AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಕೇಸ್‌ನಲ್ಲಿ ಖ್ಯಾತ ಕಾಮಿಡಿಯನ್ ಭಾರತಿ ಸಿಂಗ್ ಪತಿಯೂ ಅರೆಸ್ಟ್

ಮುಂಬೈ: ಡ್ರಗ್ಸ್ ಕೇಸ್​ ಪ್ರಕರಣದಲ್ಲಿ ಕಾಮಿಡಿಯನ್ ಭಾರತಿ ಸಿಂಗ್ ಪತಿ ಹರ್ಷ್ ಲಿಂಬಾಚಿಯಾನನ್ನು ಬಂಧಿಸಲಾಗಿದೆ. ನಿನ್ನೆ ಹಿಂದಿ ಸ್ಟಾಂಡ್ ಅಪ್ ಕಾಮಿಡಿಯನ್ ಭಾರತಿ ಸಿಂಗ್ ಮನೆ ಮೇಲೆ ದಾಳಿ ನಡೆಸಿ ಎನ್​ಸಿಬಿ ಅಧಿಕಾರಿಗಳು 86.5 ಗ್ರಾಂ ಗಾಂಜಾ ಸೀಜ್ ಮಾಡಿದ್ದರು. ಈ ಸಂಬಂಧ ಭಾರತಿ ಸಿಂಗ್ ಅರೆಸ್ಟ್ ಆಗಿದ್ದರು. ಸದ್ಯ ಈಗ ಮುಂಬೈನಲ್ಲಿ ಎನ್‌ಸಿಬಿ ಅಧಿಕಾರಿಗಳು ಭಾರತಿ ಸಿಂಗ್ ಪತಿ ಹರ್ಷನನ್ನು ಬಂಧಿಸಿದ್ದಾರೆ. ಮುಂಬೈನ ಅಂಧೇರಿಯಲ್ಲಿರುವ ಭಾರತಿ ಸಿಂಗ್ ಮನೆ ಮೇಲೆ ರೇಡ್ ಮಾಡಿದ್ದ ವೇಳೆ ಗಾಂಜಾ […]

ಡ್ರಗ್ಸ್ ಕೇಸ್‌ನಲ್ಲಿ ಖ್ಯಾತ ಕಾಮಿಡಿಯನ್ ಭಾರತಿ ಸಿಂಗ್ ಪತಿಯೂ ಅರೆಸ್ಟ್
ಆಯೇಷಾ ಬಾನು
|

Updated on: Nov 22, 2020 | 8:14 AM

Share

ಮುಂಬೈ: ಡ್ರಗ್ಸ್ ಕೇಸ್​ ಪ್ರಕರಣದಲ್ಲಿ ಕಾಮಿಡಿಯನ್ ಭಾರತಿ ಸಿಂಗ್ ಪತಿ ಹರ್ಷ್ ಲಿಂಬಾಚಿಯಾನನ್ನು ಬಂಧಿಸಲಾಗಿದೆ.

ನಿನ್ನೆ ಹಿಂದಿ ಸ್ಟಾಂಡ್ ಅಪ್ ಕಾಮಿಡಿಯನ್ ಭಾರತಿ ಸಿಂಗ್ ಮನೆ ಮೇಲೆ ದಾಳಿ ನಡೆಸಿ ಎನ್​ಸಿಬಿ ಅಧಿಕಾರಿಗಳು 86.5 ಗ್ರಾಂ ಗಾಂಜಾ ಸೀಜ್ ಮಾಡಿದ್ದರು. ಈ ಸಂಬಂಧ ಭಾರತಿ ಸಿಂಗ್ ಅರೆಸ್ಟ್ ಆಗಿದ್ದರು. ಸದ್ಯ ಈಗ ಮುಂಬೈನಲ್ಲಿ ಎನ್‌ಸಿಬಿ ಅಧಿಕಾರಿಗಳು ಭಾರತಿ ಸಿಂಗ್ ಪತಿ ಹರ್ಷನನ್ನು ಬಂಧಿಸಿದ್ದಾರೆ.

ಮುಂಬೈನ ಅಂಧೇರಿಯಲ್ಲಿರುವ ಭಾರತಿ ಸಿಂಗ್ ಮನೆ ಮೇಲೆ ರೇಡ್ ಮಾಡಿದ್ದ ವೇಳೆ ಗಾಂಜಾ ಸಿಕ್ಕಿತ್ತು. NCB ವಿಚಾರಣೆ ವೇಳೆ ಗಾಂಜಾ ಸೇವನೆ ಬಗ್ಗೆ ತಪ್ಪೊಪ್ಪಿಗೆ ಹಿನ್ನೆಲೆಯಲ್ಲಿ ವಿಚಾರಣೆಯ ಬಳಿಕ ಭಾರತಿ ಸಿಂಗ್ ಪತಿ ಹರ್ಷ್​ನನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಬಾಲಿವುಡ್​ನ ಖ್ಯಾತ ಕಾಮಿಡಿ ಸ್ಟಾರ್ ಮನೆಯಲ್ಲಿ ಗಾಂಜಾ, ಭಾರತಿ ಸಿಂಗ್ ಅರೆಸ್ಟ್

Follow Us
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!