AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾ ನಿರ್ಲಕ್ಷ್ಯ! ನಿನ್ನೆ ಅಂತ್ಯಕ್ರಿಯೆಯಾದ್ರೂ ಇನ್ನೂ ಸ್ಯಾನಿಟೈಸ್ ಮಾಡಿಲ್ಲ..

ಬೆಳಗಾವಿ: ಕೊರೊನಾದಿಂದ ಮೃತಪಟ್ಟ ವೃದ್ಧನ ಅಂತ್ಯಕ್ರಿಯೆಯಲ್ಲಿ ಮಹಾ ಎಡವಟ್ಟು ನಡೆದಿದೆ. ಜಿಲ್ಲಾಡಳಿತದ ಎಡವಟ್ಟಿಗೆ ಬೆಳಗಾವಿಯಲ್ಲಿ ಟೆನ್ಷನ್ ಹೆಚ್ಚಾಗಿದೆ. ನಿನ್ನೆ ಸದಾಶಿವನಗರದ ವಿದ್ಯುತ್ ಚಿತಾಗಾರದಲ್ಲಿ ರೋಗಿ 15272 ಅಂತ್ಯಕ್ರಿಯೆ ಮಾಡಲಾಗಿತ್ತು. ಆದರೆ ಅಂತ್ಯಕ್ರಿಯೆ ಬಳಿಕ ಆವರಣವನ್ನ ಸ್ಯಾನಿಟೈಸರ್ ಮಾಡದೆ ನಿರ್ಲಕ್ಷ್ಯವಹಿಸಲಾಗಿದೆ. ಜಿಲ್ಲಾಧಿಕಾರಿಗಳೇ ಇದೇನಾ ನಿಮ್ಮ ಜವಾಬ್ದಾರಿ? ಯಾಕಿಷ್ಟು ನಿರ್ಲಕ್ಷ್ಯತನ?ಎಂಬುವುದು ಗೊತ್ತಾಗುತ್ತಿಲ್ಲ. ಕೊರೊನಾ ಸಂಕಷ್ಟದಲ್ಲಿರುವಾಗ ಅಧಿಕಾರಿಗಳ ನಿರ್ಲಕ್ಷ್ಯ ಮತ್ತಷ್ಟು ಜೀವ ಹಾನಿಗೆ ಕಾರಣವಾಗಬಹುದು. ತೀವ್ರ ಉಸಿರಾಟದ ಸಮಸ್ಯೆಯಿಂದ 72 ವರ್ಷದ ವೃದ್ಧ ಮೃತಪಟ್ಟಿದ್ದರು. ಹೀಗಾಗಿ ಬೆಳಗಾವಿಯ ಸದಾಶಿವನಗರದ ವಿದ್ಯುತ್ ಚಿತಾಗಾರದಲ್ಲಿ […]

ಮಹಾ ನಿರ್ಲಕ್ಷ್ಯ! ನಿನ್ನೆ ಅಂತ್ಯಕ್ರಿಯೆಯಾದ್ರೂ ಇನ್ನೂ ಸ್ಯಾನಿಟೈಸ್ ಮಾಡಿಲ್ಲ..
ಆಯೇಷಾ ಬಾನು
|

Updated on: Jul 02, 2020 | 10:00 AM

Share

ಬೆಳಗಾವಿ: ಕೊರೊನಾದಿಂದ ಮೃತಪಟ್ಟ ವೃದ್ಧನ ಅಂತ್ಯಕ್ರಿಯೆಯಲ್ಲಿ ಮಹಾ ಎಡವಟ್ಟು ನಡೆದಿದೆ. ಜಿಲ್ಲಾಡಳಿತದ ಎಡವಟ್ಟಿಗೆ ಬೆಳಗಾವಿಯಲ್ಲಿ ಟೆನ್ಷನ್ ಹೆಚ್ಚಾಗಿದೆ. ನಿನ್ನೆ ಸದಾಶಿವನಗರದ ವಿದ್ಯುತ್ ಚಿತಾಗಾರದಲ್ಲಿ ರೋಗಿ 15272 ಅಂತ್ಯಕ್ರಿಯೆ ಮಾಡಲಾಗಿತ್ತು. ಆದರೆ ಅಂತ್ಯಕ್ರಿಯೆ ಬಳಿಕ ಆವರಣವನ್ನ ಸ್ಯಾನಿಟೈಸರ್ ಮಾಡದೆ ನಿರ್ಲಕ್ಷ್ಯವಹಿಸಲಾಗಿದೆ.

ಜಿಲ್ಲಾಧಿಕಾರಿಗಳೇ ಇದೇನಾ ನಿಮ್ಮ ಜವಾಬ್ದಾರಿ? ಯಾಕಿಷ್ಟು ನಿರ್ಲಕ್ಷ್ಯತನ?ಎಂಬುವುದು ಗೊತ್ತಾಗುತ್ತಿಲ್ಲ. ಕೊರೊನಾ ಸಂಕಷ್ಟದಲ್ಲಿರುವಾಗ ಅಧಿಕಾರಿಗಳ ನಿರ್ಲಕ್ಷ್ಯ ಮತ್ತಷ್ಟು ಜೀವ ಹಾನಿಗೆ ಕಾರಣವಾಗಬಹುದು. ತೀವ್ರ ಉಸಿರಾಟದ ಸಮಸ್ಯೆಯಿಂದ 72 ವರ್ಷದ ವೃದ್ಧ ಮೃತಪಟ್ಟಿದ್ದರು. ಹೀಗಾಗಿ ಬೆಳಗಾವಿಯ ಸದಾಶಿವನಗರದ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆದಿದೆ.

ಈ ವೇಳೆ ಪಿಪಿಇ ಕಿಟ್ ಧರಿಸದೇ ವೃದ್ಧನ ಪುತ್ರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದನಂತೆ. ನಿನ್ನೆ ಸಂಜೆ ಅಂತ್ಯಕ್ರಿಯೆಯಾಗಿದೆ. ಆದರೆ ಬೆಳಗ್ಗೆಯಾದರೂ ಏರಿಯಾದಲ್ಲಿ ಸ್ಯಾನಿಟೈಸರ್ ಮಾಡಿಲ್ಲ ಎಂದು ಸ್ಮಶಾನದ ಕಾವಲುಗಾರ ತಿಳಿಸಿದ್ದಾರೆ. ನನಗೂ ಯಾವುದೇ ಮಾಸ್ಕ್, ಹ್ಯಾಂಡ್ ಗ್ಲೌಸ್ ನೀಡಿಲ್ಲ. ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಾವಲುಗಾರ ಆಕ್ರೋಶ ಹೊರ ಹಾಕಿದ್ದಾರೆ. ಹೀಗೇನಾ ಅಂತ್ಯಕ್ರಿಯೆ ನಡೆಸೋದು?ಸಾಮಾನ್ಯರಿಗೂ, ಕೊರೊನಾನಿಂದ ಮೃತಪಟ್ಟವರಿಗೂ ಒಂದೇ ಕಡೆ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಜೀವಭಯದಲ್ಲೇ ಸ್ಮಶಾನದ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ