನಯಿಸಿದ ಹಲವು ಸಿನಿಮಾಗಳು ಸೂಪರ್‌ ಹಿಟ್‌ ಆಗಿವೆ. ಸಾಲು ಸಾಲು ಸಿನಿಮಾಗಳಲ್ಲಿ ವಿಭಿನ್ನ ಪಾತ್ರದಲ್ಲಿ ನಟಿಸಿ ಸೈ ಎನ್ನಿಸಿಕೊಂಡಿರೋ ನಯನತಾರಾ ಲೇಡಿ ಸೂಪರ್ ಸ್ಟಾರ್ ಅಂತಾನೇ ಫೇಮಸ್. ಟಾಲಿವುಡ್, ಕಾಲಿವುಡ್, ಮಾಲಿವುಡ್ ಸೇರಿದಂತೆ ಹಲವು ಸಿನಿಮಾ ಇಂಡಸ್ಟ್ರಿಯಲ್ಲಿ ಮೋಡಿ ಮಾಡಿರೋ ಚೆಲುವೆ ಈಗ ವೈವಾಹಿ ಜೀವನಕ್ಕೆ ಕಾಲಿಡೋಕೆ ರೆಡಿಯಾಗಿದ್ದಾರಂತೆ.

ತಮ್ಮ ಬಹುಕಾಲದ ಗೆಳೆಯ ನಿರ್ದೇಶಕ ವಿಗ್ನೇಶ್ ಶಿವನ್ ಜೊತೆ ನಯನತಾರಾ ಡೀಪ್ ಲವ್ ನಲ್ಲಿ ಬಿದ್ದಿದ್ದಾರೆ ಅನ್ನೋ ಸುದ್ದಿ ಗುಟ್ಟಾಗಿ ಉಳಿದಿಲ್ಲ. ಹೀಗಾಗಿ ನಯನತಾರಾ ಹಾಗು ವಿಗ್ನೇಶ್ ಕಳೆದ ವರ್ಷ ಚೆನ್ನೈನಲ್ಲಿ ಹೊಸ ಮನೆಯೊಂದನ್ನ ಖರೀದಿಸಿ ವೈವಾಹಿಕ ಜೀವನಕ್ಕೆ ಕಾಲಿಡೋಕೆ ರೆಡಿಯಾಗಿದ್ರು. ಕಳೆದ ವರ್ಷ ಅದಕ್ಕೂ ಬ್ರೇಕ್ ಬಿದ್ದುತ್ತು. ಈಗ ಮುಂದಿನ ತಿಂಗಳು ವೈವಾಹಿಕ ಜೀವನಕ್ಕೆ ಕಾಲಿಡೋಕೆ ಈ ಜೋಡಿ ರೆಡಿಯಾಗಿದೆ ಅನ್ನೋ ಮಾತು ಬಲವಾಗಿ ಕೇಳಿ ಬರ್ತಿದೆ.

ಹಿಂದೂ ಹಾಗು ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆ ಸದ್ಯದ ಮಾಹಿತಿ ಪ್ರಕಾರ ಹಿಂದೂ ಹಾಗು ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆ ಆಗಲಿದ್ದು ಅವರ ಕುಟುಂಬದವರು ಹಾಗು ಆಪ್ತರು ಮಾತ್ರವೇ ನಯನತಾರಾ ಹಾಗು ವಿಗ್ನೇಶ್ ಮದುವೆಯಲ್ಲಿ ಭಾಗವಹಿಸೋಕೆ ಅವಕಾಶ ನೀಡಲಾಗುತ್ತಂತೆ.

ಈ ನಡುವೆ ಎಲ್ಲೇ ಹೋದ್ರು ಜೊತೆ ಜೊತೆಯಾಗಿ ಸುತ್ತಾಡಿ ಮನಸಾರೆ ಮೆಚ್ಚಿಕೊಂಡಿರೋ ಜೋಡಿ ಮುಂದಿನ ತಿಂಗಳು ಮದುವೆ ಆಗೋಕೆ ರೆಡಿಯಾಗಿದೆಯಂತೆ. ಒಟ್ನಲ್ಲಿ ಆಗಾಗ ತಮ್ಮ ಮದುವೆ ವಿಚಾರಕ್ಕೆ ಸುದ್ದಿಯಾಗ್ತಿದ್ದ ಜೋಡಿ ಈಗಲಾದ್ರೂ ಈ ಮಾತನ್ನು ನಿಜ ಮಾಡಿ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಡುತ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ.

ಲಾಕ್​ಡೌನ್ ಎಫೆಕ್ಟ್​: ದೇವಾಲಯದಲ್ಲಿ ಸರಳವಾಗಿ ಸಪ್ತಪದಿ ತುಳಿಯಲಿರುವ ನಯನತಾರಾ?

Published On - 6:53 am, Mon, 4 January 21

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!