AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನ ಖ್ಯಾತ ಕಾಮಿಡಿ ಸ್ಟಾರ್ ಮನೆಯಲ್ಲಿ ಗಾಂಜಾ, ಭಾರತಿ ಸಿಂಗ್ ಅರೆಸ್ಟ್

ಸುಶಾಂತ್ ಸಾವಿನ ಸುತ್ತಾ ಸುತ್ತುತ್ತಿರುವ ತನಿಖೆ ಭಯಾನಕ ವಿಚಾರಗಳನ್ನ ರಿವೀಲ್ ಮಾಡುತ್ತಿದೆ. ಇಷ್ಟೆಲ್ಲದ್ರ ನಡುವೆ ಫೇಮಸ್ ಆಗಿರುವ ಕಾಮಿಡಿಯನ್ ಒಬ್ಬರ ಬಂಡವಾಳವನ್ನೂ NCB ಬಯಲು ಮಾಡಿದ್ದು ಬಾಲಿವುಡ್ ಅಂಗಳದಲ್ಲಿ ಸಂಚಲನ ಸೃಷ್ಟಿಯಾಗುವಂತೆ ಮಾಡಿದೆ. ಬಾಲಿವುಡ್​ನ ಉದಯೋನ್ಮುಕ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬೆನ್ನುಬಿದ್ದಿರುವ ತನಿಖಾ ತಂಡಗಳು ದಿನದಿಂದ ದಿನಕ್ಕೆ ಹೊಸ ಹೊಸ ವಿಚಾರಗಳನ್ನ ಬೆದಕುತ್ತಿವೆ. ಹೀಗೆ ತನಿಖೆಯ ಜಾಡು ಹಿಡಿದು ಹೊರಟಿರುವ ಟೀಂಗೆ ಭಯಾನಕ ವಿಚಾರ ರಿವೀಲ್ ಆಗಿದೆ. ಕಾಮಿಡಿ ಸ್ಟಾರ್ ಮನೆಯಲ್ಲಿ ಗಾಂಜಾ! ಯೆಸ್ […]

ಬಾಲಿವುಡ್​ನ ಖ್ಯಾತ ಕಾಮಿಡಿ ಸ್ಟಾರ್ ಮನೆಯಲ್ಲಿ ಗಾಂಜಾ, ಭಾರತಿ ಸಿಂಗ್ ಅರೆಸ್ಟ್
ಆಯೇಷಾ ಬಾನು
|

Updated on: Nov 22, 2020 | 7:53 AM

Share

ಸುಶಾಂತ್ ಸಾವಿನ ಸುತ್ತಾ ಸುತ್ತುತ್ತಿರುವ ತನಿಖೆ ಭಯಾನಕ ವಿಚಾರಗಳನ್ನ ರಿವೀಲ್ ಮಾಡುತ್ತಿದೆ. ಇಷ್ಟೆಲ್ಲದ್ರ ನಡುವೆ ಫೇಮಸ್ ಆಗಿರುವ ಕಾಮಿಡಿಯನ್ ಒಬ್ಬರ ಬಂಡವಾಳವನ್ನೂ NCB ಬಯಲು ಮಾಡಿದ್ದು ಬಾಲಿವುಡ್ ಅಂಗಳದಲ್ಲಿ ಸಂಚಲನ ಸೃಷ್ಟಿಯಾಗುವಂತೆ ಮಾಡಿದೆ.

ಬಾಲಿವುಡ್​ನ ಉದಯೋನ್ಮುಕ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬೆನ್ನುಬಿದ್ದಿರುವ ತನಿಖಾ ತಂಡಗಳು ದಿನದಿಂದ ದಿನಕ್ಕೆ ಹೊಸ ಹೊಸ ವಿಚಾರಗಳನ್ನ ಬೆದಕುತ್ತಿವೆ. ಹೀಗೆ ತನಿಖೆಯ ಜಾಡು ಹಿಡಿದು ಹೊರಟಿರುವ ಟೀಂಗೆ ಭಯಾನಕ ವಿಚಾರ ರಿವೀಲ್ ಆಗಿದೆ.

ಕಾಮಿಡಿ ಸ್ಟಾರ್ ಮನೆಯಲ್ಲಿ ಗಾಂಜಾ! ಯೆಸ್ ಹಿಂದಿ ಸ್ಟಾಂಡ್ ಅಪ್ ಕಾಮಿಡಿಯನ್ ಭಾರತಿ ಸಿಂಗ್ ಮನೆಯಲ್ಲಿ ಎನ್​ಸಿಬಿ ಅಧಿಕಾರಿಗಳು ಗಾಂಜಾ ಸೀಜ್ ಮಾಡಿದ್ದಾರೆ ಎನ್ನಲಾಗಿದೆ. ಮುಂಬೈನ ಅಂಧೇರಿಯಲ್ಲಿರುವ ಸ್ಟಾಂಡ್ ಅಪ್ ಕಾಮಿಡಿಯನ್ ಭಾರತಿ ಸಿಂಗ್ ಮನೆ ಮೇಲೆ ರೇಡ್ ಆಗಿತ್ತು. ಈ ಸಂದರ್ಭದಲ್ಲಿ ಎನ್​ಸಿಬಿ ಅಧಿಕಾರಿಗಳಿಗೆ ಶಾಕ್ ಆಗಿತ್ತು. ಏಕೆಂದರೆ ಅಲ್ಲಿ 86.5 ಗ್ರಾಂ ಗಾಂಜಾ ಸಿಕ್ಕಿತ್ತು. ಹೀಗಾಗಿ ಭಾರತಿ ಸಿಂಗ್ ವಿಚಾರಣೆ ನಡೆಸಲಾಗುತ್ತಿದೆ.

ಒಟ್ನಲ್ಲಿ ದಿನದಿಂದ ದಿನಕ್ಕೆ ಸುಶಾಂತ್ ಪ್ರಕರಣ ದೊಡ್ಡ ತಿರುವು ಪಡೆಯುತ್ತಿದೆ. ಸುಶಾಂತ್ ಪ್ರಕರಣದ ಜೊತೆ ಹಲವರ ಬಣ್ಣ ಕೂಡ ಬಯಲಾಗುತ್ತಿದೆ. ಈಗಾಗಲೇ ಬಾಲಿವುಡ್ ಸ್ಟಾರ್​ಗಳನ್ನ ಎನ್​ಸಿಬಿ ಹೆಡೆಮುರಿ ಕಟ್ಟಿದೆ. ಇದರ ಜೊತೆ ಜೊತೆಗೆ ಇನ್ನೂ ಹಲವರು ಖೆಡ್ಡಾಗಿ ಬೀಳುವ ಮುನ್ಸೂಚನೆ ಸಿಕ್ಕಿದೆ. ಇಷ್ಟೆಲ್ಲದರ ಮಧ್ಯೆ ಕಾಮಿಡಿಯನ್ ಕೂಡ ಗಾಂಜಾ ಇಟ್ಟಕೊಂಡು ಲಾಕ್ ಆಗಿರೋದು ಭಾರಿ ಸಂಚಲನ ಸೃಷ್ಟಿಸಿದೆ.

ಇದನ್ನೂ ಓದಿ: ಕಾಮಿಡಿಯನ್ ಭಾರತಿ ಸಿಂಗ್ ಮನೆ ಮೇಲೆ NCB ದಾಳಿ

ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ಜ್ಯುವೆಲರಿ ಶಾಪ್‌ ದರೋಡೆ: ಕಳ್ಳರು ಸಿಕ್ಕಿಬಿದ್ದ ರೋಚಕತೆ ಬಿಚ್ಚಿಟ್ಟ ಎಸ್ಪಿ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ