AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನ ಖ್ಯಾತ ಕಾಮಿಡಿ ಸ್ಟಾರ್ ಮನೆಯಲ್ಲಿ ಗಾಂಜಾ, ಭಾರತಿ ಸಿಂಗ್ ಅರೆಸ್ಟ್

ಸುಶಾಂತ್ ಸಾವಿನ ಸುತ್ತಾ ಸುತ್ತುತ್ತಿರುವ ತನಿಖೆ ಭಯಾನಕ ವಿಚಾರಗಳನ್ನ ರಿವೀಲ್ ಮಾಡುತ್ತಿದೆ. ಇಷ್ಟೆಲ್ಲದ್ರ ನಡುವೆ ಫೇಮಸ್ ಆಗಿರುವ ಕಾಮಿಡಿಯನ್ ಒಬ್ಬರ ಬಂಡವಾಳವನ್ನೂ NCB ಬಯಲು ಮಾಡಿದ್ದು ಬಾಲಿವುಡ್ ಅಂಗಳದಲ್ಲಿ ಸಂಚಲನ ಸೃಷ್ಟಿಯಾಗುವಂತೆ ಮಾಡಿದೆ. ಬಾಲಿವುಡ್​ನ ಉದಯೋನ್ಮುಕ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬೆನ್ನುಬಿದ್ದಿರುವ ತನಿಖಾ ತಂಡಗಳು ದಿನದಿಂದ ದಿನಕ್ಕೆ ಹೊಸ ಹೊಸ ವಿಚಾರಗಳನ್ನ ಬೆದಕುತ್ತಿವೆ. ಹೀಗೆ ತನಿಖೆಯ ಜಾಡು ಹಿಡಿದು ಹೊರಟಿರುವ ಟೀಂಗೆ ಭಯಾನಕ ವಿಚಾರ ರಿವೀಲ್ ಆಗಿದೆ. ಕಾಮಿಡಿ ಸ್ಟಾರ್ ಮನೆಯಲ್ಲಿ ಗಾಂಜಾ! ಯೆಸ್ […]

ಬಾಲಿವುಡ್​ನ ಖ್ಯಾತ ಕಾಮಿಡಿ ಸ್ಟಾರ್ ಮನೆಯಲ್ಲಿ ಗಾಂಜಾ, ಭಾರತಿ ಸಿಂಗ್ ಅರೆಸ್ಟ್
ಆಯೇಷಾ ಬಾನು
|

Updated on: Nov 22, 2020 | 7:53 AM

Share

ಸುಶಾಂತ್ ಸಾವಿನ ಸುತ್ತಾ ಸುತ್ತುತ್ತಿರುವ ತನಿಖೆ ಭಯಾನಕ ವಿಚಾರಗಳನ್ನ ರಿವೀಲ್ ಮಾಡುತ್ತಿದೆ. ಇಷ್ಟೆಲ್ಲದ್ರ ನಡುವೆ ಫೇಮಸ್ ಆಗಿರುವ ಕಾಮಿಡಿಯನ್ ಒಬ್ಬರ ಬಂಡವಾಳವನ್ನೂ NCB ಬಯಲು ಮಾಡಿದ್ದು ಬಾಲಿವುಡ್ ಅಂಗಳದಲ್ಲಿ ಸಂಚಲನ ಸೃಷ್ಟಿಯಾಗುವಂತೆ ಮಾಡಿದೆ.

ಬಾಲಿವುಡ್​ನ ಉದಯೋನ್ಮುಕ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬೆನ್ನುಬಿದ್ದಿರುವ ತನಿಖಾ ತಂಡಗಳು ದಿನದಿಂದ ದಿನಕ್ಕೆ ಹೊಸ ಹೊಸ ವಿಚಾರಗಳನ್ನ ಬೆದಕುತ್ತಿವೆ. ಹೀಗೆ ತನಿಖೆಯ ಜಾಡು ಹಿಡಿದು ಹೊರಟಿರುವ ಟೀಂಗೆ ಭಯಾನಕ ವಿಚಾರ ರಿವೀಲ್ ಆಗಿದೆ.

ಕಾಮಿಡಿ ಸ್ಟಾರ್ ಮನೆಯಲ್ಲಿ ಗಾಂಜಾ! ಯೆಸ್ ಹಿಂದಿ ಸ್ಟಾಂಡ್ ಅಪ್ ಕಾಮಿಡಿಯನ್ ಭಾರತಿ ಸಿಂಗ್ ಮನೆಯಲ್ಲಿ ಎನ್​ಸಿಬಿ ಅಧಿಕಾರಿಗಳು ಗಾಂಜಾ ಸೀಜ್ ಮಾಡಿದ್ದಾರೆ ಎನ್ನಲಾಗಿದೆ. ಮುಂಬೈನ ಅಂಧೇರಿಯಲ್ಲಿರುವ ಸ್ಟಾಂಡ್ ಅಪ್ ಕಾಮಿಡಿಯನ್ ಭಾರತಿ ಸಿಂಗ್ ಮನೆ ಮೇಲೆ ರೇಡ್ ಆಗಿತ್ತು. ಈ ಸಂದರ್ಭದಲ್ಲಿ ಎನ್​ಸಿಬಿ ಅಧಿಕಾರಿಗಳಿಗೆ ಶಾಕ್ ಆಗಿತ್ತು. ಏಕೆಂದರೆ ಅಲ್ಲಿ 86.5 ಗ್ರಾಂ ಗಾಂಜಾ ಸಿಕ್ಕಿತ್ತು. ಹೀಗಾಗಿ ಭಾರತಿ ಸಿಂಗ್ ವಿಚಾರಣೆ ನಡೆಸಲಾಗುತ್ತಿದೆ.

ಒಟ್ನಲ್ಲಿ ದಿನದಿಂದ ದಿನಕ್ಕೆ ಸುಶಾಂತ್ ಪ್ರಕರಣ ದೊಡ್ಡ ತಿರುವು ಪಡೆಯುತ್ತಿದೆ. ಸುಶಾಂತ್ ಪ್ರಕರಣದ ಜೊತೆ ಹಲವರ ಬಣ್ಣ ಕೂಡ ಬಯಲಾಗುತ್ತಿದೆ. ಈಗಾಗಲೇ ಬಾಲಿವುಡ್ ಸ್ಟಾರ್​ಗಳನ್ನ ಎನ್​ಸಿಬಿ ಹೆಡೆಮುರಿ ಕಟ್ಟಿದೆ. ಇದರ ಜೊತೆ ಜೊತೆಗೆ ಇನ್ನೂ ಹಲವರು ಖೆಡ್ಡಾಗಿ ಬೀಳುವ ಮುನ್ಸೂಚನೆ ಸಿಕ್ಕಿದೆ. ಇಷ್ಟೆಲ್ಲದರ ಮಧ್ಯೆ ಕಾಮಿಡಿಯನ್ ಕೂಡ ಗಾಂಜಾ ಇಟ್ಟಕೊಂಡು ಲಾಕ್ ಆಗಿರೋದು ಭಾರಿ ಸಂಚಲನ ಸೃಷ್ಟಿಸಿದೆ.

ಇದನ್ನೂ ಓದಿ: ಕಾಮಿಡಿಯನ್ ಭಾರತಿ ಸಿಂಗ್ ಮನೆ ಮೇಲೆ NCB ದಾಳಿ

ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ