AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NCB ವಿಚಾರಣೆಗೆ ಮಾಜಿ ಕಾರ್ಪೋರೇಟರ್ ಪುತ್ರ ಚಕ್ಕರ್, ಮತ್ತೆ ನೋಟಿಸ್ ಜಾರಿ

ಬೆಂಗಳೂರು: ಮಾದಕ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಾಜಿ ಕಾರ್ಪೋರೇಟರ್ ಕೇಶವ್ ಮೂರ್ತಿ ಮಗನಿಗೆ NCB ನೋಟಿಸ್ ನೀಡಿದೆ. ಇದೇ ತಿಂಗಳ 7 ನೇ ತಾರೀಖಿನಂದು NCB ಅಧಿಕಾರಿಗಳ ಎದುರು ಹಾಜರಾಗುವಂತೆ ಈ ಹಿಂದೆಯೇ ನೋಟಿಸ್ ನೀಡಲಾಗಿತ್ತು. ಅದರಂತೆ ಮಾಜಿ ಕಾರ್ಪೋರೇಟರ್ ಕೇಶವ್ ಮೂರ್ತಿ ಅವರು ನನ್ನ ಮಗ ಮುಂಬೈಗೆ ಹೋಗಿದ್ದಾನೆ. NCB ಅಧಿಕಾಗಳ ಎದುರು ಹಾಜರಾಗುತ್ತಾನೆ ಎಂದಿದ್ದರು. ಆದರೆ ಕೇಶವ್ ಮೂರ್ತಿ ಮಗ ಯಶಸ್ ತನಿಖೆಗೆ ಸ್ಪಂದಿಸಿಲ್ಲ. NCB ಕಚೇರಿಗೆ ಭೇಟಿ ನೀಡಿಲ್ಲ. ಅನಾರೋಗ್ಯದ ನಾಟಕವಾಡಿದ್ದಾನೆ. […]

NCB ವಿಚಾರಣೆಗೆ ಮಾಜಿ ಕಾರ್ಪೋರೇಟರ್ ಪುತ್ರ ಚಕ್ಕರ್, ಮತ್ತೆ ನೋಟಿಸ್ ಜಾರಿ
ಆಯೇಷಾ ಬಾನು
| Edited By: |

Updated on:Sep 14, 2020 | 8:35 AM

Share

ಬೆಂಗಳೂರು: ಮಾದಕ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಾಜಿ ಕಾರ್ಪೋರೇಟರ್ ಕೇಶವ್ ಮೂರ್ತಿ ಮಗನಿಗೆ NCB ನೋಟಿಸ್ ನೀಡಿದೆ.

ಇದೇ ತಿಂಗಳ 7 ನೇ ತಾರೀಖಿನಂದು NCB ಅಧಿಕಾರಿಗಳ ಎದುರು ಹಾಜರಾಗುವಂತೆ ಈ ಹಿಂದೆಯೇ ನೋಟಿಸ್ ನೀಡಲಾಗಿತ್ತು. ಅದರಂತೆ ಮಾಜಿ ಕಾರ್ಪೋರೇಟರ್ ಕೇಶವ್ ಮೂರ್ತಿ ಅವರು ನನ್ನ ಮಗ ಮುಂಬೈಗೆ ಹೋಗಿದ್ದಾನೆ. NCB ಅಧಿಕಾಗಳ ಎದುರು ಹಾಜರಾಗುತ್ತಾನೆ ಎಂದಿದ್ದರು. ಆದರೆ ಕೇಶವ್ ಮೂರ್ತಿ ಮಗ ಯಶಸ್ ತನಿಖೆಗೆ ಸ್ಪಂದಿಸಿಲ್ಲ. NCB ಕಚೇರಿಗೆ ಭೇಟಿ ನೀಡಿಲ್ಲ. ಅನಾರೋಗ್ಯದ ನಾಟಕವಾಡಿದ್ದಾನೆ.

ಆಸ್ಪತ್ರೆಯಲ್ಲಿ ದಾಖಲಾಗಿರುವ ಬಗ್ಗೆ ವಕೀಲರ ಮುಖಾಂತರ ಮಾಹಿತಿ ನೀಡಲು ಪ್ಲಾನ್ ಮಾಡಿಕೊಂಡಿದ್ದ. ಮಗನಿಗೆ NCB ನೋಟಿಸ್ ನೀಡ್ತಿದ್ದಂತೆ ಮನೆ ಬಿಟ್ಟು ಕದಲದ ಕೇಶವ್ ಮೂರ್ತಿ, ಯಶಸ್ NCB ಅಧಿಕಾರಿಗಳ ಎದುರು ಹಾಜರಾದ್ರೆ ಬೆಂಗಳೂರಿನ ಮತ್ತಷ್ಟು ಕಾರ್ಪೋರೇಟರ್ಸ್​ಗಳು ಹಾಗೂ ಮಾಜಿ ಶಾಸಕರ ಮಕ್ಕಳ ಹೆಸರು ಬಯಲಾಗುವ ಸಾಧ್ಯತೆ ಇದೆ. ಹೀಗಾಗಿ ಯಶಸ್ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಅನುಮಾನ ಉದ್ಭವಿಸಿದೆ.

Published On - 8:02 am, Mon, 14 September 20

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ