AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದ ಎರಡೇ ತಿಂಗಳಿಗೆ ನೇಹಾ ಕಕ್ಕರ್​ನಿಂದ ಅಭಿಮಾನಿಗಳಿಗೆ ಸಿಹಿ ಸುದ್ದಿ..

ಸಿಂಗರ್ ಕಪಲ್ ನೇಹಾ ಕಕ್ಕರ್ ಮತ್ತು ರೋಹನ್ ಪ್ರೀತ್ ಸಿಂಗ್​ಗೆ ಬಾಲಿವುಡ್​ನ ಸಿನಿಮಾ ಮಂದಿ, ಗಾಯಕರಿಂದ ಶುಭಾಶಯಗಳ ಸುರಿ ಮಳೆಯೇ ಹರಿದು ಬರುತ್ತಿದೆ. ಹೌದು ನೇಹಾ ಕಕ್ಕರ್ ಸಾಮಾಜಿಕ ಜಾಲತಾಣದಲ್ಲಿ ಬೇಬಿ ಬಂಪ್ ಫೋಟೋವನ್ನು ಫೋಸ್ಟ್ ಮಾಡಿದ್ದಾರೆ. ಇದರಂತೆ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಂತೆ ಕಾಣುತ್ತಿದೆ.

ಮದುವೆಯಾದ ಎರಡೇ ತಿಂಗಳಿಗೆ ನೇಹಾ ಕಕ್ಕರ್​ನಿಂದ ಅಭಿಮಾನಿಗಳಿಗೆ ಸಿಹಿ ಸುದ್ದಿ..
ನೇಹಾ ಕಕ್ಕರ್ ಮತ್ತು ಪತಿ ರೋಹನ್ ಪ್ರೀತ್ ಸಿಂಗ್
ಆಯೇಷಾ ಬಾನು
|

Updated on:Dec 18, 2020 | 11:59 AM

Share

ತನ್ನ ಸುಮಧುರ ಗಾಯನದ ಮೂಲಕ ಅಭಿಮಾನಿ ಬಳಗವನ್ನು ಸಂಪಾದಿಸಿರುವ ನೇಹಾ ಕಕ್ಕರ್ ಮದುವೆಯಾದ ಎರಡೇ ತಿಂಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ತಮ್ಮ ಇನ್​ಸ್ಟಾಗ್ರಾಂನಲ್ಲಿ ಖಾತೆಯಲ್ಲಿ ಹಂಚಿಕೊಂಡ ಆ ಒಂದು ಪಿಕ್ ಈಗ ನೇಹಾ ಅಭಿಮಾನಿ ಬಳಗಕ್ಕೆ ಅಚ್ಚರಿ ಮೂಡಿಸಿದೆ.

ಸಿಂಗರ್ ಕಪಲ್ ನೇಹಾ ಕಕ್ಕರ್ ಮತ್ತು ರೋಹನ್ ಪ್ರೀತ್ ಸಿಂಗ್​ಗೆ ಬಾಲಿವುಡ್​ನ ಸಿನಿಮಾ ಮಂದಿ, ಗಾಯಕರಿಂದ ಶುಭಾಶಯಗಳ ಸುರಿ ಮಳೆಯೇ ಹರಿದು ಬರುತ್ತಿದೆ. ಹೌದು ನೇಹಾ ಕಕ್ಕರ್ ಸಾಮಾಜಿಕ ಜಾಲತಾಣದಲ್ಲಿ ಬೇಬಿ ಬಂಪ್ ಫೋಟೋವನ್ನು ಫೋಸ್ಟ್ ಮಾಡಿದ್ದಾರೆ. ಇದರಂತೆ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಂತೆ ಕಾಣುತ್ತಿದೆ.

ಇನ್​ಸ್ಟಾಗ್ರಾಂನಲ್ಲಿ #KhyaalRakhyaKar (ಕಾಳಜಿ ವಹಿಸು) ಎಂದು ಬರೆದು ಪತಿ ಜೊತೆಗೆ ಬೇಬಿ ಬಂಪ್ ತೋರಿಸುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಆದರೆ ಅವರು ಗರ್ಭಿಣಿಯಾಗಿರುವುದಾಗಿ ಎಲ್ಲೂ ಹೇಳಿಲ್ಲ. ಇದಕ್ಕೆ ಉತ್ತರವಾಗಿ ಪತಿ ರೋಹನ್ ಪ್ರೀತ್ ಸಿಂಗ್​ “Ab Toh Kuch Zyada Hi Khyaal Rakhna Parhega Nehuuuu, (ಇನ್ನು ಮುಂದೆ ಹೆಚ್ಚಿನ ಕಾಳಜಿಯೇ ವಹಿಸಬೇಕಾಗುತ್ತೆ ನೇಹೂ) ಎಂದು ಕಾಮೆಂಟ್ ಸೆಕ್ಷೆನ್​ನಲ್ಲಿ ಬರೆದಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಂದ, ಹಿತೈಷಿಗಳಿಂದ ಅಭಿನಂದನೆಯ ಮಹಾಪುರವೇ ಹರಿದು ಬರುತ್ತಿದೆ. ಸಿಂಗರ್ ಕಪಲ್ ನೇಹಾ ಕಕ್ಕರ್ ಮತ್ತು ರೋಹನ್ ಪ್ರೀತ್ ಸಿಂಗ್ ಇದೇ ವರ್ಷದ ಅಕ್ಟೋಬರ್​ 24ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯ ನಂತರ ಈ ಜೋಡಿ ಹನಿಮೂನ್​ಗೆ ದುಬೈಗೆ ಹಾರಿದ್ದರು.

Published On - 11:57 am, Fri, 18 December 20

ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ