AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳಸಿದ PPE ಕಿಟ್ ಧರಿಸಿ ಓಡಾಡಿದ ಮಾನಸಿಕ ಅಸ್ವಸ್ಥ, ಸ್ಥಳೀಯರಲ್ಲಿ ಶುರುವಾಯ್ತು ಆತಂಕ, ಎಲ್ಲಿ?

ವಿಜಯಪುರ: ಆರೋಗ್ಯ ಸಿಬ್ಬಂದಿ ಹಾಗೂ ಅಧಿಕಾರಿಗಳು ತಾವು ಬಳಸಿದ PPE ಕಿಟ್​ಗಳನ್ನು ಸರಿಯಾಗಿ ವಿಲೇವಾರಿ ಮಾಡದೆ ಹಾಗೇ ಬಿಸಾಡಿರುವ ಘಟನೆ  ನಗರದಲ್ಲಿ ಬೆಳಕಿಗೆ ಬಂದಿದೆ.  ಮನಗೂಳಿ ರಸ್ತೆಯಲ್ಲಿರುವ ಸ್ಮಶಾನದ ಬಳಿಯಲ್ಲೇ ಬಿಟ್ಟು ಹೋಗಿದ್ದು ಇದರಿಂದ PPE ಕಿಟ್​ಗಳು ಗಾಳಿಗೆ ಅತ್ತಿತ್ತ ಹಾರಾಡುತ್ತಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಶುರುವಾಯ್ತು. PPE ಕಿಟ್​ಗಳನ್ನು ಹಾಗೆಯೇ ಬಿಸಾಡಿ ಹೋಗಿದ್ದರಿಂದ ಅಲ್ಲಿಯೇ ಓಡಾಡುತ್ತಿದ್ದ ಮಾನಸಿಕ ಅಸ್ವಸ್ಥನೊಬ್ಬ ಅದನ್ನು ಧರಿಸಿ ಓಡಾಡಲು  ಪ್ರಾರಂಭಿಸಿದ. ಇದನ್ನು ಕಂಡ ಸ್ಥಳೀಯರಲ್ಲಿ ಮತ್ತಷ್ಟು ಆತಂಕ ಹೆಚ್ಚಾಯ್ತು. ಇನ್ನು ಈ […]

ಬಳಸಿದ PPE ಕಿಟ್ ಧರಿಸಿ ಓಡಾಡಿದ ಮಾನಸಿಕ ಅಸ್ವಸ್ಥ, ಸ್ಥಳೀಯರಲ್ಲಿ ಶುರುವಾಯ್ತು ಆತಂಕ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on:Jul 12, 2020 | 5:22 PM

Share

ವಿಜಯಪುರ: ಆರೋಗ್ಯ ಸಿಬ್ಬಂದಿ ಹಾಗೂ ಅಧಿಕಾರಿಗಳು ತಾವು ಬಳಸಿದ PPE ಕಿಟ್​ಗಳನ್ನು ಸರಿಯಾಗಿ ವಿಲೇವಾರಿ ಮಾಡದೆ ಹಾಗೇ ಬಿಸಾಡಿರುವ ಘಟನೆ  ನಗರದಲ್ಲಿ ಬೆಳಕಿಗೆ ಬಂದಿದೆ.  ಮನಗೂಳಿ ರಸ್ತೆಯಲ್ಲಿರುವ ಸ್ಮಶಾನದ ಬಳಿಯಲ್ಲೇ ಬಿಟ್ಟು ಹೋಗಿದ್ದು ಇದರಿಂದ PPE ಕಿಟ್​ಗಳು ಗಾಳಿಗೆ ಅತ್ತಿತ್ತ ಹಾರಾಡುತ್ತಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಶುರುವಾಯ್ತು.

PPE ಕಿಟ್​ಗಳನ್ನು ಹಾಗೆಯೇ ಬಿಸಾಡಿ ಹೋಗಿದ್ದರಿಂದ ಅಲ್ಲಿಯೇ ಓಡಾಡುತ್ತಿದ್ದ ಮಾನಸಿಕ ಅಸ್ವಸ್ಥನೊಬ್ಬ ಅದನ್ನು ಧರಿಸಿ ಓಡಾಡಲು  ಪ್ರಾರಂಭಿಸಿದ. ಇದನ್ನು ಕಂಡ ಸ್ಥಳೀಯರಲ್ಲಿ ಮತ್ತಷ್ಟು ಆತಂಕ ಹೆಚ್ಚಾಯ್ತು. ಇನ್ನು ಈ ಬಗ್ಗೆ ಟಿವಿ9 ಸುದ್ಧಿ ಪ್ರಸಾರಮಾಡುತ್ತಿದ್ದಂತೆ ಕೂಡಲೆ ಎಚ್ಚೆತ್ತ ಮಹಾನಗರ ಪಾಲಿಕೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ  PPE ಕಿಟ್​ಗಳಿಗೆ ಬೆಂಕಿ ಹಚ್ಚಿ ಸುಟ್ಟುಹಾಕುವ ಮೂಲಕ ನಾಶಪಡಿಸಿದರು.

Published On - 4:21 pm, Sun, 12 July 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್