AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಮಿಡಿಯನ್ ಭಾರತಿ ಸಿಂಗ್ ಮನೆ ಮೇಲೆ NCB ದಾಳಿ

ಮುಂಬೈ: ಮಾದಕವಸ್ತುಗಳ ದಾಸ್ತಾನು ಮತ್ತು ಬಳಕೆಯ ಅನುಮಾನದ ಮೇಲೆ ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಸಂಸ್ಥೆ (NCB -Narcotics Control Bureau) ಕಾಮಿಡಿಯನ್ ಭಾರತಿ ಸಿಂಗ್ ಅವರ ಮೇಲೆ ಶನಿವಾರ ಮುಂಜಾನೆ ದಾಳಿ ನಡೆಸಿದೆ. ವಿಚಾರಣೆ ಸಂದರ್ಭ ಭಾರತಿ ಮತ್ತು ಹರ್ಷ್ ಎಂಬ ಡ್ರಗ್ಸ್ ಪೆಡ್ಲರ್ಗಳು ನೀಡಿದ ಮಾಹಿತಿ ಅಧರಿಸಿ ದಾಳಿ ನಡೆದಿದೆ ಎಂದು ಎಬಿಪಿ ಲೈವ್ ಜಾಲತಾಣ ವರದಿ ಮಾಡಿದೆ. ‘ದಿ ಕಪಿಲ್ ಶರ್ಮಾ ಶೋ’ ಮೂಲಕ ಜನಪ್ರಿಯರಾದವರು ಭಾರತಿ. ‘ಝಲಕ್ ದಿಖ್ಲಾ ಝಾ‘, ‘ನಾಚ್ […]

ಕಾಮಿಡಿಯನ್ ಭಾರತಿ ಸಿಂಗ್ ಮನೆ ಮೇಲೆ NCB ದಾಳಿ
Follow us
ಸಾಧು ಶ್ರೀನಾಥ್​
|

Updated on:Nov 21, 2020 | 1:19 PM

ಮುಂಬೈ: ಮಾದಕವಸ್ತುಗಳ ದಾಸ್ತಾನು ಮತ್ತು ಬಳಕೆಯ ಅನುಮಾನದ ಮೇಲೆ ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಸಂಸ್ಥೆ (NCB -Narcotics Control Bureau) ಕಾಮಿಡಿಯನ್ ಭಾರತಿ ಸಿಂಗ್ ಅವರ ಮೇಲೆ ಶನಿವಾರ ಮುಂಜಾನೆ ದಾಳಿ ನಡೆಸಿದೆ.

ವಿಚಾರಣೆ ಸಂದರ್ಭ ಭಾರತಿ ಮತ್ತು ಹರ್ಷ್ ಎಂಬ ಡ್ರಗ್ಸ್ ಪೆಡ್ಲರ್ಗಳು ನೀಡಿದ ಮಾಹಿತಿ ಅಧರಿಸಿ ದಾಳಿ ನಡೆದಿದೆ ಎಂದು ಎಬಿಪಿ ಲೈವ್ ಜಾಲತಾಣ ವರದಿ ಮಾಡಿದೆ.

‘ದಿ ಕಪಿಲ್ ಶರ್ಮಾ ಶೋ’ ಮೂಲಕ ಜನಪ್ರಿಯರಾದವರು ಭಾರತಿ. ‘ಝಲಕ್ ದಿಖ್ಲಾ ಝಾ‘, ‘ನಾಚ್ ಬಲಿಯೇ’ ಸೇರಿದಂತೆ ಹಲವು ರಿಯಾಲಿಟಿ ಶೋಗಳ ಮೂಲಕ ಮನೆಮಾತಾಗಿದ್ದರು.

ಡಿಸೆಂಬರ್ 2017ರಲ್ಲಿ ಹರ್ಷ್ ಲಿಂಬ್ಚಿಯಾ ಅವರನ್ನು ಭಾರತಿ ಮದುವೆಯಾದರು. ಈ ಜೋಡಿ ಪ್ರಸ್ತುತ ಸೋನಿ ಟಿವಿಯಲ್ಲಿ ‘ಇಂಡಿಯಾಸ್ ಬೆಸ್ಟ್ ಡ್ಯಾನ್ಸರ್’ ನಡೆಸಿಕೊಡುತ್ತಿದೆ.

Published On - 1:18 pm, Sat, 21 November 20

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ