AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿ, ಸಂಜನಾಗೆ ಮತ್ತೆ ಜೈಲೇ ಗತಿ: ಜಾಮೀನು ಅರ್ಜಿ ತಿರಸ್ಕಾರ

ಬೆಂಗಳೂರು: ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿಯನ್ನು ಕೋರ್ಟ್​ ತಿರಸ್ಕರಿಸಿದೆ. ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿರುವ ಆರೋಪದಡಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ಆದೇಶ ಇಂದು ನೀಡಲಾಯಿತು. NDPS ಜಡ್ಜ್ ಜಿ.ಎಂ.ಶೀನಪ್ಪ ಆದೇಶ ಹೊರಡಿಸಿದರು. ಜೊತೆಗೆ, ಈವರೆಗೂ ತಲೆಮರೆಸಿಕೊಂಡಿರುವ ಪ್ರಕರಣದ A1 ಆರೋಪಿ ಶಿವಪ್ರಕಾಶ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಲಾಯಿತು. ಇದಲ್ಲದೆ, ಮತ್ತೊಬ್ಬ ಆರೋಪಿ ವಿನಯ್ ಕುಮಾರ್ ಜಾಮೀನು ಅರ್ಜಿ ಸಜ ವಜಾಗೊಳಿಸಲಾಯಿತು. ಇದಲ್ಲದೆ, ರವಿಶಂಕರ್ ಜಾಮೀನು […]

ರಾಗಿಣಿ, ಸಂಜನಾಗೆ ಮತ್ತೆ ಜೈಲೇ ಗತಿ: ಜಾಮೀನು ಅರ್ಜಿ ತಿರಸ್ಕಾರ
ಸಂಜನಾ ಗಲ್ರಾನಿ(ಎಡ); ರಾಗಿಣಿ ದ್ವಿವೇದಿ (ಬಲ)
KUSHAL V
|

Updated on:Sep 28, 2020 | 4:22 PM

Share

ಬೆಂಗಳೂರು: ರಾಗಿಣಿ ಮತ್ತು ಸಂಜನಾರ ಜಾಮೀನು ಅರ್ಜಿಯನ್ನು ಕೋರ್ಟ್​ ತಿರಸ್ಕರಿಸಿದೆ.

ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿರುವ ಆರೋಪದಡಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ಆದೇಶ ಇಂದು ನೀಡಲಾಯಿತು. NDPS ಜಡ್ಜ್ ಜಿ.ಎಂ.ಶೀನಪ್ಪ ಆದೇಶ ಹೊರಡಿಸಿದರು. ಜೊತೆಗೆ, ಈವರೆಗೂ ತಲೆಮರೆಸಿಕೊಂಡಿರುವ ಪ್ರಕರಣದ A1 ಆರೋಪಿ ಶಿವಪ್ರಕಾಶ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಲಾಯಿತು. ಇದಲ್ಲದೆ, ಮತ್ತೊಬ್ಬ ಆರೋಪಿ ವಿನಯ್ ಕುಮಾರ್ ಜಾಮೀನು ಅರ್ಜಿ ಸಜ ವಜಾಗೊಳಿಸಲಾಯಿತು.

ಇದಲ್ಲದೆ, ರವಿಶಂಕರ್ ಜಾಮೀನು ಅರ್ಜಿ ವಿಚಾರಣೆಗೆ ಆಕ್ಷೇಪಣೆ ಸಲ್ಲಿಸಲು SPP ಕಾಲಾವಕಾಶ ಕೋರಿದ ಹಿನ್ನೆಲೆ ಸೆ.30ಕ್ಕೆ ಮುಂದೂಡಲಾಯಿತು. ಜೊತೆಗೆ, ಪ್ರಶಾಂತ್ ರಂಕ, ಅಭಿಸ್ವಾಮಿ, ವೈಭವ್ ಜೈನ್ ಮತ್ತು ಪ್ರಶಾಂತ್ ರಾಜು ಜಾಮೀನು ಅರ್ಜಿ ವಿಚಾರಣೆ ಸೆ.30ಕ್ಕೆ ಮುಂದೂಡಲಾಯಿತು. ವಿರೇನ್ ಖನ್ನ ಜಾಮೀನು ಅರ್ಜಿ ವಿಚಾರಣೆ ಅ.1ಕ್ಕೆ ಮುಂದೂಡಲಾಯಿತು.

Published On - 4:14 pm, Mon, 28 September 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ