Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಮಹಾಮಳೆ: ಪ್ರವಾಹದಲ್ಲಿ ಸಿಲುಕಿದ್ದ 6 ಶಾಲಾ ಸಿಬ್ಬಂದಿ ರಕ್ಷಣೆ..

ಕಲಬುರಗಿ: ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇದರಿಂದ ಜನಜೀವನ ಕಷ್ಟ ಪಡುತ್ತಿದೆ. ಪ್ರವಾಹಕ್ಕೆ ಸಿಲುಕಿ ನರಳುತ್ತಿದೆ. ಕಾಗಿಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ ಶಾಲೆ ಸಿಬ್ಬಂದಿಯನ್ನು ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ. ಸೇಡಂ ತಾಲೂಕಿನ ಮಳಖೇಡ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6 ಜನ ಸಿಬ್ಬಂದಿ ಸಿಲುಕಿದ್ದರು. ಅವರನ್ನು NDRF ತಂಡ ರಕ್ಷಿಸಿದೆ. ನಿನ್ನೆ ಬೆಳಗ್ಗೆ ಶಾಲೆಗೆ ಕಾಗಿಣಾ ನದಿಯ ನೀರು ನುಗ್ಗಿ ಸಿಬ್ಬಂದಿ ಪ್ರವಾಹದಲ್ಲಿ ಸಿಲುಕಿ ಪರದಾಡುತ್ತಿದ್ದರು. ವಸತಿ ಶಾಲೆಯಿಂದ ಬರಲಾಗದೆ ರಕ್ಷಣೆಗಾಗಿ ಪರಿತಪಿಸುತ್ತಿದ್ದರು. ಸದ್ಯ ಇಂದು […]

ಕಲಬುರಗಿ ಮಹಾಮಳೆ: ಪ್ರವಾಹದಲ್ಲಿ ಸಿಲುಕಿದ್ದ 6 ಶಾಲಾ ಸಿಬ್ಬಂದಿ ರಕ್ಷಣೆ..
Follow us
ಆಯೇಷಾ ಬಾನು
|

Updated on: Oct 15, 2020 | 7:06 AM

ಕಲಬುರಗಿ: ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇದರಿಂದ ಜನಜೀವನ ಕಷ್ಟ ಪಡುತ್ತಿದೆ. ಪ್ರವಾಹಕ್ಕೆ ಸಿಲುಕಿ ನರಳುತ್ತಿದೆ. ಕಾಗಿಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ ಶಾಲೆ ಸಿಬ್ಬಂದಿಯನ್ನು ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ. ಸೇಡಂ ತಾಲೂಕಿನ ಮಳಖೇಡ್ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6 ಜನ ಸಿಬ್ಬಂದಿ ಸಿಲುಕಿದ್ದರು. ಅವರನ್ನು NDRF ತಂಡ ರಕ್ಷಿಸಿದೆ.

ನಿನ್ನೆ ಬೆಳಗ್ಗೆ ಶಾಲೆಗೆ ಕಾಗಿಣಾ ನದಿಯ ನೀರು ನುಗ್ಗಿ ಸಿಬ್ಬಂದಿ ಪ್ರವಾಹದಲ್ಲಿ ಸಿಲುಕಿ ಪರದಾಡುತ್ತಿದ್ದರು. ವಸತಿ ಶಾಲೆಯಿಂದ ಬರಲಾಗದೆ ರಕ್ಷಣೆಗಾಗಿ ಪರಿತಪಿಸುತ್ತಿದ್ದರು. ಸದ್ಯ ಇಂದು ಬೆಳಗಿನ ಜಾವ 4. ಗಂಟೆಯ ಸಮಯಕ್ಕೆ NDRF ತಂಡದ ಸಿಬ್ಬಂದಿ ರಕ್ಷಣೆ ಮಾಡಿ 6 ಜನ ಶಾಲೆ ಸಿಬ್ಬಂದಿಯ ಪ್ರಾಣ ಉಳಿಸಿದೆ.

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ