AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾ ನಿರ್ಲಕ್ಷ್ಯ! ನಿನ್ನೆ ಅಂತ್ಯಕ್ರಿಯೆಯಾದ್ರೂ ಇನ್ನೂ ಸ್ಯಾನಿಟೈಸ್ ಮಾಡಿಲ್ಲ..

ಬೆಳಗಾವಿ: ಕೊರೊನಾದಿಂದ ಮೃತಪಟ್ಟ ವೃದ್ಧನ ಅಂತ್ಯಕ್ರಿಯೆಯಲ್ಲಿ ಮಹಾ ಎಡವಟ್ಟು ನಡೆದಿದೆ. ಜಿಲ್ಲಾಡಳಿತದ ಎಡವಟ್ಟಿಗೆ ಬೆಳಗಾವಿಯಲ್ಲಿ ಟೆನ್ಷನ್ ಹೆಚ್ಚಾಗಿದೆ. ನಿನ್ನೆ ಸದಾಶಿವನಗರದ ವಿದ್ಯುತ್ ಚಿತಾಗಾರದಲ್ಲಿ ರೋಗಿ 15272 ಅಂತ್ಯಕ್ರಿಯೆ ಮಾಡಲಾಗಿತ್ತು. ಆದರೆ ಅಂತ್ಯಕ್ರಿಯೆ ಬಳಿಕ ಆವರಣವನ್ನ ಸ್ಯಾನಿಟೈಸರ್ ಮಾಡದೆ ನಿರ್ಲಕ್ಷ್ಯವಹಿಸಲಾಗಿದೆ. ಜಿಲ್ಲಾಧಿಕಾರಿಗಳೇ ಇದೇನಾ ನಿಮ್ಮ ಜವಾಬ್ದಾರಿ? ಯಾಕಿಷ್ಟು ನಿರ್ಲಕ್ಷ್ಯತನ?ಎಂಬುವುದು ಗೊತ್ತಾಗುತ್ತಿಲ್ಲ. ಕೊರೊನಾ ಸಂಕಷ್ಟದಲ್ಲಿರುವಾಗ ಅಧಿಕಾರಿಗಳ ನಿರ್ಲಕ್ಷ್ಯ ಮತ್ತಷ್ಟು ಜೀವ ಹಾನಿಗೆ ಕಾರಣವಾಗಬಹುದು. ತೀವ್ರ ಉಸಿರಾಟದ ಸಮಸ್ಯೆಯಿಂದ 72 ವರ್ಷದ ವೃದ್ಧ ಮೃತಪಟ್ಟಿದ್ದರು. ಹೀಗಾಗಿ ಬೆಳಗಾವಿಯ ಸದಾಶಿವನಗರದ ವಿದ್ಯುತ್ ಚಿತಾಗಾರದಲ್ಲಿ […]

ಮಹಾ ನಿರ್ಲಕ್ಷ್ಯ! ನಿನ್ನೆ ಅಂತ್ಯಕ್ರಿಯೆಯಾದ್ರೂ ಇನ್ನೂ ಸ್ಯಾನಿಟೈಸ್ ಮಾಡಿಲ್ಲ..
ಆಯೇಷಾ ಬಾನು
|

Updated on: Jul 02, 2020 | 10:00 AM

Share

ಬೆಳಗಾವಿ: ಕೊರೊನಾದಿಂದ ಮೃತಪಟ್ಟ ವೃದ್ಧನ ಅಂತ್ಯಕ್ರಿಯೆಯಲ್ಲಿ ಮಹಾ ಎಡವಟ್ಟು ನಡೆದಿದೆ. ಜಿಲ್ಲಾಡಳಿತದ ಎಡವಟ್ಟಿಗೆ ಬೆಳಗಾವಿಯಲ್ಲಿ ಟೆನ್ಷನ್ ಹೆಚ್ಚಾಗಿದೆ. ನಿನ್ನೆ ಸದಾಶಿವನಗರದ ವಿದ್ಯುತ್ ಚಿತಾಗಾರದಲ್ಲಿ ರೋಗಿ 15272 ಅಂತ್ಯಕ್ರಿಯೆ ಮಾಡಲಾಗಿತ್ತು. ಆದರೆ ಅಂತ್ಯಕ್ರಿಯೆ ಬಳಿಕ ಆವರಣವನ್ನ ಸ್ಯಾನಿಟೈಸರ್ ಮಾಡದೆ ನಿರ್ಲಕ್ಷ್ಯವಹಿಸಲಾಗಿದೆ.

ಜಿಲ್ಲಾಧಿಕಾರಿಗಳೇ ಇದೇನಾ ನಿಮ್ಮ ಜವಾಬ್ದಾರಿ? ಯಾಕಿಷ್ಟು ನಿರ್ಲಕ್ಷ್ಯತನ?ಎಂಬುವುದು ಗೊತ್ತಾಗುತ್ತಿಲ್ಲ. ಕೊರೊನಾ ಸಂಕಷ್ಟದಲ್ಲಿರುವಾಗ ಅಧಿಕಾರಿಗಳ ನಿರ್ಲಕ್ಷ್ಯ ಮತ್ತಷ್ಟು ಜೀವ ಹಾನಿಗೆ ಕಾರಣವಾಗಬಹುದು. ತೀವ್ರ ಉಸಿರಾಟದ ಸಮಸ್ಯೆಯಿಂದ 72 ವರ್ಷದ ವೃದ್ಧ ಮೃತಪಟ್ಟಿದ್ದರು. ಹೀಗಾಗಿ ಬೆಳಗಾವಿಯ ಸದಾಶಿವನಗರದ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆದಿದೆ.

ಈ ವೇಳೆ ಪಿಪಿಇ ಕಿಟ್ ಧರಿಸದೇ ವೃದ್ಧನ ಪುತ್ರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದನಂತೆ. ನಿನ್ನೆ ಸಂಜೆ ಅಂತ್ಯಕ್ರಿಯೆಯಾಗಿದೆ. ಆದರೆ ಬೆಳಗ್ಗೆಯಾದರೂ ಏರಿಯಾದಲ್ಲಿ ಸ್ಯಾನಿಟೈಸರ್ ಮಾಡಿಲ್ಲ ಎಂದು ಸ್ಮಶಾನದ ಕಾವಲುಗಾರ ತಿಳಿಸಿದ್ದಾರೆ. ನನಗೂ ಯಾವುದೇ ಮಾಸ್ಕ್, ಹ್ಯಾಂಡ್ ಗ್ಲೌಸ್ ನೀಡಿಲ್ಲ. ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಾವಲುಗಾರ ಆಕ್ರೋಶ ಹೊರ ಹಾಕಿದ್ದಾರೆ. ಹೀಗೇನಾ ಅಂತ್ಯಕ್ರಿಯೆ ನಡೆಸೋದು?ಸಾಮಾನ್ಯರಿಗೂ, ಕೊರೊನಾನಿಂದ ಮೃತಪಟ್ಟವರಿಗೂ ಒಂದೇ ಕಡೆ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಜೀವಭಯದಲ್ಲೇ ಸ್ಮಶಾನದ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ