AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಲಕಂಠನಿಗೆ ಎದುರಾಯ್ತು ಜಲಗಂಡಾಂತರ: ಶಿವನ ದೇಗುಲ ಜಲಾವೃತ

ಕಲಬುರಗಿ: ಇಷ್ಟು ದಿನ ಬಿಸಿಲಿನ ಬೇಗೆಯಲ್ಲಿ ಬಳಲಿದ್ದ ಜಿಲ್ಲೆಯ ಜನರಿಗೆ ಇದೀಗ ಮಳೆರಾಯನ ಕಾಟ ಶುರುವಾಗಿದೆ. ಜಿಲ್ಲೆಯಾದ್ಯಂತ ರಾತ್ರಿಯಿಡಿ ಸುರಿದ ಧಾರಾಕಾರ ಮಳೆಯಿಂದ ರೌದ್ರಾವತಿ ನದಿ ತುಂಬಿ ಹರಿಯುತ್ತಿದೆ. ಇದರಿಂದ ನದಿ ದಡದಲ್ಲಿದ್ದ ನೀಲಕಂಠ ಕಾಳೇಶ್ವರ ದೇವಸ್ಥಾನ ಜಲಾವೃತಗೊಂಡಿದೆ. ಜಿಲ್ಲೆಯ ಕಾಳಗಿ ಪಟ್ಟಣದಲ್ಲಿರುವ ನೀಲಕಂಠ ಕಾಳೇಶ್ವರ ದೇವಸ್ಥಾನ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಇದಲ್ಲದೆ, ಕಾಳಗಿ-ಕೊಡದೂರು ನಡುವಿನ ರಸ್ತೆ ಸಂಪರ್ಕ ಸಹ ಕಡಿತವಾಗಿದೆ. ಜೊತೆಗೆ, ನಗರದ ಪೂಜಾ ಕಾಲೋನಿ ಮತ್ತು ಪ್ರಶಾಂತ್ ನಗರದ ನೂರಾರು ಮನೆಗಳಿಗೆ ಮಳೆ ನೀರು ನುಗ್ಗಿದ್ದು […]

ನೀಲಕಂಠನಿಗೆ ಎದುರಾಯ್ತು ಜಲಗಂಡಾಂತರ: ಶಿವನ ದೇಗುಲ ಜಲಾವೃತ
KUSHAL V
|

Updated on: Sep 26, 2020 | 12:07 PM

Share

ಕಲಬುರಗಿ: ಇಷ್ಟು ದಿನ ಬಿಸಿಲಿನ ಬೇಗೆಯಲ್ಲಿ ಬಳಲಿದ್ದ ಜಿಲ್ಲೆಯ ಜನರಿಗೆ ಇದೀಗ ಮಳೆರಾಯನ ಕಾಟ ಶುರುವಾಗಿದೆ. ಜಿಲ್ಲೆಯಾದ್ಯಂತ ರಾತ್ರಿಯಿಡಿ ಸುರಿದ ಧಾರಾಕಾರ ಮಳೆಯಿಂದ ರೌದ್ರಾವತಿ ನದಿ ತುಂಬಿ ಹರಿಯುತ್ತಿದೆ. ಇದರಿಂದ ನದಿ ದಡದಲ್ಲಿದ್ದ ನೀಲಕಂಠ ಕಾಳೇಶ್ವರ ದೇವಸ್ಥಾನ ಜಲಾವೃತಗೊಂಡಿದೆ.

ಜಿಲ್ಲೆಯ ಕಾಳಗಿ ಪಟ್ಟಣದಲ್ಲಿರುವ ನೀಲಕಂಠ ಕಾಳೇಶ್ವರ ದೇವಸ್ಥಾನ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಇದಲ್ಲದೆ, ಕಾಳಗಿ-ಕೊಡದೂರು ನಡುವಿನ ರಸ್ತೆ ಸಂಪರ್ಕ ಸಹ ಕಡಿತವಾಗಿದೆ. ಜೊತೆಗೆ, ನಗರದ ಪೂಜಾ ಕಾಲೋನಿ ಮತ್ತು ಪ್ರಶಾಂತ್ ನಗರದ ನೂರಾರು ಮನೆಗಳಿಗೆ ಮಳೆ ನೀರು ನುಗ್ಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​