AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನ ಖ್ಯಾತ ಕಾಮಿಡಿ ಸ್ಟಾರ್ ಮನೆಯಲ್ಲಿ ಗಾಂಜಾ, ಭಾರತಿ ಸಿಂಗ್ ಅರೆಸ್ಟ್

ಸುಶಾಂತ್ ಸಾವಿನ ಸುತ್ತಾ ಸುತ್ತುತ್ತಿರುವ ತನಿಖೆ ಭಯಾನಕ ವಿಚಾರಗಳನ್ನ ರಿವೀಲ್ ಮಾಡುತ್ತಿದೆ. ಇಷ್ಟೆಲ್ಲದ್ರ ನಡುವೆ ಫೇಮಸ್ ಆಗಿರುವ ಕಾಮಿಡಿಯನ್ ಒಬ್ಬರ ಬಂಡವಾಳವನ್ನೂ NCB ಬಯಲು ಮಾಡಿದ್ದು ಬಾಲಿವುಡ್ ಅಂಗಳದಲ್ಲಿ ಸಂಚಲನ ಸೃಷ್ಟಿಯಾಗುವಂತೆ ಮಾಡಿದೆ. ಬಾಲಿವುಡ್​ನ ಉದಯೋನ್ಮುಕ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬೆನ್ನುಬಿದ್ದಿರುವ ತನಿಖಾ ತಂಡಗಳು ದಿನದಿಂದ ದಿನಕ್ಕೆ ಹೊಸ ಹೊಸ ವಿಚಾರಗಳನ್ನ ಬೆದಕುತ್ತಿವೆ. ಹೀಗೆ ತನಿಖೆಯ ಜಾಡು ಹಿಡಿದು ಹೊರಟಿರುವ ಟೀಂಗೆ ಭಯಾನಕ ವಿಚಾರ ರಿವೀಲ್ ಆಗಿದೆ. ಕಾಮಿಡಿ ಸ್ಟಾರ್ ಮನೆಯಲ್ಲಿ ಗಾಂಜಾ! ಯೆಸ್ […]

ಬಾಲಿವುಡ್​ನ ಖ್ಯಾತ ಕಾಮಿಡಿ ಸ್ಟಾರ್ ಮನೆಯಲ್ಲಿ ಗಾಂಜಾ, ಭಾರತಿ ಸಿಂಗ್ ಅರೆಸ್ಟ್
ಆಯೇಷಾ ಬಾನು
|

Updated on: Nov 22, 2020 | 7:53 AM

Share

ಸುಶಾಂತ್ ಸಾವಿನ ಸುತ್ತಾ ಸುತ್ತುತ್ತಿರುವ ತನಿಖೆ ಭಯಾನಕ ವಿಚಾರಗಳನ್ನ ರಿವೀಲ್ ಮಾಡುತ್ತಿದೆ. ಇಷ್ಟೆಲ್ಲದ್ರ ನಡುವೆ ಫೇಮಸ್ ಆಗಿರುವ ಕಾಮಿಡಿಯನ್ ಒಬ್ಬರ ಬಂಡವಾಳವನ್ನೂ NCB ಬಯಲು ಮಾಡಿದ್ದು ಬಾಲಿವುಡ್ ಅಂಗಳದಲ್ಲಿ ಸಂಚಲನ ಸೃಷ್ಟಿಯಾಗುವಂತೆ ಮಾಡಿದೆ.

ಬಾಲಿವುಡ್​ನ ಉದಯೋನ್ಮುಕ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬೆನ್ನುಬಿದ್ದಿರುವ ತನಿಖಾ ತಂಡಗಳು ದಿನದಿಂದ ದಿನಕ್ಕೆ ಹೊಸ ಹೊಸ ವಿಚಾರಗಳನ್ನ ಬೆದಕುತ್ತಿವೆ. ಹೀಗೆ ತನಿಖೆಯ ಜಾಡು ಹಿಡಿದು ಹೊರಟಿರುವ ಟೀಂಗೆ ಭಯಾನಕ ವಿಚಾರ ರಿವೀಲ್ ಆಗಿದೆ.

ಕಾಮಿಡಿ ಸ್ಟಾರ್ ಮನೆಯಲ್ಲಿ ಗಾಂಜಾ! ಯೆಸ್ ಹಿಂದಿ ಸ್ಟಾಂಡ್ ಅಪ್ ಕಾಮಿಡಿಯನ್ ಭಾರತಿ ಸಿಂಗ್ ಮನೆಯಲ್ಲಿ ಎನ್​ಸಿಬಿ ಅಧಿಕಾರಿಗಳು ಗಾಂಜಾ ಸೀಜ್ ಮಾಡಿದ್ದಾರೆ ಎನ್ನಲಾಗಿದೆ. ಮುಂಬೈನ ಅಂಧೇರಿಯಲ್ಲಿರುವ ಸ್ಟಾಂಡ್ ಅಪ್ ಕಾಮಿಡಿಯನ್ ಭಾರತಿ ಸಿಂಗ್ ಮನೆ ಮೇಲೆ ರೇಡ್ ಆಗಿತ್ತು. ಈ ಸಂದರ್ಭದಲ್ಲಿ ಎನ್​ಸಿಬಿ ಅಧಿಕಾರಿಗಳಿಗೆ ಶಾಕ್ ಆಗಿತ್ತು. ಏಕೆಂದರೆ ಅಲ್ಲಿ 86.5 ಗ್ರಾಂ ಗಾಂಜಾ ಸಿಕ್ಕಿತ್ತು. ಹೀಗಾಗಿ ಭಾರತಿ ಸಿಂಗ್ ವಿಚಾರಣೆ ನಡೆಸಲಾಗುತ್ತಿದೆ.

ಒಟ್ನಲ್ಲಿ ದಿನದಿಂದ ದಿನಕ್ಕೆ ಸುಶಾಂತ್ ಪ್ರಕರಣ ದೊಡ್ಡ ತಿರುವು ಪಡೆಯುತ್ತಿದೆ. ಸುಶಾಂತ್ ಪ್ರಕರಣದ ಜೊತೆ ಹಲವರ ಬಣ್ಣ ಕೂಡ ಬಯಲಾಗುತ್ತಿದೆ. ಈಗಾಗಲೇ ಬಾಲಿವುಡ್ ಸ್ಟಾರ್​ಗಳನ್ನ ಎನ್​ಸಿಬಿ ಹೆಡೆಮುರಿ ಕಟ್ಟಿದೆ. ಇದರ ಜೊತೆ ಜೊತೆಗೆ ಇನ್ನೂ ಹಲವರು ಖೆಡ್ಡಾಗಿ ಬೀಳುವ ಮುನ್ಸೂಚನೆ ಸಿಕ್ಕಿದೆ. ಇಷ್ಟೆಲ್ಲದರ ಮಧ್ಯೆ ಕಾಮಿಡಿಯನ್ ಕೂಡ ಗಾಂಜಾ ಇಟ್ಟಕೊಂಡು ಲಾಕ್ ಆಗಿರೋದು ಭಾರಿ ಸಂಚಲನ ಸೃಷ್ಟಿಸಿದೆ.

ಇದನ್ನೂ ಓದಿ: ಕಾಮಿಡಿಯನ್ ಭಾರತಿ ಸಿಂಗ್ ಮನೆ ಮೇಲೆ NCB ದಾಳಿ

Follow Us
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!