AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಿಡಿಯನ್ ಭಾರತಿ ಸಿಂಗ್ ಮನೆ ಮೇಲೆ NCB ದಾಳಿ

ಮುಂಬೈ: ಮಾದಕವಸ್ತುಗಳ ದಾಸ್ತಾನು ಮತ್ತು ಬಳಕೆಯ ಅನುಮಾನದ ಮೇಲೆ ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಸಂಸ್ಥೆ (NCB -Narcotics Control Bureau) ಕಾಮಿಡಿಯನ್ ಭಾರತಿ ಸಿಂಗ್ ಅವರ ಮೇಲೆ ಶನಿವಾರ ಮುಂಜಾನೆ ದಾಳಿ ನಡೆಸಿದೆ. ವಿಚಾರಣೆ ಸಂದರ್ಭ ಭಾರತಿ ಮತ್ತು ಹರ್ಷ್ ಎಂಬ ಡ್ರಗ್ಸ್ ಪೆಡ್ಲರ್ಗಳು ನೀಡಿದ ಮಾಹಿತಿ ಅಧರಿಸಿ ದಾಳಿ ನಡೆದಿದೆ ಎಂದು ಎಬಿಪಿ ಲೈವ್ ಜಾಲತಾಣ ವರದಿ ಮಾಡಿದೆ. ‘ದಿ ಕಪಿಲ್ ಶರ್ಮಾ ಶೋ’ ಮೂಲಕ ಜನಪ್ರಿಯರಾದವರು ಭಾರತಿ. ‘ಝಲಕ್ ದಿಖ್ಲಾ ಝಾ‘, ‘ನಾಚ್ […]

ಕಾಮಿಡಿಯನ್ ಭಾರತಿ ಸಿಂಗ್ ಮನೆ ಮೇಲೆ NCB ದಾಳಿ
ಸಾಧು ಶ್ರೀನಾಥ್​
|

Updated on:Nov 21, 2020 | 1:19 PM

Share

ಮುಂಬೈ: ಮಾದಕವಸ್ತುಗಳ ದಾಸ್ತಾನು ಮತ್ತು ಬಳಕೆಯ ಅನುಮಾನದ ಮೇಲೆ ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಸಂಸ್ಥೆ (NCB -Narcotics Control Bureau) ಕಾಮಿಡಿಯನ್ ಭಾರತಿ ಸಿಂಗ್ ಅವರ ಮೇಲೆ ಶನಿವಾರ ಮುಂಜಾನೆ ದಾಳಿ ನಡೆಸಿದೆ.

ವಿಚಾರಣೆ ಸಂದರ್ಭ ಭಾರತಿ ಮತ್ತು ಹರ್ಷ್ ಎಂಬ ಡ್ರಗ್ಸ್ ಪೆಡ್ಲರ್ಗಳು ನೀಡಿದ ಮಾಹಿತಿ ಅಧರಿಸಿ ದಾಳಿ ನಡೆದಿದೆ ಎಂದು ಎಬಿಪಿ ಲೈವ್ ಜಾಲತಾಣ ವರದಿ ಮಾಡಿದೆ.

‘ದಿ ಕಪಿಲ್ ಶರ್ಮಾ ಶೋ’ ಮೂಲಕ ಜನಪ್ರಿಯರಾದವರು ಭಾರತಿ. ‘ಝಲಕ್ ದಿಖ್ಲಾ ಝಾ‘, ‘ನಾಚ್ ಬಲಿಯೇ’ ಸೇರಿದಂತೆ ಹಲವು ರಿಯಾಲಿಟಿ ಶೋಗಳ ಮೂಲಕ ಮನೆಮಾತಾಗಿದ್ದರು.

ಡಿಸೆಂಬರ್ 2017ರಲ್ಲಿ ಹರ್ಷ್ ಲಿಂಬ್ಚಿಯಾ ಅವರನ್ನು ಭಾರತಿ ಮದುವೆಯಾದರು. ಈ ಜೋಡಿ ಪ್ರಸ್ತುತ ಸೋನಿ ಟಿವಿಯಲ್ಲಿ ‘ಇಂಡಿಯಾಸ್ ಬೆಸ್ಟ್ ಡ್ಯಾನ್ಸರ್’ ನಡೆಸಿಕೊಡುತ್ತಿದೆ.

Published On - 1:18 pm, Sat, 21 November 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ