AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾ ನಿರ್ಲಕ್ಷ್ಯ! ನಿನ್ನೆ ಅಂತ್ಯಕ್ರಿಯೆಯಾದ್ರೂ ಇನ್ನೂ ಸ್ಯಾನಿಟೈಸ್ ಮಾಡಿಲ್ಲ..

ಬೆಳಗಾವಿ: ಕೊರೊನಾದಿಂದ ಮೃತಪಟ್ಟ ವೃದ್ಧನ ಅಂತ್ಯಕ್ರಿಯೆಯಲ್ಲಿ ಮಹಾ ಎಡವಟ್ಟು ನಡೆದಿದೆ. ಜಿಲ್ಲಾಡಳಿತದ ಎಡವಟ್ಟಿಗೆ ಬೆಳಗಾವಿಯಲ್ಲಿ ಟೆನ್ಷನ್ ಹೆಚ್ಚಾಗಿದೆ. ನಿನ್ನೆ ಸದಾಶಿವನಗರದ ವಿದ್ಯುತ್ ಚಿತಾಗಾರದಲ್ಲಿ ರೋಗಿ 15272 ಅಂತ್ಯಕ್ರಿಯೆ ಮಾಡಲಾಗಿತ್ತು. ಆದರೆ ಅಂತ್ಯಕ್ರಿಯೆ ಬಳಿಕ ಆವರಣವನ್ನ ಸ್ಯಾನಿಟೈಸರ್ ಮಾಡದೆ ನಿರ್ಲಕ್ಷ್ಯವಹಿಸಲಾಗಿದೆ. ಜಿಲ್ಲಾಧಿಕಾರಿಗಳೇ ಇದೇನಾ ನಿಮ್ಮ ಜವಾಬ್ದಾರಿ? ಯಾಕಿಷ್ಟು ನಿರ್ಲಕ್ಷ್ಯತನ?ಎಂಬುವುದು ಗೊತ್ತಾಗುತ್ತಿಲ್ಲ. ಕೊರೊನಾ ಸಂಕಷ್ಟದಲ್ಲಿರುವಾಗ ಅಧಿಕಾರಿಗಳ ನಿರ್ಲಕ್ಷ್ಯ ಮತ್ತಷ್ಟು ಜೀವ ಹಾನಿಗೆ ಕಾರಣವಾಗಬಹುದು. ತೀವ್ರ ಉಸಿರಾಟದ ಸಮಸ್ಯೆಯಿಂದ 72 ವರ್ಷದ ವೃದ್ಧ ಮೃತಪಟ್ಟಿದ್ದರು. ಹೀಗಾಗಿ ಬೆಳಗಾವಿಯ ಸದಾಶಿವನಗರದ ವಿದ್ಯುತ್ ಚಿತಾಗಾರದಲ್ಲಿ […]

ಮಹಾ ನಿರ್ಲಕ್ಷ್ಯ! ನಿನ್ನೆ ಅಂತ್ಯಕ್ರಿಯೆಯಾದ್ರೂ ಇನ್ನೂ ಸ್ಯಾನಿಟೈಸ್ ಮಾಡಿಲ್ಲ..
ಆಯೇಷಾ ಬಾನು
|

Updated on: Jul 02, 2020 | 10:00 AM

Share

ಬೆಳಗಾವಿ: ಕೊರೊನಾದಿಂದ ಮೃತಪಟ್ಟ ವೃದ್ಧನ ಅಂತ್ಯಕ್ರಿಯೆಯಲ್ಲಿ ಮಹಾ ಎಡವಟ್ಟು ನಡೆದಿದೆ. ಜಿಲ್ಲಾಡಳಿತದ ಎಡವಟ್ಟಿಗೆ ಬೆಳಗಾವಿಯಲ್ಲಿ ಟೆನ್ಷನ್ ಹೆಚ್ಚಾಗಿದೆ. ನಿನ್ನೆ ಸದಾಶಿವನಗರದ ವಿದ್ಯುತ್ ಚಿತಾಗಾರದಲ್ಲಿ ರೋಗಿ 15272 ಅಂತ್ಯಕ್ರಿಯೆ ಮಾಡಲಾಗಿತ್ತು. ಆದರೆ ಅಂತ್ಯಕ್ರಿಯೆ ಬಳಿಕ ಆವರಣವನ್ನ ಸ್ಯಾನಿಟೈಸರ್ ಮಾಡದೆ ನಿರ್ಲಕ್ಷ್ಯವಹಿಸಲಾಗಿದೆ.

ಜಿಲ್ಲಾಧಿಕಾರಿಗಳೇ ಇದೇನಾ ನಿಮ್ಮ ಜವಾಬ್ದಾರಿ? ಯಾಕಿಷ್ಟು ನಿರ್ಲಕ್ಷ್ಯತನ?ಎಂಬುವುದು ಗೊತ್ತಾಗುತ್ತಿಲ್ಲ. ಕೊರೊನಾ ಸಂಕಷ್ಟದಲ್ಲಿರುವಾಗ ಅಧಿಕಾರಿಗಳ ನಿರ್ಲಕ್ಷ್ಯ ಮತ್ತಷ್ಟು ಜೀವ ಹಾನಿಗೆ ಕಾರಣವಾಗಬಹುದು. ತೀವ್ರ ಉಸಿರಾಟದ ಸಮಸ್ಯೆಯಿಂದ 72 ವರ್ಷದ ವೃದ್ಧ ಮೃತಪಟ್ಟಿದ್ದರು. ಹೀಗಾಗಿ ಬೆಳಗಾವಿಯ ಸದಾಶಿವನಗರದ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆದಿದೆ.

ಈ ವೇಳೆ ಪಿಪಿಇ ಕಿಟ್ ಧರಿಸದೇ ವೃದ್ಧನ ಪುತ್ರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದನಂತೆ. ನಿನ್ನೆ ಸಂಜೆ ಅಂತ್ಯಕ್ರಿಯೆಯಾಗಿದೆ. ಆದರೆ ಬೆಳಗ್ಗೆಯಾದರೂ ಏರಿಯಾದಲ್ಲಿ ಸ್ಯಾನಿಟೈಸರ್ ಮಾಡಿಲ್ಲ ಎಂದು ಸ್ಮಶಾನದ ಕಾವಲುಗಾರ ತಿಳಿಸಿದ್ದಾರೆ. ನನಗೂ ಯಾವುದೇ ಮಾಸ್ಕ್, ಹ್ಯಾಂಡ್ ಗ್ಲೌಸ್ ನೀಡಿಲ್ಲ. ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಾವಲುಗಾರ ಆಕ್ರೋಶ ಹೊರ ಹಾಕಿದ್ದಾರೆ. ಹೀಗೇನಾ ಅಂತ್ಯಕ್ರಿಯೆ ನಡೆಸೋದು?ಸಾಮಾನ್ಯರಿಗೂ, ಕೊರೊನಾನಿಂದ ಮೃತಪಟ್ಟವರಿಗೂ ಒಂದೇ ಕಡೆ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಜೀವಭಯದಲ್ಲೇ ಸ್ಮಶಾನದ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ